AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಪಾದಯಾತ್ರೆಯಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ ತಮ್ಮ ಕಾಲು ನೋವನ್ನು ತೋಡಿಕೊಂಡ್ರು

ವಿದುರಾಶ್ವತ್ಥದ ವೀರಸೌಧಕ್ಕೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಗೌರಿಬಿದನೂರಿನ ಅಲ್ಕಾಪುರದಿಂದ ವಿಧುರಾಶ್ವತ್ಥದ ವರೆಗೂ ನಡೆಸಿದ ಪಾದಯಾತ್ರೆ ಮುಕ್ತಾಯವಾಗಿದ್ದು ನಾಯಕರು ವೀರ ಸೌಧದ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ.

ಸ್ವಾತಂತ್ರ್ಯ ಅಮೃತ ಮಹೋತ್ಸವದ ಪಾದಯಾತ್ರೆಯಲ್ಲಿ ಪಾಲ್ಗೊಂಡ ಸಿದ್ದರಾಮಯ್ಯ ತಮ್ಮ ಕಾಲು ನೋವನ್ನು ತೋಡಿಕೊಂಡ್ರು
ಸಿದ್ದರಾಮಯ್ಯ
TV9 Web
| Edited By: |

Updated on:Aug 11, 2022 | 5:24 PM

Share

ಚಿಕ್ಕಬಳ್ಳಾಪುರ: ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಈ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ(Siddaramaiah) ಮತ್ತು ಡಿಕೆ ಶಿವಕುಮಾರ್(DK Shivakumar) ಚಿಕ್ಕಬಳ್ಳಾಪುರಕ್ಕೆ ಭೇಟಿ ನೀಡಿದ್ದಾರೆ. ಗೌರಿಬಿದನೂರು ವಿಧಾನಸಭಾ ಕ್ಷೇತ್ರದಲ್ಲಿ ಪಾದಯಾತ್ರೆ ನಡೆಯುತ್ತಿದ್ದು ಪಾದಯಾತ್ರೆಯ ಕೊನೆಯಲ್ಲಿ ಸಾಂಕೇತಿಕವಾಗಿ ನಾಯಕರು ಭಾಗಿಯಾಗಿದ್ದಾರೆ. ವಿದುರಾಶ್ವತ್ಥ ಗೇಟ್ ನಿಂದ ದೇವಸ್ಥಾನದ ವರೆಗೂ ಭಾಗಿಯಾಗಿದ್ದಾರೆ.

ವಿದುರಾಶ್ವತ್ಥದ ವೀರಸೌಧಕ್ಕೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಗೌರಿಬಿದನೂರಿನ ಅಲ್ಕಾಪುರದಿಂದ ವಿದುರಾಶ್ವತ್ಥದ ವರೆಗೂ ನಡೆಸಿದ ಪಾದಯಾತ್ರೆ ಮುಕ್ತಾಯವಾಗಿದ್ದು ನಾಯಕರು ವೀರ ಸೌಧದ ಹುತಾತ್ಮರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದ್ದಾರೆ.

ನನಗೆ ಕಾಲು ನೋವು ಇದೆ ನಡೆಯಲು ಆಗಲ್ಲ

ಇನ್ನು ಚಿಕ್ಕಬಳ್ಳಾಪುರದಲ್ಲಿ ನಡೆದ ಪಾದಯಾತ್ರೆ ವೇಳೆ ಸಿದ್ದರಾಮಯ್ಯ ತಮಗೆ ಕಾಲು ನೋವು ಇರುವುದಾಗಿ ಹೇಳಿಕೊಂಡ್ರು. ನನಗೆ ಕಾಲು ನೋವು ಇದೆ ನಡೆಯಲು ಆಗಲ್ಲ. ಒಂದು ಕೀಲೋ ಮೀಟರ್ ನಷ್ಟ ಮಾತ್ರ ಪಾದಯಾತ್ರೆ ಮಾಡ್ತೇನೆ ಎಂದು ಪಾದಯಾತ್ರೆಯಲ್ಲಿ ಪಾಲ್ಗೊಂಡು ಹತ್ತಾರು ಕಿಲೋ ಮೀಟರ್ ನಡೆಯಲು ಹಿಂದೇಟು ಹಾಕಿದ್ರು. ಗೌರಿಬಿದನೂರು ಪ್ರವಾಸಿ ಮಂದಿರದಿಂದ ನೇರವಾಗಿ ವಿಧುರಾಶ್ವತ್ಥಕ್ಕೆ ಹೋರಟು ಹೋದ್ರು. ವಿದುರಾಶ್ವತ್ಥದಲ್ಲಿ ಊಟ ಮಾಡಿ ಸ್ವಾತಂತ್ರ್ಯ ಯೋಧರ ಕುರಿತು ಕಿರು ಚಲನಚಿತ್ರ ವಿಕ್ಷಣೆ ಮಾಡಿದ್ರು. ಡಿಕೆ ಶಿವಕುಮಾರ್ ಬಂದ ಮೇಲೆ ಸ್ಮಾರಕ ಸೌಧಕ್ಕೆ ಪುಷ್ಪ ನಮನ ಸಲ್ಲಿಸಿದ್ರು.

ಇನ್ನು ಪಾದಯಾತ್ರೆ ವೇಳೆ ಸಿದ್ದರಾಮಯ್ಯ, ಎಸಿಬಿ ರಚನೆ ಆದೇಶ ರದ್ದುಗೊಳಿಸಿ ಹೈಕೋರ್ಟ್ ತೀರ್ಪು ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ. ಹೈಕೋರ್ಟ್ ಆದೇಶ ಗೌರವಿಸುತ್ತೇವೆ. ಎಸಿಬಿಯ ಪ್ರಕರಣಗಳು ಲೋಕಾಯುಕ್ತಕ್ಕೆ ಹೋಗುತ್ತವೆ. ಬೇರೆ ರಾಜ್ಯಗಳಲ್ಲೂ ಎಸಿಬಿ ಇದೆ. ಹೈಕೋರ್ಟ್ ಆದೇಶ ನೋಡಿ ಬಳಿಕ ಮಾತನಾಡುತ್ತೇನೆ ಎಂದರು.

Published On - 5:04 pm, Thu, 11 August 22

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ