AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಗಳಿಗೆ ಸಿಹಿ ಸುದ್ದಿ; ನಂದಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ಇಲ್ಲ

ಟಿವಿ9 ಜೊತೆ ಮಾತನಾಡಿದ ಚಿಕ್ಕಬಳ್ಳಾಪುರ ಎಸ್​ಪಿ ಜಿಕೆ ಮಿಥುನ್ ಕುಮಾರ್, ನಂದಿಗಿರಿಧಾಮಕ್ಕೆ ಬರುವ ಪ್ರೇಮಿಗಳ ಪಯಣಕ್ಕೆ ನಿರ್ಬಂಧ ಇಲ್ಲ. ಪ್ರೇಮಿಗಳ ದಿನಾಚರಣೆಯಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೈ ಅಲರ್ಟ್ ಮಾಡಲಾಗಿದೆ ಎಂದರು.

ಪ್ರೇಮಿಗಳಿಗೆ ಸಿಹಿ ಸುದ್ದಿ; ನಂದಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ ಇಲ್ಲ
ನಂದಿ ಬೆಟ್ಟ
TV9 Web
| Edited By: sandhya thejappa|

Updated on:Feb 13, 2022 | 4:40 PM

Share

ಚಿಕ್ಕಬಳ್ಳಾಪುರ: ಫೆಬ್ರವರಿ ತಿಂಗಳು ಬಂತೆಂದರೆ ಸಾಕು ಪ್ರೇಮಿಗಳಿಗೆ (Lovers) ಖುಷಿಯೋ ಖುಷಿ. ಫೆಬ್ರವರಿ 7ರಿಂದ ಆರಂಭವಾಗುವ ಸಂಭ್ರಮ ನಾಳೆ ಅಂದರೆ ಫೆಬ್ರವರಿ 14ರ ವರೆಗೆ ಇರುತ್ತದೆ. ಇನ್ನು ಪ್ರೇಮಿಗಳಿಗೆ ಹಾಟ್ ಸ್ಪಾಟ್ ಸ್ಥಳವೆಂದರೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ. ಸಾಮಾನ್ಯವಾಗಿ ನಂದಿ ಬೆಟ್ಟಕ್ಕೆ (Nandi Hills) ಜೋಡಿಗಳು ಆಗಮಿಸುತ್ತಿರುತ್ತವೆ. ಅದರಲ್ಲೂ ಪ್ರೇಮಿಗಳ ದಿನದಂದು ಬೆಟ್ಟಕ್ಕೆ ಬರುವವರ ಸಂಖ್ಯೆ ಹೆಚ್ಚಾಗಿರುತ್ತದೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ನಂದಿಗಿರಿಧಾಮದಲ್ಲಿ ಪೊಲೀಸರ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಈ ಬಗ್ಗೆ ಟಿವಿ9 ಜೊತೆ ಮಾತನಾಡಿದ ಚಿಕ್ಕಬಳ್ಳಾಪುರ ಎಸ್​ಪಿ ಜಿಕೆ ಮಿಥುನ್ ಕುಮಾರ್, ನಂದಿಗಿರಿಧಾಮಕ್ಕೆ ಬರುವ ಪ್ರೇಮಿಗಳ ಪಯಣಕ್ಕೆ ನಿರ್ಬಂಧ ಇಲ್ಲ. ಪ್ರೇಮಿಗಳ ದಿನಾಚರಣೆಯಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೈ ಅಲರ್ಟ್ ಮಾಡಲಾಗಿದೆ. ನಂದಿಗಿರಿಧಾಮ ಪೊಲೀಸರಿಂದ ಗಿರಿಧಾಮದಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ ಅಂತ ಮಾಹಿತಿ ನೀಡಿದರು.

ಡಿಸೆಂಬರ್-ಜನವರಿ ಚುಮುಚುಮು ಚಳಿಯಲ್ಲಿ ನಂದಿ ಬೆಟ್ಟ ಹತ್ತಿ ಅಲ್ಲಿನ ಸೂರ್ಯೋದಯದ ಸೊಬಗನ್ನು ಸವಿಯುವುದೇ ಒಂದು ಭಾಗ್ಯ. ಬಹುತೇಕ ಪ್ರವಾಸಿಗರು, ಚಾರಣಿಗರು ಇಂತಹ ಅವಕಾಶಕ್ಕಾಗಿ ಕಾದು ಕುಳಿತ್ತಿರುತ್ತಾರೆ. ಆದರೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ನಿರ್ದಾಕ್ಷಿಣ್ಯವಾಗಿ ಇಂತಹ ಅವಕಾಶವನ್ನು ಕಸಿದುಕೊಂಡಿತ್ತು. ಬೆಟ್ಟ ಹತ್ತಿ ಬರಲು ಪ್ರವಾಸಿಗರಿಗೆ ಬಿಲ್ಕುಲ್​ ಬೇಡಾ ಎಂದಿತ್ತು. ಆದರೆ ನಾಳೆ ಯಾವುದೇ ನಿರ್ಬಂಧ ಹೇರಿಲ್ಲ ಅಂತ ಎಸ್​ಪಿ ಜಿಕೆ ಮಿಥುನ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ

ನನ್ನ ಗುರಿ ಮುಂದಿನ ಎಲೆಕ್ಷನ್​ನಲ್ಲಿ 123 ಸ್ಥಾನ ಗೆಲ್ಲುವುದು; ಪ್ರಾದೇಶಿಕ ಪಕ್ಷದ ಸರ್ಕಾರ ತರಲು ಈಗಾಗಲೇ ತಯಾರಿ: ಹೆಚ್​ಡಿ ಕುಮಾರಸ್ವಾಮಿ

ದೇಶದ ಪ್ರಧಾನಿಗೆ ರಕ್ಷಣೆ ನೀಡಲು ವಿಫಲವಾದ ಚನ್ನಿ ಸರ್ಕಾರ, ಪಂಜಾಬ್​​ನ್ನು ಹೇಗೆ ಕಾಪಾಡುತ್ತದೆ?: ಅಮಿತ್ ಶಾ

Published On - 4:35 pm, Sun, 13 February 22

Follow Us
Web contact
Web contact

TV9 Kannada

Read More
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!
ಡಿಸಿಎಂಗಳ ಆಯ್ಕೆಯೇ ಈಗ ಕಾಂಗ್ರೆಸ್​​ ಹೈಕಮಾಂಡ್​​ಗೆ ದೊಡ್ಡ ಸವಾಲು!