AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಳುಮೆ ಮಾಡುವಾಗ ಪಾಳು ಬಾವಿಗೆ ಬಿದ್ದ ಜೋಡಿ ಎತ್ತುಗಳು ಹಾಗೂ ರೈತ! ಮುಂದೇನಾಯ್ತು?

ಜಮೀನು ಉಳುಮೆ ಮಾಡುವಾಗ ಆಕಸ್ಮಿಕವಾಗಿ ರೈತ ಹಾಗೂ ಎತ್ತುಗಳು ಬಾವಿಗೆ ಬಿದ್ದಿವೆ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಉಳುಮೆ ಮಾಡುವಾಗ ಪಾಳು ಬಾವಿಗೆ ಬಿದ್ದ ಜೋಡಿ ಎತ್ತುಗಳು ಹಾಗೂ ರೈತ! ಮುಂದೇನಾಯ್ತು?
ಉಳುಮೆ ಮಾಡುವಾಗ ಪಾಳು ಬಾವಿಗೆ ಬಿದ್ದ ಜೋಡಿ ಎತ್ತುಗಳು ಹಾಗೂ ರೈತ! ಮುಂದೇನಾಯ್ತು?
TV9 Web
| Edited By: |

Updated on:Jun 11, 2022 | 9:01 PM

Share

ಚಿಕ್ಕಬಳ್ಳಾಪುರ: ಸರಿಸುಮಾರು 50 ಅಡಿ ಆಳದ ಬಾವಿಗೆ ರೈತರೊಬ್ಬರು (Farmer) ಜೋಡಿ ಎತ್ತುಗಳ (bullocks) ಸಮೇತ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರ (chikkaballapur) ತಾಲ್ಲೂಕಿನ ಕಡೇಶಿಗೇನಹಳ್ಳಿ ಗ್ರಾಮದಲ್ಲಿ (Kadeshigenahalli) ನಡೆದಿದೆ. ರೈತ ಮುನೇಗೌಡ ಹಾಗೂ ರೈತನ 2 ಎತ್ತುಗಳನ್ನು ರಕ್ಷಣೆ ಮಾಡಲಾಗಿದೆ.

ಅಗ್ನಿಶಾಮಕ ದಳ ಸಿಬ್ಬಂದಿ ರೈತ ಹಾಗೂ ಆತನ ಎತ್ತುಗಳನ್ನು ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಗಾಯಾಳು ರೈತನಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜಮೀನು ಉಳುಮೆ ಮಾಡುವಾಗ ಆಕಸ್ಮಿಕವಾಗಿ ರೈತ ಹಾಗೂ ಎತ್ತುಗಳು ಬಾವಿಗೆ ಬಿದ್ದಿವೆ. ನಂದಿಗಿರಿಧಾಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: ನನ್ನ ಆತ್ಮಸಾಕ್ಷಿಗನುಗುಣವಾಗಿ ಜೆಡಿಎಸ್​​ ಅಭ್ಯರ್ಥಿಗೆ ಮತ ಹಾಕುತ್ತೇನೆ: ಜಿ.ಟಿ.ದೇವೇಗೌಡ

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:58 pm, Sat, 11 June 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ