AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರದಲ್ಲಿ ಜೇಬುಗಳ್ಳನ ಕೈ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ರೈತರು!

ಕಳ್ಳ ಜೇಬಿನಿಂದ ಹಣ ಕದ್ದು ಬೇರೊಬ್ಬರ ಕೈಯಲ್ಲಿ ಕೊಟ್ಟು ಕಳುಹಿಸಿರುವ ಆರೋಪ ಕೇಳಿಬಂದಿದ್ದು, ರೈತರು ರೆಡ್ ಹ್ಯಾಂಡ್ ಆಗಿ ಜೇಬುಗಳ್ಳನನ್ನು ಹಿಡಿದಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಜೇಬುಗಳ್ಳನ ಕೈ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿಸಿದ ರೈತರು!
ಕಳ್ಳನಿಗ ಹಿಗ್ಗಾಮುಗ್ಗಾ ಥಳಿಸಿದ ರೈತರು
TV9 Web
| Edited By: sandhya thejappa|

Updated on: Nov 07, 2021 | 12:26 PM

Share

ಚಿಕ್ಕಬಳ್ಳಾಪುರ: ರೈತನ ಜೇಬಿನಲ್ಲಿದ್ದ ಸುಮಾರು 50 ಸಾವಿರ ಹಣ ಎಗರಿಸಿ ಸಿಕ್ಕಿಬಿದ್ದ ಕಳ್ಳನನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ರೈತರು ಕಳ್ಳನ ಕೈ ಕಟ್ಟಿಹಾಕಿ ಥಳಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಪಟ್ಟಣದಲ್ಲಿ ನಡೆದಿದೆ. ನಂತರ ಚಿಂತಾಣಿ ಟೌನ್ ಠಾಣೆ ಪೊಲೀಸರು ಕಳ್ಳನನ್ನು ವಶಕ್ಕೆ ಪಡೆದಿದ್ದಾರೆ. ಕಳ್ಳ ಜೇಬಿನಿಂದ ಹಣ ಕದ್ದು ಬೇರೊಬ್ಬರ ಕೈಯಲ್ಲಿ ಕೊಟ್ಟು ಕಳುಹಿಸಿರುವ ಆರೋಪ ಕೇಳಿಬಂದಿದ್ದು, ರೈತರು ರೆಡ್ ಹ್ಯಾಂಡ್ ಆಗಿ ಜೇಬುಗಳ್ಳನನ್ನು ಹಿಡಿದಿದ್ದಾರೆ. ನಂತರ ಎರಡು ಕೈಗಳನ್ನು ಕಟ್ಟಿಹಾಕಿ ಮನಸ್ಸೋ ಇಚ್ಛೆಯಂತೆ ಥಳಿಸಿದ್ದಾರೆ.

ಪ್ರಿಯಕರನ ಪತ್ನಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಆನೆಮಡಗು ಗ್ರಾಮದಲ್ಲಿ ಕೊಲೆ ಯತ್ನ ನಡೆದಿದೆ. ಬಹಿರ್ದೆಸೆಗೆ ಕುಳಿತುಕೊಂಡಾಗ ಪ್ರಿಯಕರನ ಪತ್ನಿಗೆ ಮಹಿಳೆಯೊಬ್ಬಳು ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿದ್ದಾಳೆ. ಗಾಯಾಗೊಂಡಿರುವ ಮೋನಿಕಾ ಶಿಡ್ಲಘಟ್ಟ ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಆರೋಪಿ ಗಂಗೋತ್ರಿಯನ್ನು ದಿಬ್ಬೂರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗಂಗರಾಜು ಎಂಬುವವರು ಗಂಗೋತ್ರಿಯನ್ನು ಪ್ರೀತಿಸಿ ಮೋನಿಕಾಳನ್ನು ಮದುವೆಯಾಗಿದ್ದರಂತೆ.

ಆಸ್ತಿಗಾಗಿ ದಾಯಾದಿಗಳ ಮಧ್ಯೆ ಗುಂಪು ಘರ್ಷಣೆ ಆಸ್ತಿ ವಿಚಾರಕ್ಕೆ ದಾಯಾದಿಗಳ ನಡುವೆ ಗಲಾಟೆ ನಡೆದಿದ್ದು, ಘರ್ಷಣೆ ವೇಳೆ ಓಮ್ನಿ ವ್ಯಾನ್ಗೆ ಬೆಂಕಿ, ಎರಡು ವಾಹನಗಳು ಜಖಂಗೊಂಡಿವೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಬೊಮ್ಮೇಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನಳಿನಿ, ಶ್ರೀನಿವಾಸರೆಡ್ಡಿ ಕುಟುಂಬಗಳ ಮಧ್ಯೆ ಗಲಾಟೆ ನಡೆದಿದ್ದು, ಘಟನೆಯಲ್ಲಿ ಅಂಜಿ ಎಂಬುವರಿಗೆ ಗಾಯವಾಗಿದೆ. ಸದ್ಯ ಬೊಮ್ಮೇಪಲ್ಲಿ ಗ್ರಾಮದಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ

Viral Video: ಯುವತಿ ಚರಂಡಿ ಬಳಿ ನಿಂತು ಸ್ಟಂಟ್ ಮಾಡೋಕೆ ಹೋಗಿ ಆಗಿದ್ದೇ ಬೇರೆ! ಏನಾಯ್ತು ಅನ್ನೋದನ್ನಾ ವಿಡಿಯೊದಲ್ಲೇ ನೋಡಿ

Air Pollution: ದೀಪಾವಳಿ ಹಬ್ಬದ ಬಳಿಕ ಬೆಂಗಳೂರಿನಲ್ಲಿ ಕೊಂಚ ಮಟ್ಟಿಗೆ ಏರಿಕೆಯಾದ ವಾಯುಮಾಲಿನ್ಯ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ