AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಬೆಂಕಿ ಹಚ್ಚಿಕೊಂಡ ದಂಪತಿ ಆತ್ಮಹತ್ಯೆಗೆ ಯತ್ನ, ಪತ್ನಿ ಸಾವು

ಗೌರಿಬಿದನೂರು(Gauribidanur) ತಾಲೂಕಿನ ನಗರಗೆರೆ ಗ್ರಾಮದಲ್ಲಿ ದಂಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದರಲ್ಲಿ ಪತ್ನಿ ಶಾರದಾ(40) ಸ್ಥಳದಲ್ಲೇ ಸಾವನ್ನಪ್ಪಿದರೆ, ಪತಿ ಶಂಕರಯ್ಯಗೆ ತೀವ್ರ ಸುಟ್ಟಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿಕ್ಕಬಳ್ಳಾಪುರ: ಬೆಂಕಿ ಹಚ್ಚಿಕೊಂಡ ದಂಪತಿ ಆತ್ಮಹತ್ಯೆಗೆ ಯತ್ನ, ಪತ್ನಿ ಸಾವು
ಗೌರಿಬಿದನೂರು ತಾಲೂಕಿನಲ್ಲಿ ಬೆಂಕಿ ಹಚ್ಚಿಕೊಂಡ ದಂಪತಿ ಆತ್ಮಹತ್ಯೆಗೆ ಯತ್ನ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Jan 03, 2024 | 2:50 PM

Share

ಚಿಕ್ಕಬಳ್ಳಾಪುರ, ಜ.03: ಜಿಲ್ಲೆಯ ಗೌರಿಬಿದನೂರು(Gauribidanur) ತಾಲೂಕಿನ ನಗರಗೆರೆ ಗ್ರಾಮದಲ್ಲಿ ದಂಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದರಲ್ಲಿ ಪತ್ನಿ ಶಾರದಾ(40) ಸ್ಥಳದಲ್ಲೇ ಸಾವನ್ನಪ್ಪಿದರೆ, ಪತಿ ಶಂಕರಯ್ಯಗೆ ತೀವ್ರ ಸುಟ್ಟಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಮೊದಲ ಪತ್ನಿ ಗಿರಿಜಮ್ಮ ಬೆಂಕಿಯಿಂದ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಈ ಕುರಿತು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಕ ತಂಗಿಯರನ್ನ ಮದುವೆಯಾಗಿದ್ದ ಶಂಕರಯ್ಯ

ಇನ್ನು ಕೌಟುಂಬಿಕ ಕಲಹ ಹಿನ್ನೆಲೆ ತಡರಾತ್ರಿ ಕುಡಿದ ಮತ್ತಿನಲ್ಲಿದ್ದ ಪತಿ ಶಂಕರಯ್ಯ, ಎರಡನೇ ಪತ್ನಿ ಶಾರದಾ ಮೇಲೆ ಪೆಟ್ರೋಲ್ ಸುರಿದಿದ್ದಾನೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪತ್ನಿ ಶಾರದಾ ತಾನೆ ಬೆಂಕಿ ಕಡ್ಡಿ ಗೀಚಿಕೊಂಡಿದ್ದಾಳೆ. ಈ ವೇಳೆ ಪತಿಗೂ ಬೆಂಕಿ ತಗುಲಿದ್ದು, ಶಾರದಾ ಸ್ಥಳದಲ್ಲೇ ಮೃತರಾಗಿದ್ದಾರೆ. ಇನ್ನು ಈ ಶಂಕರಯ್ಯ ಅಕ್ಕ-ತಂಗಿಯರನ್ನೇ ಮದುವೆ ಮಾಡಿಕೊಂಡಿದ್ದ. ಹೊಟೇಲ್ ಜೊತೆ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ಇತನ ಕುಟುಂಬದಲ್ಲಿ ಕಲಹ ಉಂಟಾಗಿ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ:ಚಿಕ್ಕಮಗಳೂರು: ಬಸ್ ಚಾಲಕ, ವಿದ್ಯಾರ್ಥಿನಿ ಆತ್ಮಹತ್ಯೆ; ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿ್ಕ್ ಮಾಡಿ

Follow Us
Bheemappa Patil
Bheemappa Patil

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ