AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಬೆಂಕಿ ಹಚ್ಚಿಕೊಂಡ ದಂಪತಿ ಆತ್ಮಹತ್ಯೆಗೆ ಯತ್ನ, ಪತ್ನಿ ಸಾವು

ಗೌರಿಬಿದನೂರು(Gauribidanur) ತಾಲೂಕಿನ ನಗರಗೆರೆ ಗ್ರಾಮದಲ್ಲಿ ದಂಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದರಲ್ಲಿ ಪತ್ನಿ ಶಾರದಾ(40) ಸ್ಥಳದಲ್ಲೇ ಸಾವನ್ನಪ್ಪಿದರೆ, ಪತಿ ಶಂಕರಯ್ಯಗೆ ತೀವ್ರ ಸುಟ್ಟಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿಕ್ಕಬಳ್ಳಾಪುರ: ಬೆಂಕಿ ಹಚ್ಚಿಕೊಂಡ ದಂಪತಿ ಆತ್ಮಹತ್ಯೆಗೆ ಯತ್ನ, ಪತ್ನಿ ಸಾವು
ಗೌರಿಬಿದನೂರು ತಾಲೂಕಿನಲ್ಲಿ ಬೆಂಕಿ ಹಚ್ಚಿಕೊಂಡ ದಂಪತಿ ಆತ್ಮಹತ್ಯೆಗೆ ಯತ್ನ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 03, 2024 | 2:50 PM

Share

ಚಿಕ್ಕಬಳ್ಳಾಪುರ, ಜ.03: ಜಿಲ್ಲೆಯ ಗೌರಿಬಿದನೂರು(Gauribidanur) ತಾಲೂಕಿನ ನಗರಗೆರೆ ಗ್ರಾಮದಲ್ಲಿ ದಂಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದರಲ್ಲಿ ಪತ್ನಿ ಶಾರದಾ(40) ಸ್ಥಳದಲ್ಲೇ ಸಾವನ್ನಪ್ಪಿದರೆ, ಪತಿ ಶಂಕರಯ್ಯಗೆ ತೀವ್ರ ಸುಟ್ಟಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಮೊದಲ ಪತ್ನಿ ಗಿರಿಜಮ್ಮ ಬೆಂಕಿಯಿಂದ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಈ ಕುರಿತು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಕ ತಂಗಿಯರನ್ನ ಮದುವೆಯಾಗಿದ್ದ ಶಂಕರಯ್ಯ

ಇನ್ನು ಕೌಟುಂಬಿಕ ಕಲಹ ಹಿನ್ನೆಲೆ ತಡರಾತ್ರಿ ಕುಡಿದ ಮತ್ತಿನಲ್ಲಿದ್ದ ಪತಿ ಶಂಕರಯ್ಯ, ಎರಡನೇ ಪತ್ನಿ ಶಾರದಾ ಮೇಲೆ ಪೆಟ್ರೋಲ್ ಸುರಿದಿದ್ದಾನೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪತ್ನಿ ಶಾರದಾ ತಾನೆ ಬೆಂಕಿ ಕಡ್ಡಿ ಗೀಚಿಕೊಂಡಿದ್ದಾಳೆ. ಈ ವೇಳೆ ಪತಿಗೂ ಬೆಂಕಿ ತಗುಲಿದ್ದು, ಶಾರದಾ ಸ್ಥಳದಲ್ಲೇ ಮೃತರಾಗಿದ್ದಾರೆ. ಇನ್ನು ಈ ಶಂಕರಯ್ಯ ಅಕ್ಕ-ತಂಗಿಯರನ್ನೇ ಮದುವೆ ಮಾಡಿಕೊಂಡಿದ್ದ. ಹೊಟೇಲ್ ಜೊತೆ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ಇತನ ಕುಟುಂಬದಲ್ಲಿ ಕಲಹ ಉಂಟಾಗಿ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ:ಚಿಕ್ಕಮಗಳೂರು: ಬಸ್ ಚಾಲಕ, ವಿದ್ಯಾರ್ಥಿನಿ ಆತ್ಮಹತ್ಯೆ; ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿ್ಕ್ ಮಾಡಿ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು