AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಬ್ಬೂರಹಳ್ಳಿ: ಕಂಡಕ್ಟರ್​ಗೆ ವಿದ್ಯಾರ್ಥಿನಿ ಅಣ್ಣನ ಕಡೆಯಿಂದ ಹಿಗ್ಗಾಮುಗ್ಗಾ ಥಳಿತ, ಗಾಯಾಳು ಕಂಡಕ್ಟರ್ ನಿಮ್ಹಾನ್ಸ್ ಪಾಲು

ವಿದ್ಯಾರ್ಥಿನಿ ಅನುಮತಿ ಪಡೆದ ಮಾರ್ಗದ ಬದಲು, ಬೇರೆ ಮಾರ್ಗದ ಬಸ್ ಹತ್ತಿದ್ದಳು. ವಿದ್ಯಾರ್ಥಿನಿಯ ಅಣ್ಣ ರಾಜೇಶ ಆತನ ಸ್ನೇಹಿತರಿಂದ ಕಂಡಕ್ಟರ್ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿಬ್ಬೂರಹಳ್ಳಿ: ಕಂಡಕ್ಟರ್​ಗೆ ವಿದ್ಯಾರ್ಥಿನಿ ಅಣ್ಣನ ಕಡೆಯಿಂದ ಹಿಗ್ಗಾಮುಗ್ಗಾ ಥಳಿತ, ಗಾಯಾಳು ಕಂಡಕ್ಟರ್ ನಿಮ್ಹಾನ್ಸ್ ಪಾಲು
ದಿಬ್ಬೂರಹಳ್ಳಿ: ಬೇರೆ ಬಸ್ ಪಾಸ್ ನಡೆಯಲ್ಲ ಎಂದಿದ್ದಕ್ಕೆ ಕಂಡಕ್ಟರ್​ ತಿಮ್ಮರಾಯಪ್ಪಗೆ ವಿದ್ಯಾರ್ಥಿನಿ ಕಡೆಯವರಿಂದ ಹಿಗ್ಗಾಮುಗ್ಗಾ ಥಳಿತ
TV9 Web
| Updated By: ಸಾಧು ಶ್ರೀನಾಥ್​|

Updated on:Oct 13, 2021 | 8:53 AM

Share

ಚಿಕ್ಕಬಳ್ಳಾಪುರ: ಬೇರೆ ಮಾರ್ಗದ ಬಸ್ ಪಾಸ್ ನಡೆಯಲ್ಲ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಕಂಡಕ್ಟರ್ ಗೆ ವಿದ್ಯಾರ್ಥಿನಿಯ ಅಣ್ಣ ಹಾಗೂ ಆತನ ಸ್ನೇಹಿತರು ಹಿಗ್ಗಾಮುಗ್ಗಾ ಥಳಿಸಿರುವ ಪ್ರಕರಣ ನಡೆದಿದ್ದು, ಗಾಯಾಳು ಕಂಡಕ್ಟರ್ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿ ಬಂದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ತುರುಕೇಶಪಲ್ಲಿ ಗ್ರಾಮದ ಬಳಿ ನಿನ್ನೆ ಸಂಜೆ ಈ ಘಟನೆ ನಡೆದಿದೆ. ಚಿಂತಾಮಣಿ ಜೂಲಪಾಳ್ಯ ಮಾರ್ಗದ ಬಸ್​​ನಲ್ಲಿ ಈ ಘಟನೆ ನಡೆದಿದೆ. ಒಂದು ಮಾರ್ಗದ ಬಸ್ ಪಾಸ್ ಇನ್ನೊಂದು ಮಾರ್ಗದಲ್ಲಿ ನಡೆಯಲ್ಲ ಎಂದಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಬಸ್ ಕಂಡಕ್ಟರ್ ತಿಮ್ಮರಾಯಪ್ಪ ತೀವ್ರವಾಗಿ ಹಲ್ಲೆಗೀಡಾದ ಕಂಡಕ್ಟರ್.

ವಿದ್ಯಾರ್ಥಿನಿ ಅನುಮತಿ ಪಡೆದ ಮಾರ್ಗದ ಬದಲು, ಬೇರೆ ಮಾರ್ಗದ ಬಸ್ ಹತ್ತಿದ್ದಳು. ವಿದ್ಯಾರ್ಥಿನಿಯ ಅಣ್ಣ ರಾಜೇಶ ಆತನ ಸ್ನೇಹಿತರಿಂದ ಕಂಡಕ್ಟರ್ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಂತಾಮಣಿಯಲ್ಲಿ ಹೆಣ್ಣು ಶಿಶುವನ್ನು ತಿಪ್ಪೆಗೆ ಎಸೆದಿರುವ ದುರುಳರು:

ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಅಗ್ರಹಾರದಲ್ಲಿ ದುರುಳರು ನವಜಾತ ಹೆಣ್ಣು ಶಿಶುವನ್ನು ತಿಪ್ಪೆಗೆ ಎಸೆದಿರುವ ಘಟನೆ ನಡೆದಿದೆ. ಹುಟ್ಟಿದ ಮಗು ಹೆಣ್ಣೆಂಬ ಕಾರಣಕ್ಕೆ ತಿಪ್ಪೆಗೆ ಎಸೆದಿರುವ ಶಂಕೆ ವ್ತಕ್ತವಾಗಿದೆ. ಮಹಿಳಾ ಸಹಾಯವಾಣಿ ಸಾಂತ್ವನ ಕೇಂದ್ರದ ಸಿಬ್ಬಂದಿ ಮತ್ತು ಸ್ಥಳೀಯರು ಶಿಶುವನ್ನು ರಕ್ಷಣೆ ಮಾಡಿದ್ದಾರೆ.

newborn girl child rescued in chintamani

ಚಿಂತಾಮಣಿ ನಗರ ಮಹಿಳಾ ಸಹಾಯವಾಣಿ ಸಾಂತ್ವನ ಕೇಂದ್ರದ ಸಿಬ್ಬಂದಿ ಮತ್ತು ಸ್ಥಳೀಯರು ಶಿಶುವನ್ನು ರಕ್ಷಣೆ ಮಾಡಿದ್ದಾರೆ.

(girl student brother and gang beat up ksrtc bus conductor in dibburahalli chikkaballapur district)

Published On - 8:41 am, Wed, 13 October 21

ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ