AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಬ್ಬೂರಹಳ್ಳಿ: ಕಂಡಕ್ಟರ್​ಗೆ ವಿದ್ಯಾರ್ಥಿನಿ ಅಣ್ಣನ ಕಡೆಯಿಂದ ಹಿಗ್ಗಾಮುಗ್ಗಾ ಥಳಿತ, ಗಾಯಾಳು ಕಂಡಕ್ಟರ್ ನಿಮ್ಹಾನ್ಸ್ ಪಾಲು

ವಿದ್ಯಾರ್ಥಿನಿ ಅನುಮತಿ ಪಡೆದ ಮಾರ್ಗದ ಬದಲು, ಬೇರೆ ಮಾರ್ಗದ ಬಸ್ ಹತ್ತಿದ್ದಳು. ವಿದ್ಯಾರ್ಥಿನಿಯ ಅಣ್ಣ ರಾಜೇಶ ಆತನ ಸ್ನೇಹಿತರಿಂದ ಕಂಡಕ್ಟರ್ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದಿಬ್ಬೂರಹಳ್ಳಿ: ಕಂಡಕ್ಟರ್​ಗೆ ವಿದ್ಯಾರ್ಥಿನಿ ಅಣ್ಣನ ಕಡೆಯಿಂದ ಹಿಗ್ಗಾಮುಗ್ಗಾ ಥಳಿತ, ಗಾಯಾಳು ಕಂಡಕ್ಟರ್ ನಿಮ್ಹಾನ್ಸ್ ಪಾಲು
ದಿಬ್ಬೂರಹಳ್ಳಿ: ಬೇರೆ ಬಸ್ ಪಾಸ್ ನಡೆಯಲ್ಲ ಎಂದಿದ್ದಕ್ಕೆ ಕಂಡಕ್ಟರ್​ ತಿಮ್ಮರಾಯಪ್ಪಗೆ ವಿದ್ಯಾರ್ಥಿನಿ ಕಡೆಯವರಿಂದ ಹಿಗ್ಗಾಮುಗ್ಗಾ ಥಳಿತ
TV9 Web
| Edited By: ಸಾಧು ಶ್ರೀನಾಥ್​|

Updated on:Oct 13, 2021 | 8:53 AM

Share

ಚಿಕ್ಕಬಳ್ಳಾಪುರ: ಬೇರೆ ಮಾರ್ಗದ ಬಸ್ ಪಾಸ್ ನಡೆಯಲ್ಲ ಎಂದಿದ್ದಕ್ಕೆ ಕೆ.ಎಸ್.ಆರ್.ಟಿ.ಸಿ ಕಂಡಕ್ಟರ್ ಗೆ ವಿದ್ಯಾರ್ಥಿನಿಯ ಅಣ್ಣ ಹಾಗೂ ಆತನ ಸ್ನೇಹಿತರು ಹಿಗ್ಗಾಮುಗ್ಗಾ ಥಳಿಸಿರುವ ಪ್ರಕರಣ ನಡೆದಿದ್ದು, ಗಾಯಾಳು ಕಂಡಕ್ಟರ್ ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಾಗುವ ಪರಿಸ್ಥಿತಿ ಬಂದಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ತುರುಕೇಶಪಲ್ಲಿ ಗ್ರಾಮದ ಬಳಿ ನಿನ್ನೆ ಸಂಜೆ ಈ ಘಟನೆ ನಡೆದಿದೆ. ಚಿಂತಾಮಣಿ ಜೂಲಪಾಳ್ಯ ಮಾರ್ಗದ ಬಸ್​​ನಲ್ಲಿ ಈ ಘಟನೆ ನಡೆದಿದೆ. ಒಂದು ಮಾರ್ಗದ ಬಸ್ ಪಾಸ್ ಇನ್ನೊಂದು ಮಾರ್ಗದಲ್ಲಿ ನಡೆಯಲ್ಲ ಎಂದಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಲಾಗಿದೆ. ಬಸ್ ಕಂಡಕ್ಟರ್ ತಿಮ್ಮರಾಯಪ್ಪ ತೀವ್ರವಾಗಿ ಹಲ್ಲೆಗೀಡಾದ ಕಂಡಕ್ಟರ್.

ವಿದ್ಯಾರ್ಥಿನಿ ಅನುಮತಿ ಪಡೆದ ಮಾರ್ಗದ ಬದಲು, ಬೇರೆ ಮಾರ್ಗದ ಬಸ್ ಹತ್ತಿದ್ದಳು. ವಿದ್ಯಾರ್ಥಿನಿಯ ಅಣ್ಣ ರಾಜೇಶ ಆತನ ಸ್ನೇಹಿತರಿಂದ ಕಂಡಕ್ಟರ್ ಮೇಲೆ ಹಲ್ಲೆ ನಡೆದಿದೆ ಎಂದು ಆರೋಪಿಸಲಾಗಿದೆ. ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಂತಾಮಣಿಯಲ್ಲಿ ಹೆಣ್ಣು ಶಿಶುವನ್ನು ತಿಪ್ಪೆಗೆ ಎಸೆದಿರುವ ದುರುಳರು:

ಚಿಂತಾಮಣಿ: ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಅಗ್ರಹಾರದಲ್ಲಿ ದುರುಳರು ನವಜಾತ ಹೆಣ್ಣು ಶಿಶುವನ್ನು ತಿಪ್ಪೆಗೆ ಎಸೆದಿರುವ ಘಟನೆ ನಡೆದಿದೆ. ಹುಟ್ಟಿದ ಮಗು ಹೆಣ್ಣೆಂಬ ಕಾರಣಕ್ಕೆ ತಿಪ್ಪೆಗೆ ಎಸೆದಿರುವ ಶಂಕೆ ವ್ತಕ್ತವಾಗಿದೆ. ಮಹಿಳಾ ಸಹಾಯವಾಣಿ ಸಾಂತ್ವನ ಕೇಂದ್ರದ ಸಿಬ್ಬಂದಿ ಮತ್ತು ಸ್ಥಳೀಯರು ಶಿಶುವನ್ನು ರಕ್ಷಣೆ ಮಾಡಿದ್ದಾರೆ.

newborn girl child rescued in chintamani

ಚಿಂತಾಮಣಿ ನಗರ ಮಹಿಳಾ ಸಹಾಯವಾಣಿ ಸಾಂತ್ವನ ಕೇಂದ್ರದ ಸಿಬ್ಬಂದಿ ಮತ್ತು ಸ್ಥಳೀಯರು ಶಿಶುವನ್ನು ರಕ್ಷಣೆ ಮಾಡಿದ್ದಾರೆ.

(girl student brother and gang beat up ksrtc bus conductor in dibburahalli chikkaballapur district)

Published On - 8:41 am, Wed, 13 October 21

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ