AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur: ಸರ್ಕಾರಿ ಶಾಲೆ ಮೇಲ್ಛಾವಣಿ ಗಾರೆ ಕುಸಿದುಬಿದ್ದು ವಿದ್ಯಾರ್ಥಿನಿಯರಿಗೆ ಗಾಯ; ತಪ್ಪಿದ ಭಾರಿ ಅನಾಹುತ!

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಕೊಠಡಿಯ ಮೇಲ್ಛಾವಣಿಯ ಗಾರೆ ಕುಸಿದು ಬಿದ್ದು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯವಾಗಿ ಇನ್ನಿತರ ವಿದ್ಯಾರ್ಥಿಗಳು ಪ್ರಾಣಾಪಯವಾಗಿರುವ ಘಟನೆ ನಡೆದಿದೆ. ಅಷ್ಟಕ್ಕೂ ಅದೇಲ್ಲಿ ಅಂತೀರಾ ಈ ವರದಿ ನೋಡಿ!!!

Chikkaballapur: ಸರ್ಕಾರಿ ಶಾಲೆ ಮೇಲ್ಛಾವಣಿ ಗಾರೆ ಕುಸಿದುಬಿದ್ದು ವಿದ್ಯಾರ್ಥಿನಿಯರಿಗೆ ಗಾಯ; ತಪ್ಪಿದ ಭಾರಿ ಅನಾಹುತ!
ಚಿಕ್ಕಬಳ್ಳಾಪರ
ಕಿರಣ್ ಹನುಮಂತ್​ ಮಾದಾರ್
|

Updated on: Jun 14, 2023 | 3:14 PM

Share

ಚಿಕ್ಕಬಳ್ಳಾಪುರ: ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ(Government School)ಯ ಕೊಠಡಿಯ ಮೇಲ್ಛಾವಣಿಯ ಗಾರೆ ಕುಸಿದುಬಿದ್ದು ಅಧ್ಯಯನ ನಿರತ ಇಬ್ಬರು ವಿದ್ಯಾರ್ಥಿನಿಯರ ತಲೆಗೆ ಗಾಯವಾಗಿರುವ ಘಟನೆ ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯ ನೂತನ ಚೇಳೂರು ತಾಲೂಕಿನ ಯರಗುಡಿ ಗ್ರಾಮದಲ್ಲಿ ನಡೆದಿದೆ. ದೊಡ್ಡವಾರಪಲ್ಲಿ ಗ್ರಾಮದ ನಂದಿತಾ ಹಾಗೂ ಗ್ಯಾದಿವಾಂಡ್ಲಪಲ್ಲಿ ಗ್ರಾಮದ ಅಕ್ಷಿತಾ ಗಾಯಗೊಂಡ ವಿದ್ಯಾರ್ಥಿಗಳು. ಇವರು 3ನೇ ತರಗತಿಯಲ್ಲಿ ಓದುತ್ತಿದ್ದು, ಎಂದಿನಂತೆ ಶಾಲೆಗೆ ಬಂದಿದ್ದಾರೆ. ಆದ್ರೆ, ಮಧ್ಯಾಹ್ನ 3.30ರ ಸಮಯದಲ್ಲಿ ಇದ್ದಕ್ಕಿದ್ದಂತೆ ವಿದ್ಯಾರ್ಥಿಗಳು ಕುಳಿತಿದ್ದ ಕೊಠಡಿಯ ಮೇಲ್ಛಾವಣಿಯ ಗಾರೆ ಕುಸಿದುಬಿದ್ದು ಇಬ್ಬರು ವಿದ್ಯಾರ್ಥಿನಿಯರ ತಲೆಗೆ ಗಂಭೀರ ಗಾಯವಾಗಿತ್ತು. ಇತ್ತ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಅಧಿಕಾರಿಗಳ ಸಭೆ ನಡೆಸುತ್ತಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ ಸುಧಾಕರ್ ವಿಷಯ ತಿಳಿದು ‘ಕೊಠಡಿಯ ರಿಪೇರಿ ಕಾಮಗಾರಿ ಕಳಪೆಯಾಗಿದ್ದಾಗ ಈ ರೀತಿ ಆಗುತ್ತೆ ಎಂದರು.

ಇತ್ತೀಚೆಗೆ ತಾನೇ ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ಕೊಠಡಿಯ ಮೇಲ್ಛಾವಣಿಯನ್ನು ರಿಪೇರಿ ಮಾಡಲಾಗಿತ್ತು. ಕಾಮಗಾರಿ ಕಳಪೆ ಮಾಡಿದ ಕಾರಣ ಈಗ ಗಾರೆ ಕುಸಿದುಬಿದ್ದು ಅವಾಂತರವಾಗಿದೆ. ಅದೃಷ್ಟವಶಾತ್​ ಶಾಲೆಯಲ್ಲಿದ್ದ ಇನ್ನಿತರ ವಿದ್ಯಾರ್ಥಿಗಳು ಹೊರಗೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ, ಇಲ್ಲವಾದ್ರೆ ದೊಡ್ಡ ಅನಾವುತವೇ ಆಗುತ್ತಿತ್ತು. ಇದರಿಂದ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ‘ಈ ರೀತಿಯ ಶಾಲೆಗಳ ಪಟ್ಟಿ ಮಾಡಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ:Haveri News: ಬಸ್‌ ರಶ್‌ಗೆ ಬಾಲಕಿ ಬಲಿ: ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ದುರಂತ ಅಂತ್ಯ

ಇನ್ನು ಸರ್ಕಾರಿ ಶಾಲೆಗಳು ಅಂದ್ರೆ, ಅದೇಷ್ಟೊ ಜನ ಪೋಷಕರು ಮೂಗು ಮುರಿಯುತ್ತಾರೆ. ಇನ್ನೂ ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಶಾಲೆಗಳನ್ನೇ ನಂಬಿಕೊಂಡು ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರು ಬದುಕುಳಿದಿದ್ದೆ ಹೆಚ್ಚು, ದೊಡ್ಡ ಅವಾಂತರವಾಗುವುದಕ್ಕೂ ಮುನ್ನ ಸರ್ಕಾರ ಈ ಕುರಿತು ಎಚ್ಚೇತ್ತುಕೊಳ್ಳಬೇಕಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್