AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dr K Sudhakar ಆರೋಗ್ಯ ಸಚಿವ ಸುಧಾಕರ್ ಕಾರ್ಯಕ್ರಮದಲ್ಲಿ ಚಾಕು ಹೊಂದಿದ್ದ ವ್ಯಕ್ತಿಯ ವಶಕ್ಕೆ ಪಡೆದ ಪೊಲೀಸರು

 gudibande police: ಆರೋಪಿ ವ್ಯಕ್ತಿಯ ಹೊಟ್ಟೆಗೆ ಪೊಲೀಸರ ಕೈ ತಗುಲಿದಾಗ ಅಲ್ಲಿ ಚಾಕು ಇರುವುದು ಪತ್ತೆಯಾಗಿದೆ. ತಕ್ಷಣ ಚಾಕು ಹೊಂದಿದ್ದ ವ್ಯಕ್ತಿಯನ್ನು ಗುಡಿಬಂಡೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಂತರ  ಆರೋಗ್ಯ ಸಚಿವ ಡಾ ಕೆ. ಸುಧಾಕರ್ ಕಾರು ಹತ್ತಿ ಬೆಂಗಳೂರಿನತ್ತ ಹೊರಟಿದ್ದಾರೆ.

Dr K Sudhakar ಆರೋಗ್ಯ ಸಚಿವ ಸುಧಾಕರ್ ಕಾರ್ಯಕ್ರಮದಲ್ಲಿ ಚಾಕು ಹೊಂದಿದ್ದ ವ್ಯಕ್ತಿಯ ವಶಕ್ಕೆ ಪಡೆದ ಪೊಲೀಸರು
ಆರೋಗ್ಯ ಸಚಿವ ಸುಧಾಕರ್ ಕಾರ್ಯಕ್ರಮದಲ್ಲಿ ಚಾಕು ಹೊಂದಿದ್ದ ಗಂಗರಾಜು (ಒಳಚಿತ್ರ) ಎಂಬಾತನನ್ನು ವಶಕ್ಕೆ ಪಡೆದ ಪೊಲೀಸರು
TV9 Web
| Updated By: ಸಾಧು ಶ್ರೀನಾಥ್​|

Updated on:Jul 29, 2022 | 5:20 PM

Share

ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಡಾ ಕೆ. ಸುಧಾಕರ್ (Dr K Sudhakar) ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಡ್ಯಾಗರ್ ಹೊಂದಿದ್ದ ವ್ಯಕ್ತಿಯೊಬ್ಬನನ್ನು ಚಿಕ್ಕಬಳ್ಳಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ ‘ಇದ್ಯಾವುದರ ಬಗ್ಗೆಯೂ ಘಟನೆ ವೇಳೆ ಸಚಿವರಿಗೂ ಗೊತ್ತಾಗಿಲ್ಲ’ ಎಂದು ಟಿವಿ9ಗೆ ಸಚಿವ ಡಾ. ಸುಧಾಕರ್‌ ಅವರ ಆಪ್ತ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲೂಕಿನ ಬೀಚಗಾನಹಳ್ಳಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಜ್ವಲ ಭಾರತ ಉಜ್ವಲ ಭವಿಷ್ಯ ಕಾರ್ಯಕ್ರಮ ನಿಮಿತ್ತ ಸಚಿವ ಸುಧಾಕರ್ ತೆರೆಳಿದ್ದರು. ಕಾರ್ಯಕ್ರಮ ಮುಗಿಸಿ ಹೊರಡುತ್ತಿದ್ದಾಗ ಗಂಗರಾಜು ಎಂಬಾತ ಡ್ಯಾಗರ್ ಹೊಂದಿರುವುದು ಬೆಳಕಿಗೆ ಪೊಲೀಸರ ಗಮನಕ್ಕೆ ಬಂದಿದೆ. ಸಚಿವರು ಸಾರ್ವಜನಿಕರ ಜೊತೆ ಮಾತನಾಡುತ್ತಿದ್ದಾಗ ಪೊಲೀಸರು ಜನರನ್ನು ಹಿಂದಕ್ಕೆ ತಳ್ಳುತ್ತಿದ್ದರು.

ಆ ವೇಳೆ, ಪೊಲೀಸ್ ಸಿಬ್ಬಂದಿ ಕರಿಬಾಬು ಅವರ ಕೈ ಸದರಿ ವ್ಯಕ್ತಿಯ ಹೊಟ್ಟೆಗೆ ತಗುಲಿದಾಗ ಅಲ್ಲಿ ಡ್ಯಾಗರ್ ಇರುವುದು ಪತ್ತೆಯಾಗಿದೆ. ತಕ್ಷಣ ಡ್ಯಾಗರ್ ಹೊಂದಿದ್ದ ವ್ಯಕ್ತಿಯನ್ನು ಗುಡಿಬಂಡೆ ಪೊಲೀಸರು (gudibande police) ವಶಕ್ಕೆ ಪಡೆದಿದ್ದಾರೆ. ನಂತರ ಸಚಿವರು ಕಾರು ಹತ್ತಿ ಬೆಂಗಳೂರಿನತ್ತ ಹೊರಟಿದ್ದಾರೆ. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ನಡೆದಿದೆ.

Published On - 5:08 pm, Fri, 29 July 22

ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಬೇರೆ ಭಾಷೆಯಿಂದ ಅವಕಾಶ ಇದೆ; ಆದರೆ ಕನ್ನಡಲ್ಲಿ ಚಾನ್ಸ್ ಇಲ್ಲ: ಖುಷಿ ರವಿ
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಶಿವಕಾಶಿಯ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಕಾರ್ಮಿಕರು ಸಾವು
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ಬುಮ್ರಾ ಆಡುವುದರ ಬಗ್ಗೆ ಸಿರಾಜ್ ಹೇಳಿದ್ದೇನು? ವಿಡಿಯೋ
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಚರ್ಚೆಗೆ ಕರೆದರೆ ವಿಜಯೇಂದ್ರ ಚುನಾವಣೆ ನಡೆಸಿ ಅನ್ನುತ್ತಾರೆ: ಸಿದ್ದರಾಮಯ್ಯ
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ