AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿಗಿರಿಧಾಮಕ್ಕೆ ಬರುವ ಪ್ರವಾಸಿಗರನ್ನು ಸೆಳೆಯುತ್ತಿದೆ ಚನ್ನಗಿರಿ ಹಿಲ್ಸ್ ಜಲಪಾತ, ಹರಿಯುವ ನೀರಲ್ಲಿ ಪ್ರವಾಸಿಗರ ಮೋಜು-ಮಸ್ತಿ

ಅದು ಸುಂದರ ಕಾನನ.. ಮುಗಿಲೆತ್ತರಕ್ಕೆ ಬೆಳೆದು ನಿಂತಿರುವ ಗಿರಿ ಸಾಲುಗಳ ತಾಣ.. ರಾಜಧಾನಿ ಬೆಂಗಳೂರಿನ ಪಕ್ಕದಲ್ಲೇ ಮಲೆನಾಡನ್ನೇ ನೆನಪಿಸುವ ಪಂಚಗಿರಿಗಳ ಸಾಲು.. ಇಂತಹ ಸಾಲಿನಲ್ಲೊಂದು ಈಗ ಸುಂದರ ಜಲಪಾತ ಸೃಷ್ಟಿಯಾಗಿದೆ.. ಇದೇ ಜಲಪಾತ ನೋಡಲು ಜನ ಮುಗಿಬೀಳ್ತಿದ್ದಾರೆ.

ನಂದಿಗಿರಿಧಾಮಕ್ಕೆ ಬರುವ ಪ್ರವಾಸಿಗರನ್ನು ಸೆಳೆಯುತ್ತಿದೆ ಚನ್ನಗಿರಿ ಹಿಲ್ಸ್ ಜಲಪಾತ, ಹರಿಯುವ ನೀರಲ್ಲಿ ಪ್ರವಾಸಿಗರ ಮೋಜು-ಮಸ್ತಿ
ಚನ್ನಗಿರಿ ಹಿಲ್ಸ್ ಜಲಪಾತ
TV9 Web
| Edited By: |

Updated on: Jul 28, 2021 | 9:54 AM

Share

ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ಹೊಂದಿಕೊಂಡಿರುವ ಚನ್ನಗಿರಿ ಹಿಲ್ಸ್ ಈಗ ಪ್ರವಾಸಿಗರ ಹಾಟ್ ಫೇವರಿಟ್ ಸ್ಪಾಟ್ ಆಗಿದೆ. ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ಬೆಟ್ಟದಲ್ಲಿ ಸುಂದರ ಜಲಪಾತ ಸೃಷ್ಟಿಯಾಗಿದೆ. ಹೀಗಾಗಿ ನಂದಿಗಿರಿಧಾಮ ನೋಡಲು ಬಂದವರು ಚನ್ನಗಿರಿಯ ಜಲಪಾತ ನೋಡಿ ಖುಷಿ ಪಡ್ತಿದ್ದಾರೆ.

ಇನ್ನು, ಬೆಟ್ಟದ ತುಂಬಾ ಇರೋ ಇಳಿಜಾರುಗಳಲ್ಲಿ ನೀರು ಧುಮ್ಮಿಕ್ಕುತ್ತಿದೆ. ಬೆಟ್ಟದಲ್ಲಿ ಸಂಗ್ರಹವಾಗುವ ಮಳೆ ನೀರು ಒಂದೆಡೆ ಸೇರಿ ನೂರು ಅಡಿ ಮೇಲಿಂದ ನೀರು ಧುಮುಕುತ್ತಿದೆ. ಇನ್ನೂ ಜಲಪಾತದ ಸುತ್ತಲೂ ಪಾಚಿಗಟ್ಟಿದೆ. ಹೀಗಾಗಿ ನೀರು ನೋಡೋ ಹುಮ್ಮಸ್ಸಿನಲ್ಲಿ ಪ್ರವಾಸಿಗರು ಬೀಳುತ್ತಿದ್ದಾರೆ. ಕಳೆದ ವರ್ಷವಂತೂ ಜಲಪಾತ ನೋಡಲು ಬಂದ ಕೆಲವು ಪ್ರವಾಸಿಗರು, ಜೀವ ಕಳೆದುಕೊಂಡಿದ್ರು. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಭಾರಿ ಚಿಕ್ಕಬಳ್ಳಾಪುರ ಜಿಲ್ಲಾ ಅರಣ್ಯ ಇಲಾಖೆ, ಸಿಬ್ಬಂದಿಯನ್ನು ನಿಯೋಜಿಸಿದೆ.

ಸದ್ಯ, ಲಾಕ್ಡೌನ್ನಿಂದ ಬೇಸತ್ತಿದ್ದ ಜನ, ರಿಲ್ಯಾಕ್ಸ್ ಆಗಲು ನಂಧಿಗಿರಿಧಾಮದತ್ತ ಆಗಮಿಸುತ್ತಾರೆ. ಆದ್ರೆ ನಂದಿಗಿರಿಧಾಮಕ್ಕೆ ಪ್ರತಿದಿನ ನಿಗಧಿತ ಪ್ರವಾಸಿಗರ ಪ್ರವೇಶಕ್ಕೆ ಮಾತ್ರ ಅವಕಾಶವಿದೆ. ಜೊತೆಗೆ ವಿಕೇಂಡ್ನಲ್ಲಿ ಸಂಪೂರ್ಣ ಬಂದ್ ಆಗಲಿದೆ. ಹೀಗಾಗಿ ಪ್ರವಾಸಿಗರು ಚನ್ನಗಿರಿ ಫಾಲ್ಸ್ ನೋಡಲು ಬರ್ತಿದ್ದಾರೆ.

channagiri hills falls

ಚನ್ನಗಿರಿ ಹಿಲ್ಸ್ ಜಲಪಾತ

channagiri hills falls

ಚನ್ನಗಿರಿ ಹಿಲ್ಸ್ ಜಲಪಾತ

channagiri hills falls

ಚನ್ನಗಿರಿ ಹಿಲ್ಸ್ ಜಲಪಾತ

ಇದನ್ನೂ ಓದಿ: ತುಂಬಿ ಹರಿಯುವ ಸೇತುವೆ ಮೇಲೆ ದಾಟಲು ಯತ್ನಿಸಿದ ಲಾರಿ ಚಾಲಕ; ಗದಗದ ಬೆಣ್ಣೆ ಹಳ್ಳದಲ್ಲಿ ತಪ್ಪಿತು ಭಾರಿ ಅನಾಹುತ

ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ವಿಡಿಯೋ: ಡಿಕೆಶಿ ತಿನಿಸಿದ ಸ್ವೀಟನ್ನು ಬಾಯಿಂದ ತೆಗೆದು ಎಸೆದ ಸಿದ್ದರಾಮಯ್ಯ!
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಡಿ ಕ್ಲರ್ಕ್ ಆಟಕ್ಕೆ ಸಲಾಂ ಹೊಡೆದ ಕ್ರಿಕೆಟ್ ಜಗತ್ತು; ವಿಡಿಯೋ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಚಳಿಯೆಂದು ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ಅಮ್ಮ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ