AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sidlaghatta: ಗಂಡನ ಮೇಲೆ ಶೂಟೌಟ್​, ಹತ್ಯೆಗೆ ಸುಪಾರಿ ನೀಡಿದ್ದ ಪತ್ನಿ ಸೇರಿ 6 ಆರೋಪಿಗಳು ಅಂದರ್

ಗೋವಿಂದಪ್ಪನ ಪತ್ನಿ ಸುಮಿತ್ರಾಗೆ ಅಕ್ರಮ ಸಂಬಂಧವಿತ್ತು. ಅದನ್ನು ಪೊರೆಯಲು ಪತ್ನಿ ಸುಮಿತ್ರಾ ಗಂಡನನ್ನು ಸಾಯಿಸುವಂತೆ ಲೋಡೆಡ್​ ಗನ್​ ಅನ್ನು ತನ್ನ ಪ್ರಿಯಕರನಿಗೆ ನೀಡಿ, ಸುಪಾರಿ ನೀಡಿದ್ದಳು. ಅದರಂತೆ ಪ್ರಿಯಕರ ಮುನಿಕೃಷ್ಣ ಇನ್ನೂ ನಾಲ್ಕು ಮಂದಿಯ ಜೊತೆಗೂಡಿ ಗೋವಿಂದಪ್ಪನ ಮೇಲೆ ಗುಂಡು ಹಾರಿಸಿ, ಹತ್ಯೆಗೆ ಯತ್ನಿಸಿದ್ದರು.

Sidlaghatta: ಗಂಡನ ಮೇಲೆ ಶೂಟೌಟ್​, ಹತ್ಯೆಗೆ ಸುಪಾರಿ ನೀಡಿದ್ದ ಪತ್ನಿ ಸೇರಿ 6 ಆರೋಪಿಗಳು ಅಂದರ್
ಗಂಡನ ಮೇಲೆ ಶೂಟೌಟ್​, ಹತ್ಯೆಗೆ ಸುಪಾರಿ ನೀಡಿದ್ದ ಪತ್ನಿ ಸೇರಿ 6 ಆರೋಪಿಗಳು ಅಂದರ್
TV9 Web
| Updated By: ಸಾಧು ಶ್ರೀನಾಥ್​|

Updated on: Aug 26, 2021 | 12:01 PM

Share

ಚಿಕ್ಕಬಳ್ಳಾಪುರ: ಗಂಡನನ್ನು ಶೂಟೌಟ್ ಮಾಡಿ ಸಾಯಿಸುವಂತೆ ಸುಪಾರಿ ನೀಡಿದ್ದ ಪತ್ನಿ ಸೇರಿದಂತೆ 6 ಮಂದಿ ಆರೋಪಿಗಳನ್ನು ಶಿಡ್ಲಘಟ್ಟ ನಗರ ಪೊಲೀಸರು ಬಂಧಿಸಿದ್ದಾರೆ.

ಗೋವಿಂದಪ್ಪನ ಪತ್ನಿ ಸುಮಿತ್ರಾಗೆ ಅಕ್ರಮ ಸಂಬಂಧವಿತ್ತು. ಅದನ್ನು ಪೊರೆಯಲು ಪತ್ನಿ ಸುಮಿತ್ರಾ ಗಂಡನನ್ನು ಸಾಯಿಸುವಂತೆ ಲೋಡೆಡ್​ ಗನ್​ ಅನ್ನು ತನ್ನ ಪ್ರಿಯಕರನಿಗೆ ನೀಡಿ, ಸುಪಾರಿ ನೀಡಿದ್ದಳು. ಅದರಂತೆ ಪ್ರಿಯಕರ ಮುನಿಕೃಷ್ಣ ಇನ್ನೂ ನಾಲ್ಕು ಮಂದಿಯ ಜೊತೆಗೂಡಿ ಗೋವಿಂದಪ್ಪನ ಮೇಲೆ ಗುಂಡು ಹಾರಿಸಿ, ಹತ್ಯೆಗೆ ಯತ್ನಿಸಿದ್ದರು. ಇದೆ ತಿಂಗಳ 18ರಂದು ಶಿಡ್ಲಘಟ್ಟ ನಗರದಲ್ಲಿ ಹತ್ಯೆ ಯತ್ನ ನಡೆದಿತ್ತು. ಆದರೆ ಗುಂಡೇಟು ತಿಂದ ಗೋವಿಂದಪ್ಪ ಪ್ರಾಣಾಪಾಯದಿಂದ ಪಾರಾಗಿದ್ದ. ಪ್ರಿಯಕರ ಮುನಿಕೃಷ್ಣನಿಗೆ ಆತನ ಆತನ ಸಹೋದರ ಕಿಟ್ಟಿ ಅಲಿಯಾಸ್ ರಾಮಕೃಷ್ಣ, ಹರೀಶ, ಪ್ರವೀಣ್​ ಮತ್ತು ಮುರಳಿ ಸಾಥ್​ ನೀಡಿದ್ದರು.

ಗೋವಿಂದಪ್ಪನ ಪತ್ನಿ ಸುಮಿತ್ರಾ 2 ಲಕ್ಷ ರೂಪಾಯಿಗೆ ಪ್ರಿಯಕರನ ಸಹೋದರನಿಗೆ ಸುಪಾರಿ ನೀಡಿದ್ದಳು. ಮಸಲ್ ಲೊಡೇಡ್ ಗನ್ ಬಳಸಿ ಗೋವಿಂದಪ್ಪ ಹತ್ಯೆಗೆ ಯತ್ನಿಸಲಾಗಿತ್ತು. ಗೋವಿಂದಪ್ಪಗೆ ಐದಾರು ಗುಂಡು ತಗುಲಿದ್ದರೂ ಪ್ರಾಣಾಪಯದಿಂದ ಬಚಾವಾಗಿದ್ದ. ಗೋವಿಂದಪ್ಪನ ದೂರಿನ ಮೇರೆಗೆ ಶಿಡ್ಲಘಟ್ಟ ನಗರ ಪೊಲೀಸರು ತನಿಖೆ ನಡೆಸಿದ್ದರು. ಇದೀಗ ಸುಮಿತ್ರಾ, ಸುಮಿತ್ರಾ ಪ್ರಿಯಕರ ಮುನಿಕೃಷ್ಣ, ಆತನ ಸಹೋದರ ಕಿಟ್ಟಿ ಅಲಿಯಾಸ್ ರಾಮಕೃಷ್ಣ, ಹರೀಶ, ಪ್ರವೀಣ್​ ಮತ್ತು ಮುರಳಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರ ಪೊಲೀಸರು ಬಂಧಿಸಿದ್ದಾರೆ.

Also Read: ದುಡ್ಡಿಲ್ಲ ಎಂದು ಗಂಡನನ್ನೇ ಬಿಟ್ಟು ಹೋದ ಪತ್ನಿ? ಗೋಳು ತೋಡಿಕೊಳ್ಳುತ್ತಿರುವ ಕನ್ನಡದ ಹಾಸ್ಯ ಕಲಾವಿದ ರವಿ ದೊಡ್ಡಬಳ್ಳಾಪುರದ ಮಾಜಿ ಶಾಸಕ ಮತ್ತು ಪತ್ನಿ ವಿರುದ್ಧ ಕೇಸ್ ದಾಖಲು; 3 ಕೋಟಿ ರೂ. ಪಡೆದು ವಂಚನೆ ಆರೋಪ

(illicit relationship wife gives supari to kill husband but lands in jail)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ