AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jumping Bean: ಪ್ರೋಟೀನ್​ಗಳ ಆಗರವಾಗಿರುವ ಅವರೆಕಾಯಿ ಸೀಸನ್ ಶುರು

ಚಿಕ್ಕಬಳ್ಳಾಪುರ: ಇತ್ತಿಚಿಗೆ ಸುರಿದ ಧಾರಾಕರ ಮಳೆಯಿಂದ ಆ ಜಿಲ್ಲೆಯಲ್ಲಿ ಬೆಳೆದಿದ್ದ ತರಕಾರಿ ಬೆಳೆ ಹಾಳಾಗಿ ಈಗ ತಿನ್ನೋಕೆ ತರಕಾರಿಗಳು ಇಲ್ಲ. ಅಷ್ಟು ಇಷ್ಟು ಇರೊ ತರಕಾರಿಗಳಿಗೆ ಚಿನ್ನದ ಬೆಲೆ. ಇದ್ರಿಂದ ತರಕಾರಿ ಕೊಂಡುಕೊಳ್ಳಲು ಆಗ್ತಿಲ್ಲ ಆದ್ರೆ ತರಕಾರಿಗಳ ಬದಲು ಈಗ ಅವರೆಕಾಯಿ ಸೀಸನ್ ಆರಂಭವಾಗಿದ್ದು ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದ್ರೂ ಅವರೆಕಾಯಿಯ ಘಮಲು ಆವರಿಸಿದೆ (avarekai or jumping bean season). ಗ್ರಾಹಕರು ಅವರೆಕಾಯಿಯ ರುಚಿಗೆ ಮನಸೋತಿದ್ದಾರೆ.

TV9 Web
| Updated By: ಆಯೇಷಾ ಬಾನು|

Updated on: Jan 01, 2022 | 7:00 AM

Share
ಅವರೆಕಾಯಿ ಮಾರಾಟಕ್ಕೆ ಖ್ಯಾತಿಯಾಗಿರುವ ಚಿಕ್ಕಬಳ್ಳಾಪುರದ ಗಂಗಮ್ಮಗುಡಿ ರಸ್ತೆಯಲ್ಲಿ ಈಗ ಅವರೆಕಾಯಿಯದ್ದೇ ಹವಾ. ದ್ಯ ಮಾರುಕಟ್ಟೆಯಲ್ಲಿ ಅವರೆಕಾಳಿಗೆ ಭಾರಿ ಡಿಮ್ಯಾಂಡ್ ಇದೆ. ಕಳೆದ ವರ್ಷ 30ರೂಪಾಯಿ ಕೆ.ಜಿ ಅವರೆಕಾಯಿ ಇದ್ರೆ ಈ ಬಾರಿ 60 ರೂಪಾಯಿಗೆ ಕೆ.ಜಿ ಅವರೆಕಾಯಿ ಮಾರಾಟವಾಗ್ತಿದೆ.

Jumping bean broad beans or avarekai health benefits

1 / 11
ಅವರೆಕಾಳುಗಳಿಂದ ಅನೇಕ ಬಗೆಯ ತಿಂಡಿ ತಿನಿಸುಗಳನ್ನು ತಯಾರಿಸಬಹುದು. ಅವರೆಕಾಳು ನಿಪ್ಪಟ್ಟು, ಅವರೆಕಾಳಿನ ಕೋಡುಬಳೆ, ಅವರೆಕಾಳು ಉಸಲಿ, ಅವರೆಕಾಳು ಹುಳಿ, ಅವರೆಕಾಳು ಬಸ್ಸಾರು, ಇದುಕಿದ ಅವರೆಬೇಳೆ ಸಾರು, ಅವರೆಕಾಳು ಮಸಾಲೆವಡೆ, ಅವರೆಕಾಳು ಉಪ್ಪಿಟ್ಟು, ಅವರೆಬೇಳೆಯಿಂದ ಬನ್, ಪಫ್ಸ್, ಹೋಳಿಗೆ, ಪಾಯಸ, ಚಿತ್ರಾನ್ನ, ಅಷ್ಟೇ ಏಕೆ ಅವರೆಕಾಳು ಜಾಮಾನನ್ನೂ ತಯಾರಿಸಬಹುದು.

Jumping bean broad beans or avarekai health benefits

2 / 11
ಅವರೆಕಾಳಿನಲ್ಲಿ ಕೋಳಿ ಮಾಂಸಕ್ಕಿಂತಲೂ ಹೆಚ್ಚಿನ ಪ್ರೋಟೀನು ಇದೆ. ಇದರಲ್ಲಿ ಅತ್ಯಂತ ಕಡಿಮೆ ಪ್ರಮಾಣದ ಕೊಬ್ಬು, ಹೆಚ್ಚಿನ ಪ್ರಮಾಣದಲ್ಲಿ ಖನಿಜ, ಮಿಟಮಿನ್ನುಗಳು, ಆಂಟಿ ಆಕ್ಸಿಡೆಂಟುಗಳು ಇವೆ.

ಅವರೆಕಾಳಿನಲ್ಲಿ ಕೋಳಿ ಮಾಂಸಕ್ಕಿಂತಲೂ ಹೆಚ್ಚಿನ ಪ್ರೋಟೀನು ಇದೆ. ಇದರಲ್ಲಿ ಅತ್ಯಂತ ಕಡಿಮೆ ಪ್ರಮಾಣದ ಕೊಬ್ಬು, ಹೆಚ್ಚಿನ ಪ್ರಮಾಣದಲ್ಲಿ ಖನಿಜ, ಮಿಟಮಿನ್ನುಗಳು, ಆಂಟಿ ಆಕ್ಸಿಡೆಂಟುಗಳು ಇವೆ.

3 / 11
ಅವರೆಕಾಳುಗಳು ರಕ್ತಕ್ಕೆ ಸಕ್ಕರೆ ಮತ್ತು ಪೋಷಕಾಂಶಗಳನ್ನು ನೀಡುವುದರಿಂದ ಪದೇ ಪದೇ ಆಹಾರ ಸೇವಿಸುವ ಬಯಕೆ ಕಡಿಮೆಯಾಗಿ ತೂಕ ಸಮಸ್ಥಿತಿಯಲ್ಲಿರಲು ಸಹಾಯಕವಾಗಿದೆ.  ಖರೀದಿಯಲ್ಲಿ ತೊಡಗಿರುವ ಮಹಿಳೆ.

ಅವರೆಕಾಳುಗಳು ರಕ್ತಕ್ಕೆ ಸಕ್ಕರೆ ಮತ್ತು ಪೋಷಕಾಂಶಗಳನ್ನು ನೀಡುವುದರಿಂದ ಪದೇ ಪದೇ ಆಹಾರ ಸೇವಿಸುವ ಬಯಕೆ ಕಡಿಮೆಯಾಗಿ ತೂಕ ಸಮಸ್ಥಿತಿಯಲ್ಲಿರಲು ಸಹಾಯಕವಾಗಿದೆ. ಖರೀದಿಯಲ್ಲಿ ತೊಡಗಿರುವ ಮಹಿಳೆ.

4 / 11
ಅವರೆಕಾಯಿಯನ್ನು ಸಾಮಾನ್ಯವಾಗಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ಬೆಳೆಯಲಾಗುತ್ತದೆ. ಅವರೆಕಾಯಿ ಜುಲೈ ತಿಂಗಳಿನಲ್ಲಿ ಕಾಯಿಗಳನ್ನು ಬಿಡುತ್ತದೆ. ಆದ್ರೆ ಕರ್ನಾಟಕದಲ್ಲಿ ಇದನ್ನು ಚಳಿಗಾಲದಲ್ಲಿ ಸುಗ್ಗಿಗೆ ಮೊದಲು ಬೆಳೆಯುತ್ತಾರೆ.

ಅವರೆಕಾಯಿಯನ್ನು ಸಾಮಾನ್ಯವಾಗಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ಬೆಳೆಯಲಾಗುತ್ತದೆ. ಅವರೆಕಾಯಿ ಜುಲೈ ತಿಂಗಳಿನಲ್ಲಿ ಕಾಯಿಗಳನ್ನು ಬಿಡುತ್ತದೆ. ಆದ್ರೆ ಕರ್ನಾಟಕದಲ್ಲಿ ಇದನ್ನು ಚಳಿಗಾಲದಲ್ಲಿ ಸುಗ್ಗಿಗೆ ಮೊದಲು ಬೆಳೆಯುತ್ತಾರೆ.

5 / 11
ಅವರೆಕಾಳುಗಳು, ಬಟಾಣಿಗಳಂತೆ ಪ್ರತ್ಯೇಕವಾದ ಕೋಡುಗಳಲ್ಲಿ ಬೆಳೆಯುತ್ತದೆ. ಇವುಗಳನ್ನು ತಾಜಾ ಆಗಿ ಅಥವಾ ಒಣಗಿದ ರೂಪದಲ್ಲಿ ಕೊಳ್ಳಬಹುದು.

ಅವರೆಕಾಳುಗಳು, ಬಟಾಣಿಗಳಂತೆ ಪ್ರತ್ಯೇಕವಾದ ಕೋಡುಗಳಲ್ಲಿ ಬೆಳೆಯುತ್ತದೆ. ಇವುಗಳನ್ನು ತಾಜಾ ಆಗಿ ಅಥವಾ ಒಣಗಿದ ರೂಪದಲ್ಲಿ ಕೊಳ್ಳಬಹುದು.

6 / 11
ಯಥೇಚ್ಛವಾದ ಪೋಷಕಾಂಶಗಳನ್ನು ಒಳಗೊಂಡಿರುವ ಅವರೆಕಾಯಿಯು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಕರಿಸುತ್ತದೆ. ಇದರಲ್ಲಿ ದೇಹದಲ್ಲಿ ಕರಗಬಲ್ಲ ನಾರಿನಂಶವಿದೆ.

ಯಥೇಚ್ಛವಾದ ಪೋಷಕಾಂಶಗಳನ್ನು ಒಳಗೊಂಡಿರುವ ಅವರೆಕಾಯಿಯು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಕರಿಸುತ್ತದೆ. ಇದರಲ್ಲಿ ದೇಹದಲ್ಲಿ ಕರಗಬಲ್ಲ ನಾರಿನಂಶವಿದೆ.

7 / 11
ಚಿಕ್ಕಬಳ್ಳಾಪುರದಲ್ಲಿ ಅವರೆಕಾಯಿ ಸೀಸನ್ ಶುರುವಾಗಿದ್ದು ಮಾರಾಟ, ಖರೀದಿ ಮತ್ತು ಕಾಯಿಯ ಬಗ್ಗೆ ಮಹಿಳೆ ಮಾಹಿತಿ ಹಂಚಿಕೊಂಡಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ ಅವರೆಕಾಯಿ ಸೀಸನ್ ಶುರುವಾಗಿದ್ದು ಮಾರಾಟ, ಖರೀದಿ ಮತ್ತು ಕಾಯಿಯ ಬಗ್ಗೆ ಮಹಿಳೆ ಮಾಹಿತಿ ಹಂಚಿಕೊಂಡಿದ್ದಾರೆ.

8 / 11
ಅವರೆಕಾಳುಗಳಲ್ಲಿ ಸಮೃದ್ಧವಾಗಿರುವ ಪೋಷಕಾಂಶಗಳಿವೆ. ಇದು ಯಾವುದೇ ಹಣ್ಣು ಮತ್ತು ತರಕಾರಿಗಿಂತ ಕಡಿಮೆ ಏನಿಲ್ಲ. ಜೊತೆಗೆ ಇದರಲ್ಲಿರುವ ಕ್ಯಾಲೋರಿಗಳು ದೇಹವನ್ನು ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ. ಈ ಬಗೆಯ ಕಾಳುಗಳಲ್ಲಿ ವಿಟಮಿನ್ ಬಿ1, ಅಥವಾ ಥಿಯಮಿನ್, ಕಬ್ಬಿಣಾಂಶ, ತಾಮ್ರ, ರಂಜಕ, ಪೊಟಾಶಿಯಂ ಮತ್ತು ಮ್ಯೆಗ್ನಿಶಿಯಂಗಳು ಇರುತ್ತವೆ.

ಅವರೆಕಾಳುಗಳಲ್ಲಿ ಸಮೃದ್ಧವಾಗಿರುವ ಪೋಷಕಾಂಶಗಳಿವೆ. ಇದು ಯಾವುದೇ ಹಣ್ಣು ಮತ್ತು ತರಕಾರಿಗಿಂತ ಕಡಿಮೆ ಏನಿಲ್ಲ. ಜೊತೆಗೆ ಇದರಲ್ಲಿರುವ ಕ್ಯಾಲೋರಿಗಳು ದೇಹವನ್ನು ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ. ಈ ಬಗೆಯ ಕಾಳುಗಳಲ್ಲಿ ವಿಟಮಿನ್ ಬಿ1, ಅಥವಾ ಥಿಯಮಿನ್, ಕಬ್ಬಿಣಾಂಶ, ತಾಮ್ರ, ರಂಜಕ, ಪೊಟಾಶಿಯಂ ಮತ್ತು ಮ್ಯೆಗ್ನಿಶಿಯಂಗಳು ಇರುತ್ತವೆ.

9 / 11
ಇತ್ತಿಚಿಗೆ ಸುರಿದ ಧಾರಾಕರ ಮಳೆಯಿಂದ ಆ ಜಿಲ್ಲೆಯಲ್ಲಿ ಬೆಳೆದಿದ್ದ ತರಕಾರಿ ಬೆಳೆ ಹಾಳಾಗಿ ಕಂಗಾಲಾಗಿದ್ದ ರೈತರು, ಮಾರಾಟಗಾರರು ಅವರೆಕಾಳುಗಳ ಮಾರಾಟದಿಂದ ಫುಲ್ ಖುಷ್ ಆಗಿದ್ದಾರೆ.

ಇತ್ತಿಚಿಗೆ ಸುರಿದ ಧಾರಾಕರ ಮಳೆಯಿಂದ ಆ ಜಿಲ್ಲೆಯಲ್ಲಿ ಬೆಳೆದಿದ್ದ ತರಕಾರಿ ಬೆಳೆ ಹಾಳಾಗಿ ಕಂಗಾಲಾಗಿದ್ದ ರೈತರು, ಮಾರಾಟಗಾರರು ಅವರೆಕಾಳುಗಳ ಮಾರಾಟದಿಂದ ಫುಲ್ ಖುಷ್ ಆಗಿದ್ದಾರೆ.

10 / 11
ಚಿಕ್ಕಬಳ್ಳಾಪುರದಲ್ಲಿ ಅವರೆಕಾಯಿ ಖರೀದಿಸಲು ಜನ ಮುಂದಾಗುತ್ತಿದ್ದು ಭರ್ಜರಿ ಮಾರಾಟವಾಗುತ್ತಿದೆ.

ಚಿಕ್ಕಬಳ್ಳಾಪುರದಲ್ಲಿ ಅವರೆಕಾಯಿ ಖರೀದಿಸಲು ಜನ ಮುಂದಾಗುತ್ತಿದ್ದು ಭರ್ಜರಿ ಮಾರಾಟವಾಗುತ್ತಿದೆ.

11 / 11
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ