AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar Death: ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಹಿರಿಯ ಛಾಯಗ್ರಾಹಕ

ಇತ್ತೀಚೆಗೆ ಬೆಂಗಳೂರಿನ ಚಿತ್ರಕಲಾ ಪರಿಷತ್​ನಲ್ಲಿ ಡಾ.ರಾಜ್ ಕುಮಾರ್ ರವರ ಛಾಯಚಿತ್ರ ಪ್ರದರ್ಶನದಲ್ಲಿ ಭವಾನಿ ಲಕ್ಷ್ಮಿನಾರಾಯಣ ತಮ್ಮ ಬಳಿ ಇದ್ದ ರಾಜ್ ಕುಮಾರ್ ಕುಟುಂಬದ ಪೋಟೊಗಳನ್ನು ಪ್ರದರ್ಶನ ಮಾಡಿದ್ದರು. ಆಗ ಕಾರ್ಯಕ್ರಮ ಉದ್ಘಾಟಕರಾಗಿ ಆಗಮಿಸಿದ್ದ ನಟ ಪುನೀತ್ ರಾಜ್ ಕುಮಾರ್, ಪೋಟೋಗಳನ್ನು ನೋಡಿ ಪ್ರಶಂಸೆ ವ್ಯಕ್ತಡಿಸಿದ್ದರು.

Puneeth Rajkumar Death: ಪುನೀತ್ ರಾಜ್ ಕುಮಾರ್ ನಿಧನಕ್ಕೆ ಕಂಬನಿ ಮಿಡಿದ ಹಿರಿಯ ಛಾಯಗ್ರಾಹಕ
ಹಿರಿಯ ಛಾಯಗ್ರಾಹಕ ಭವಾನಿ ಲಕ್ಷ್ಮಿನಾರಾಯಣ
TV9 Web
| Edited By: |

Updated on: Oct 30, 2021 | 11:01 AM

Share

ಚಿಕ್ಕಬಳ್ಳಾಪುರ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯಘಾತದಿಂದ ಮೃತಪಟ್ಟ ಸುದ್ದಿಯನ್ನು ಕೇಳಿ ರಾಜ್ಯದ ಜನ ಕಂಬನಿ ಮೀಡಿದಿದ್ದಾರೆ. ಆದರೆ ಚಿಕ್ಕಬಳ್ಳಾಪುರದಲ್ಲೊಬ್ಬರು ಹಿರಿಯ ಜೀವಿ ಪುನೀತ್ ಬಾಲಕರಾಗಿದ್ದಾಗ ಅವರ ತುಂಟಾಟ ಮುಗ್ದತೆ ನೆನಸಿಕೊಂಡು ಕಂಬಿನಿ ಮಿಡಿದಿದ್ದಾರೆ. ದಿವಂಗತ ಡಾ.ರಾಜ್ ಕುಮಾರ್ ಕುಟುಂಬಕ್ಕೆ ಚಿರಪರಿಚಿತರಾಗಿದ್ದ ಹಿರಿಯ ಛಾಯಗ್ರಾಹಕ ಭವಾನಿ ಲಕ್ಷ್ಮಿನಾರಾಯಣ, ರಾಜ್ ಕುಮಾರ್ ಕುಟುಂಬ ಚೆನೈನಲ್ಲಿ ವಾಸವಿದ್ದಾಗ ಅವರ ಮನೆಗೆ ಹೋಗಿ ಬಾಲಕನಾಗಿದ್ದ ಪುನೀತ್​ರ ವಿವಿಧ ಛಾಯಚಿತ್ರ ತೆಗೆದಿದ್ದರು. ನಂತರ ಡಾ.ರಾಜ್ ಕುಮಾರ್ ರವರ ಕೆಲವು ಚಲನಚಿತ್ರಗಳಲ್ಲಿ ಸ್ಟೀಲ್ ಪೋಟೋ ಗ್ರಾಫರ್ ಆಗಿದ್ದ ಭವಾನಿ ಲಕ್ಷ್ಮಿನಾರಾಯಣ, ಡಾ. ರಾಜ್​ ಕುಮಾರ್​ ಕುಟುಂಬದ ಛಾಯಚಿತ್ರಗಳನ್ನು ತೆಗೆದಿದ್ದರು.

ಇತ್ತೀಚೆಗೆ ಬೆಂಗಳೂರಿನ ಚಿತ್ರಕಲಾ ಪರಿಷತ್​ನಲ್ಲಿ ಡಾ.ರಾಜ್ ಕುಮಾರ್ ರವರ ಛಾಯಚಿತ್ರ ಪ್ರದರ್ಶನದಲ್ಲಿ ಭವಾನಿ ಲಕ್ಷ್ಮಿನಾರಾಯಣ ತಮ್ಮ ಬಳಿ ಇದ್ದ ರಾಜ್ ಕುಮಾರ್ ಕುಟುಂಬದ ಪೋಟೊಗಳನ್ನು ಪ್ರದರ್ಶನ ಮಾಡಿದ್ದರು. ಆಗ ಕಾರ್ಯಕ್ರಮ ಉದ್ಘಾಟಕರಾಗಿ ಆಗಮಿಸಿದ್ದ ನಟ ಪುನೀತ್ ರಾಜ್ ಕುಮಾರ್, ಪೋಟೋಗಳನ್ನು ನೋಡಿ ಪ್ರಶಂಸೆ ವ್ಯಕ್ತಡಿಸಿದ್ದರು.

ಇತ್ತೀಚೆಗೆ ಮಂತ್ರಾಲಯ ಹಾಗೂ ತಿರುಪತಿಗೆ ಹೋಗಿ ಬರುವಾಗ ತಮ್ಮ ಚಿಕ್ಕಬಳ್ಳಾಪುರದ ಮನೆಗೆ ಪುನೀತ್ ಬಂದು ಹೋಗಿದ್ದರು. ಇನ್ನೂ ಕೋಕಾಕ್ ಚಳುವಳಿ ಸಂದರ್ಭದಲ್ಲಿ ಕೋಲಾರದಿಂದ ದೊಡ್ಡಬಳ್ಳಾಪುರ, ಚಿಕ್ಕಬಳ್ಳಾಪುರಕ್ಕೆ ಡಾ. ರಾಜ್ ಕುಮಾರ್ ಕುಟುಂಬ ಸದಸ್ಯರು ಆಗಮಿಸಿದ ಫೋಟೋಗಳು ಕೂಡ ಛಾಯಗ್ರಾಹಕ ಭವಾನಿ ಲಕ್ಷ್ಮಿನಾರಾಯಣ ಬಳಿ ಇದೆ.

puneeth rajkumar

ಬಾಲಕನಾಗಿದ್ದಾಗ ಪುನೀತ್

ಪುನೀತ್​ರ ಪೋಟೊಗಳು ಈಗಲು ತಮ್ಮ ಬಳಿ ಇದೆ. ಈಗ ಪುನೀತ್ ಮೃತಪಟ್ಟ ಸುದ್ದಿ ಕೇಳಿ ಮಾತೆ ಬರುತ್ತಿಲ್ಲ. ಇನ್ನೂ ಪುನೀತ್ ರಾಜ್ ಕುಮಾರ್ ರವರ ಬಾಲ್ಯದ ದಿನಗಳನ್ನು ನೆನಪಿಸುವ ಕೆಲವು ಪೋಟೊಗಳನ್ನು ನಾನು ಈಗಲೂ ಸಂರಕ್ಷಿಸಿಟ್ಟಿದ್ದೇನೆ ಎಂದು ಲಕ್ಷ್ಮಿನಾರಾಯಣ ಕಂಬನಿ ಮಿಡಿದಿದ್ದಾರೆ.

ದನ್ನೂ ಓದಿ:

Puneeth Rajkumar Death: ಯುವ ನಟ ಪುನೀತ್​ ರಾಜ್​ ಕುಮಾರ್ ಅಕಾಲಿಕ ನಿಧನ -ಎರಡು ದಿನ ಜಿಮ್ ಸೆಂಟರ್​​ಗಳು ಬಂದ್

ಚಿರು ಸರ್ಜಾ ಸಾವನ್ನು ನೆನಪಿಸಿದ ಪುನೀತ್​ ಹೃದಯಾಘಾತ; ಹೃದಯದ ಆರೋಗ್ಯದ ಬಗ್ಗೆಯೂ ಇರಲಿ ಗಮನ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್