AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಟೆಗಟ್ಟಲೇ ನೀರಿನಲ್ಲಿ ತೇಲಬಲ್ಲ ಮೂರು ವರ್ಷದ ಪುಟಾಣಿ! ಸ್ವಿಮ್ಮಿಂಗ್​ನಲ್ಲಿ ಸಾಧನೆ ಮಾಡುವಾಸೆ

ಮೂರು ವರ್ಷದ ಬಾಲಕಿಯೊಬ್ಬಳು ತುಂಬಿ ತುಳುಕುತ್ತಿರುವ ಬಾವಿಯಲ್ಲಿ ಗಂಟೆಗಟ್ಟಲೇ ತೇಲುವ ಮೂಲಕ ಸ್ವಿಮ್ಮಿಂಗ್​ನಲ್ಲಿ ಮ್ಯಾಜಿಕ್ ಮಾಡುತ್ತಿದ್ದಾಳೆ. ಈ ಬಾಲಕಿಯ ಮೋಡಿ ಕಂಡು ಜನ ನಿಜಕ್ಕೂ ಮೂಕ ವಿಸ್ಮಿತರಾಗಿದ್ದಾರೆ. ಅಷ್ಟಕ್ಕೂ ಆ ಬಾಲಕಿ ಯಾರು, ಅದೇಲ್ಲಿ ಅಂತೀರಾ? ಈ ಸ್ಟೋರಿ ಓದಿ.

ಗಂಟೆಗಟ್ಟಲೇ ನೀರಿನಲ್ಲಿ ತೇಲಬಲ್ಲ ಮೂರು ವರ್ಷದ ಪುಟಾಣಿ! ಸ್ವಿಮ್ಮಿಂಗ್​ನಲ್ಲಿ ಸಾಧನೆ ಮಾಡುವಾಸೆ
ನೀರಿನಲ್ಲಿ ತೇಲಬಲ್ಲ ಮೂರು ವರ್ಷದ ಪುಟಾಣಿ ಚಾನವಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: May 22, 2024 | 8:49 PM

Share

ಚಿಕ್ಕಬಳ್ಳಾಪುರ, ಮೇ.22: ಜಿಲ್ಲೆಯ ಚಿಂತಾಮಣಿ(Chintamani)ನಗರದ ನಿವಾಸಿ ರಚನಾ ಎಂಬುವವರ ಮೂರು ವರ್ಷದ ಪುಟಾಣಿ ಕಂದ ಚಾನವಿ(Chanavi). ಗಂಟೆಗಿಂತಲೂ ಹೆಚ್ಚಿನ ಸಮಯ ನೀರಿನಲ್ಲಿ ತೇಲುವ ಮೂಲಕ ಮ್ಯಾಜಿಕ್ ಮಾಡಿದ್ದಾಳೆ. ಈ ಮಗುವಿಗೆ ಒಂದಷ್ಟು ಪುಟಾಣಿ ಮಕ್ಕಳು ಸಾಥ್ ನೀಡಿದ್ದು, ತಮ್ಮ ಮಕ್ಕಳ ಮೋಡಿ ಕಂಡು ಬೆರಗಾದ ಪೋಷಕರು, ನಿಜಕ್ಕೂ ಮೂಕವಿಸ್ಮಿತರಾಗಿದ್ದಾರೆ.

ಸ್ವಿಮ್ಮಿಂಗ್​ನಲ್ಲಿ ಸಾಧನೆ ಮಾಡಲು ಹೊರಟ ಮೂರು ವರ್ಷದ ಪುಟಾಣಿ

ಚಿಂತಾಮಣಿಯಲ್ಲಿ ಸ್ವಿಮ್ಮಿಂಗ್ ಮಾಸ್ಟರ್ ಗೋವಿಂದರಾಜು ಎನ್ನುವವರು, ಚಿಂತಾಮಣಿ ಹಾಗೂ ಬಾಗೇಪಲ್ಲಿ ಮಾರ್ಗ ಮದ್ಯ ಇರುವ ಮಳಮಾಚನಹಳ್ಳಿ ಗ್ರಾಮದ ರೈತರ ಬಾವಿಯಲ್ಲಿ ಮಕ್ಕಳಿಗೆ ಸ್ವಿಮ್ಮಿಂಗ್ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಗೋವಿಂದರಾಜು ಬಳಿ ತರಭೇತಿ ಪಡೆಯುತ್ತಿರುವ ಪುಟಾಣಿ ಚಾನವಿ.

ಇದನ್ನೂ ಓದಿ:ಶಿವಮೊಗ್ಗದ ತುಂಗಾ ನದಿಯಲ್ಲಿ ಈಜಲು ಬಂದಿದ್ದ ಬೆಂಗಳೂರಿನ ಇಬ್ಬರು ಯುವಕರು ನೀರು ಪಾಲು

ಬೆಳೆಯುವ ಸಿರಿ ಮೊಳಕೆಯನ್ನು ಎನ್ನುವ ಹಾಗೆ ಸ್ವಿಮ್ಮಿಂಗ್​ನಲ್ಲಿ ಸಾಧನೆ ಮಾಡಲು ಹೊರಟಿದ್ದಾಳೆ. ಸ್ವಿಮ್ಮಿಂಗ್​​ನಲ್ಲಿ ಸಾಧನೆ ಮಾಡುವ ಕನಸು ಹೊತ್ತಿರುವ ಚಿಂತಾಮಣಿಯ ಪೋರಿ ಚಾನವಿ, ಸತತ ಪ್ರಯತ್ನದಿಂದ ಈಗಾಗಲೇ ಸ್ವಿಮ್ಮಿಂಗ್​ನ ವಿವಿಧ ಆಯಾಮಗಳನ್ನು ಕಲಿತಿದ್ದು, ಇನ್ನಿತರ ಮಕ್ಕಳಿಗೆ ಮಾದರಿಯಾಗಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು