AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಟೆಗಟ್ಟಲೇ ನೀರಿನಲ್ಲಿ ತೇಲಬಲ್ಲ ಮೂರು ವರ್ಷದ ಪುಟಾಣಿ! ಸ್ವಿಮ್ಮಿಂಗ್​ನಲ್ಲಿ ಸಾಧನೆ ಮಾಡುವಾಸೆ

ಮೂರು ವರ್ಷದ ಬಾಲಕಿಯೊಬ್ಬಳು ತುಂಬಿ ತುಳುಕುತ್ತಿರುವ ಬಾವಿಯಲ್ಲಿ ಗಂಟೆಗಟ್ಟಲೇ ತೇಲುವ ಮೂಲಕ ಸ್ವಿಮ್ಮಿಂಗ್​ನಲ್ಲಿ ಮ್ಯಾಜಿಕ್ ಮಾಡುತ್ತಿದ್ದಾಳೆ. ಈ ಬಾಲಕಿಯ ಮೋಡಿ ಕಂಡು ಜನ ನಿಜಕ್ಕೂ ಮೂಕ ವಿಸ್ಮಿತರಾಗಿದ್ದಾರೆ. ಅಷ್ಟಕ್ಕೂ ಆ ಬಾಲಕಿ ಯಾರು, ಅದೇಲ್ಲಿ ಅಂತೀರಾ? ಈ ಸ್ಟೋರಿ ಓದಿ.

ಗಂಟೆಗಟ್ಟಲೇ ನೀರಿನಲ್ಲಿ ತೇಲಬಲ್ಲ ಮೂರು ವರ್ಷದ ಪುಟಾಣಿ! ಸ್ವಿಮ್ಮಿಂಗ್​ನಲ್ಲಿ ಸಾಧನೆ ಮಾಡುವಾಸೆ
ನೀರಿನಲ್ಲಿ ತೇಲಬಲ್ಲ ಮೂರು ವರ್ಷದ ಪುಟಾಣಿ ಚಾನವಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್|

Updated on: May 22, 2024 | 8:49 PM

Share

ಚಿಕ್ಕಬಳ್ಳಾಪುರ, ಮೇ.22: ಜಿಲ್ಲೆಯ ಚಿಂತಾಮಣಿ(Chintamani)ನಗರದ ನಿವಾಸಿ ರಚನಾ ಎಂಬುವವರ ಮೂರು ವರ್ಷದ ಪುಟಾಣಿ ಕಂದ ಚಾನವಿ(Chanavi). ಗಂಟೆಗಿಂತಲೂ ಹೆಚ್ಚಿನ ಸಮಯ ನೀರಿನಲ್ಲಿ ತೇಲುವ ಮೂಲಕ ಮ್ಯಾಜಿಕ್ ಮಾಡಿದ್ದಾಳೆ. ಈ ಮಗುವಿಗೆ ಒಂದಷ್ಟು ಪುಟಾಣಿ ಮಕ್ಕಳು ಸಾಥ್ ನೀಡಿದ್ದು, ತಮ್ಮ ಮಕ್ಕಳ ಮೋಡಿ ಕಂಡು ಬೆರಗಾದ ಪೋಷಕರು, ನಿಜಕ್ಕೂ ಮೂಕವಿಸ್ಮಿತರಾಗಿದ್ದಾರೆ.

ಸ್ವಿಮ್ಮಿಂಗ್​ನಲ್ಲಿ ಸಾಧನೆ ಮಾಡಲು ಹೊರಟ ಮೂರು ವರ್ಷದ ಪುಟಾಣಿ

ಚಿಂತಾಮಣಿಯಲ್ಲಿ ಸ್ವಿಮ್ಮಿಂಗ್ ಮಾಸ್ಟರ್ ಗೋವಿಂದರಾಜು ಎನ್ನುವವರು, ಚಿಂತಾಮಣಿ ಹಾಗೂ ಬಾಗೇಪಲ್ಲಿ ಮಾರ್ಗ ಮದ್ಯ ಇರುವ ಮಳಮಾಚನಹಳ್ಳಿ ಗ್ರಾಮದ ರೈತರ ಬಾವಿಯಲ್ಲಿ ಮಕ್ಕಳಿಗೆ ಸ್ವಿಮ್ಮಿಂಗ್ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಗೋವಿಂದರಾಜು ಬಳಿ ತರಭೇತಿ ಪಡೆಯುತ್ತಿರುವ ಪುಟಾಣಿ ಚಾನವಿ.

ಇದನ್ನೂ ಓದಿ:ಶಿವಮೊಗ್ಗದ ತುಂಗಾ ನದಿಯಲ್ಲಿ ಈಜಲು ಬಂದಿದ್ದ ಬೆಂಗಳೂರಿನ ಇಬ್ಬರು ಯುವಕರು ನೀರು ಪಾಲು

ಬೆಳೆಯುವ ಸಿರಿ ಮೊಳಕೆಯನ್ನು ಎನ್ನುವ ಹಾಗೆ ಸ್ವಿಮ್ಮಿಂಗ್​ನಲ್ಲಿ ಸಾಧನೆ ಮಾಡಲು ಹೊರಟಿದ್ದಾಳೆ. ಸ್ವಿಮ್ಮಿಂಗ್​​ನಲ್ಲಿ ಸಾಧನೆ ಮಾಡುವ ಕನಸು ಹೊತ್ತಿರುವ ಚಿಂತಾಮಣಿಯ ಪೋರಿ ಚಾನವಿ, ಸತತ ಪ್ರಯತ್ನದಿಂದ ಈಗಾಗಲೇ ಸ್ವಿಮ್ಮಿಂಗ್​ನ ವಿವಿಧ ಆಯಾಮಗಳನ್ನು ಕಲಿತಿದ್ದು, ಇನ್ನಿತರ ಮಕ್ಕಳಿಗೆ ಮಾದರಿಯಾಗಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ