Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಟೆಗಟ್ಟಲೇ ನೀರಿನಲ್ಲಿ ತೇಲಬಲ್ಲ ಮೂರು ವರ್ಷದ ಪುಟಾಣಿ! ಸ್ವಿಮ್ಮಿಂಗ್​ನಲ್ಲಿ ಸಾಧನೆ ಮಾಡುವಾಸೆ

ಮೂರು ವರ್ಷದ ಬಾಲಕಿಯೊಬ್ಬಳು ತುಂಬಿ ತುಳುಕುತ್ತಿರುವ ಬಾವಿಯಲ್ಲಿ ಗಂಟೆಗಟ್ಟಲೇ ತೇಲುವ ಮೂಲಕ ಸ್ವಿಮ್ಮಿಂಗ್​ನಲ್ಲಿ ಮ್ಯಾಜಿಕ್ ಮಾಡುತ್ತಿದ್ದಾಳೆ. ಈ ಬಾಲಕಿಯ ಮೋಡಿ ಕಂಡು ಜನ ನಿಜಕ್ಕೂ ಮೂಕ ವಿಸ್ಮಿತರಾಗಿದ್ದಾರೆ. ಅಷ್ಟಕ್ಕೂ ಆ ಬಾಲಕಿ ಯಾರು, ಅದೇಲ್ಲಿ ಅಂತೀರಾ? ಈ ಸ್ಟೋರಿ ಓದಿ.

ಗಂಟೆಗಟ್ಟಲೇ ನೀರಿನಲ್ಲಿ ತೇಲಬಲ್ಲ ಮೂರು ವರ್ಷದ ಪುಟಾಣಿ! ಸ್ವಿಮ್ಮಿಂಗ್​ನಲ್ಲಿ ಸಾಧನೆ ಮಾಡುವಾಸೆ
ನೀರಿನಲ್ಲಿ ತೇಲಬಲ್ಲ ಮೂರು ವರ್ಷದ ಪುಟಾಣಿ ಚಾನವಿ
Follow us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 22, 2024 | 8:49 PM

ಚಿಕ್ಕಬಳ್ಳಾಪುರ, ಮೇ.22: ಜಿಲ್ಲೆಯ ಚಿಂತಾಮಣಿ(Chintamani)ನಗರದ ನಿವಾಸಿ ರಚನಾ ಎಂಬುವವರ ಮೂರು ವರ್ಷದ ಪುಟಾಣಿ ಕಂದ ಚಾನವಿ(Chanavi). ಗಂಟೆಗಿಂತಲೂ ಹೆಚ್ಚಿನ ಸಮಯ ನೀರಿನಲ್ಲಿ ತೇಲುವ ಮೂಲಕ ಮ್ಯಾಜಿಕ್ ಮಾಡಿದ್ದಾಳೆ. ಈ ಮಗುವಿಗೆ ಒಂದಷ್ಟು ಪುಟಾಣಿ ಮಕ್ಕಳು ಸಾಥ್ ನೀಡಿದ್ದು, ತಮ್ಮ ಮಕ್ಕಳ ಮೋಡಿ ಕಂಡು ಬೆರಗಾದ ಪೋಷಕರು, ನಿಜಕ್ಕೂ ಮೂಕವಿಸ್ಮಿತರಾಗಿದ್ದಾರೆ.

ಸ್ವಿಮ್ಮಿಂಗ್​ನಲ್ಲಿ ಸಾಧನೆ ಮಾಡಲು ಹೊರಟ ಮೂರು ವರ್ಷದ ಪುಟಾಣಿ

ಚಿಂತಾಮಣಿಯಲ್ಲಿ ಸ್ವಿಮ್ಮಿಂಗ್ ಮಾಸ್ಟರ್ ಗೋವಿಂದರಾಜು ಎನ್ನುವವರು, ಚಿಂತಾಮಣಿ ಹಾಗೂ ಬಾಗೇಪಲ್ಲಿ ಮಾರ್ಗ ಮದ್ಯ ಇರುವ ಮಳಮಾಚನಹಳ್ಳಿ ಗ್ರಾಮದ ರೈತರ ಬಾವಿಯಲ್ಲಿ ಮಕ್ಕಳಿಗೆ ಸ್ವಿಮ್ಮಿಂಗ್ ಕ್ಲಾಸ್ ತೆಗೆದುಕೊಳ್ಳುತ್ತಾರೆ. ಗೋವಿಂದರಾಜು ಬಳಿ ತರಭೇತಿ ಪಡೆಯುತ್ತಿರುವ ಪುಟಾಣಿ ಚಾನವಿ.

ಇದನ್ನೂ ಓದಿ:ಶಿವಮೊಗ್ಗದ ತುಂಗಾ ನದಿಯಲ್ಲಿ ಈಜಲು ಬಂದಿದ್ದ ಬೆಂಗಳೂರಿನ ಇಬ್ಬರು ಯುವಕರು ನೀರು ಪಾಲು

ಬೆಳೆಯುವ ಸಿರಿ ಮೊಳಕೆಯನ್ನು ಎನ್ನುವ ಹಾಗೆ ಸ್ವಿಮ್ಮಿಂಗ್​ನಲ್ಲಿ ಸಾಧನೆ ಮಾಡಲು ಹೊರಟಿದ್ದಾಳೆ. ಸ್ವಿಮ್ಮಿಂಗ್​​ನಲ್ಲಿ ಸಾಧನೆ ಮಾಡುವ ಕನಸು ಹೊತ್ತಿರುವ ಚಿಂತಾಮಣಿಯ ಪೋರಿ ಚಾನವಿ, ಸತತ ಪ್ರಯತ್ನದಿಂದ ಈಗಾಗಲೇ ಸ್ವಿಮ್ಮಿಂಗ್​ನ ವಿವಿಧ ಆಯಾಮಗಳನ್ನು ಕಲಿತಿದ್ದು, ಇನ್ನಿತರ ಮಕ್ಕಳಿಗೆ ಮಾದರಿಯಾಗಿದ್ದಾಳೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ