AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ದೇವಸ್ಥಾನದಲ್ಲಿ ನಿಗೂಢ ಸಾವು ಪ್ರಕರಣ; ಸಾಯುವುದಕ್ಕೂ ಮುನ್ನ ಮಾಡಿರುವ ವಿಡಿಯೋ ವೈರಲ್

ಸಾವಿಗೂ ಮುನ್ನ ಮೃತರು ಮಾಡಿದ ವಿಡಿಯೋದಲ್ಲಿ ತಮ್ಮ ಸಾವಿಗೆ ತಾವೇ ಕಾರಣ, ಭಕ್ತರು ಕ್ಷಮಿಸುವಂತೆ ಹೇಳಿದ್ದಾರೆ. ಅಲ್ಲದೇ ಶವ ಸಂಸ್ಕಾರದ ವೇಳೆ ತಾನು ಧರಿಸಿರುವ ಕಾಲುಂಗರ ಹಾಗೂ ಮೂಗುನತ್ತು ಬಿಚ್ಚದಂತೆ ಶ್ರೀಧರ್ ಮನವಿ ಮಾಡಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ಚಿಕ್ಕಬಳ್ಳಾಪುರ: ದೇವಸ್ಥಾನದಲ್ಲಿ ನಿಗೂಢ ಸಾವು ಪ್ರಕರಣ; ಸಾಯುವುದಕ್ಕೂ ಮುನ್ನ ಮಾಡಿರುವ ವಿಡಿಯೋ ವೈರಲ್
ಶ್ರೀಧರ್ ಹಾಗೂ ಲಕ್ಷ್ಮಿಪತಿ
TV9 Web
| Edited By: |

Updated on:Nov 17, 2021 | 9:30 AM

Share

ಚಿಕ್ಕಬಳ್ಳಾಪುರ: ಇದೇ ತಿಂಗಳ 12 ರಂದು ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಗುಟ್ಟಹಳ್ಳಿ ಗ್ರಾಮದಲ್ಲಿರುವ ಕೋಳಾಲಮ್ಮದೇವಿ ದೇವಸ್ಥಾನದಲ್ಲಿ ಶವವಾಗಿ ಪತ್ತೆಯಾಗಿದ್ದ ಶ್ರೀಧರ್ ಹಾಗೂ ಲಕ್ಷ್ಮಿಪತಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಡಿಯೋವೊಂದು ವೈರಲ್( Video viral) ಆಗಿದೆ. ಸಾವಿಗೂ ಮುನ್ನ ಮೃತರು ಮಾಡಿದ ವಿಡಿಯೋದಲ್ಲಿ ತಮ್ಮ ಸಾವಿಗೆ ತಾವೇ ಕಾರಣ, ಭಕ್ತರು ಕ್ಷಮಿಸುವಂತೆ ಹೇಳಿದ್ದಾರೆ. ಅಲ್ಲದೇ ಶವ ಸಂಸ್ಕಾರದ ವೇಳೆ ತಾನು ಧರಿಸಿರುವ ಕಾಲುಂಗರ ಹಾಗೂ ಮೂಗುನತ್ತು ಬಿಚ್ಚದಂತೆ ಶ್ರೀಧರ್ ಮನವಿ ಮಾಡಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ವೈರಲ್ ಆಗಿದೆ.

ದೇವಸ್ಥಾನದಲ್ಲಿ ಧರ್ಮದರ್ಶಿಯಾಗಿದ್ದ ಶ್ರೀಧರ್ ಮತ್ತು ಅರ್ಚಕರಾಗಿದ್ದ ಲಕ್ಷ್ಮಿಪತಿ ಜತೆಗೆ ಅನಿಲ್ ವಿಡಿಯೋ ಲಭ್ಯವಾಗಿದೆ. ಶ್ರೀಧರ್ ಜೊತೆ ತನಗೆ ಸಲಿಂಗ ಕಾಮವೆಂದು ಆರೋಪ ಮಾಡಿದ್ದಾರೆ ಎಂದು ವಿಡಿಯೋದಲ್ಲಿ ಅನಿಲ್ ಪ್ರಸ್ತಾಪಿಸಿದ್ದಾರೆ. ಆದರೆ ಶ್ರೀಧರ್ ಹಾಗೂ ಲಕ್ಷ್ಮಿಪತಿ ಸಾವಿನ ನಂತರ ಅನಿಲ್ ನಾಪತ್ತೆಯಾಗಿದ್ದಾರೆ.

ಇದನ್ನೂ ಓದಿ: Constable suicide: ಉಪ್ಪಾರಪೇಟೆ ಲಾಡ್ಜ್​ನಲ್ಲಿ ಆತ್ಮಹತ್ಯೆಗೆ ಶರಣಾದ ಗೌರಿಬಿದನೂರು ಕಾನ್ಸ್​​ಟೇಬಲ್

ಎರಡು ವರ್ಷಗಳಿಂದ ರನ್ನ ರೈತರ ಸಹಕಾರಿ ಸಕ್ಕರೆ ಕಾರ್ಖಾನೆ ಬಂದ್; ಮನನೊಂದ ಕಾರ್ಮಿಕ ಆತ್ಮಹತ್ಯೆಗೆ ಶರಣು

Published On - 9:29 am, Wed, 17 November 21

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು