AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್‌ಗೆ ದ್ರೋಹ ಮಾಡುವುದನ್ನ ತಿಳಿಸಿದ್ದು S.M.ಕೃಷ್ಣ -ಎಂ.ಆಂಜಿನಪ್ಪ

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ಗೆ ದ್ರೋಹ ಮಾಡುವುದನ್ನ ತಿಳಿಸಿದ್ದು ಎಸ್.ಎಂ ಕೃಷ್ಣ. ಅವನೊಬ್ಬ ಲೋಫರ್ ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ‌.ಆಂಜಿನಪ್ಪ ಎಸ್.ಎಂ.ಕೃಷ್ಣ ವಿರುದ್ಧ ಕಟುವಾಗಿ ಟೀಕಿಸಿದ್ದಾರೆ. ಚಿಕ್ಕಬಳ್ಳಾಪುರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಆಂಜಿನಪ್ಪ ಎಸ್.ಎಂ ಕೃಷ್ಣರ ಮೇಲೆ ವಾಗ್ದಾಳಿ ನಡೆಸಿದ್ರು. ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಾಗೂ ಹಣದ ಪ್ರಭಾವ ಬಳಸಿಕೊಂಡಿದೆ. ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷ ಸಂಘಟಿಸುತ್ತೇವೆ. ಇಂಥ ಪರಿಸ್ಥಿತಿಯಲ್ಲಿ 50ಸಾವಿರ ಮತಗಳು ಬಂದಿರುವುದು ಕಾಂಗ್ರೆಸ್​ನ ಹೆಮ್ಮೆ.ನಾವು ಉಪಚುನಾವಣೆಗೆ ಸಕಲ ರೀತಿಯಲ್ಲಿ ಸಜ್ಜಾಗಿರಲಿಲ್ಲ. […]

ಕಾಂಗ್ರೆಸ್‌ಗೆ ದ್ರೋಹ ಮಾಡುವುದನ್ನ ತಿಳಿಸಿದ್ದು S.M.ಕೃಷ್ಣ -ಎಂ.ಆಂಜಿನಪ್ಪ
ಸಾಧು ಶ್ರೀನಾಥ್​
|

Updated on:Dec 11, 2019 | 2:55 PM

Share

ಚಿಕ್ಕಬಳ್ಳಾಪುರ: ಕಾಂಗ್ರೆಸ್‌ಗೆ ದ್ರೋಹ ಮಾಡುವುದನ್ನ ತಿಳಿಸಿದ್ದು ಎಸ್.ಎಂ ಕೃಷ್ಣ. ಅವನೊಬ್ಬ ಲೋಫರ್ ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ‌.ಆಂಜಿನಪ್ಪ ಎಸ್.ಎಂ.ಕೃಷ್ಣ ವಿರುದ್ಧ ಕಟುವಾಗಿ ಟೀಕಿಸಿದ್ದಾರೆ.

ಚಿಕ್ಕಬಳ್ಳಾಪುರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಆಂಜಿನಪ್ಪ ಎಸ್.ಎಂ ಕೃಷ್ಣರ ಮೇಲೆ ವಾಗ್ದಾಳಿ ನಡೆಸಿದ್ರು. ಚುನಾವಣೆಯಲ್ಲಿ ಬಿಜೆಪಿ ಅಧಿಕಾರ ಹಾಗೂ ಹಣದ ಪ್ರಭಾವ ಬಳಸಿಕೊಂಡಿದೆ. ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷ ಸಂಘಟಿಸುತ್ತೇವೆ.

ಇಂಥ ಪರಿಸ್ಥಿತಿಯಲ್ಲಿ 50ಸಾವಿರ ಮತಗಳು ಬಂದಿರುವುದು ಕಾಂಗ್ರೆಸ್​ನ ಹೆಮ್ಮೆ.ನಾವು ಉಪಚುನಾವಣೆಗೆ ಸಕಲ ರೀತಿಯಲ್ಲಿ ಸಜ್ಜಾಗಿರಲಿಲ್ಲ. ಹಣ ವಿತರಿಸದೆ 50 ಸಾವಿರ ಮತಗಳು ಬಂದಿರುವುದು ಸಾಧನೆ. ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿದವರಿಗೆ ಕೃತಜ್ಞತೆಗಳು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Published On - 1:32 pm, Wed, 11 December 19

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!