AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮ ವಾಸ್ತವ್ಯದ ಸಭೆಯಲ್ಲಿ ನಾನಿರುವುದೇ ನಿಮಗಾಗಿ ಹಾಡಿದ ಆರೋಗ್ಯ ಸಚಿವ ಸುಧಾಕರ್‌

ಸಚಿವರು ಹಾಡುವಾಗ ಜನರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದರು.

ಗ್ರಾಮ ವಾಸ್ತವ್ಯದ ಸಭೆಯಲ್ಲಿ ನಾನಿರುವುದೇ ನಿಮಗಾಗಿ ಹಾಡಿದ ಆರೋಗ್ಯ ಸಚಿವ ಸುಧಾಕರ್‌
ಗೌರಿಬಿದನೂರು ತಾಲ್ಲೂಕು ಪುರ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯ ಸಭೆಯಲ್ಲಿ ಸಚಿವ ಡಾ.ಸುಧಾಕರ ಹಾಡಿದರು
TV9 Web
| Edited By: |

Updated on:Nov 06, 2021 | 11:19 PM

Share

ಚಿಕ್ಕಬಳ್ಳಾಪುರ: ಆರೋಗ್ಯ ಸಚಿವ ಡಾ.ಕೆ.ಸುಧಾಕರ ಮಯೂರ ಸಿನಿಮಾದ ಹಾಡು ಹೇಳಿ ಜನರನ್ನು ರಂಜಿಸಿದರು. ಗೌರಿಬಿದನೂರು ತಾಲ್ಲೂಕು ಪುರ ಗ್ರಾಮದಲ್ಲಿ ನಡೆದ ಗ್ರಾಮ ವಾಸ್ತವ್ಯದ ಸಭೆಯಲ್ಲಿ ‘ನಾನಿರುವುದೇ ನಿಮಗಾಗಿ’ ಹಾಡು ಹಾಡಿದರು. ಸಚಿವರು ಹಾಡುವಾಗ ಜನರು ಚಪ್ಪಾಳೆ ತಟ್ಟಿ ಪ್ರೋತ್ಸಾಹಿಸಿದರು.

ಗೌರಿಬಿದನೂರು ತಾಲ್ಲೂಕಿನ ಪುರ ಗ್ರಾಮದಲ್ಲಿ ಸಚಿವ ಕೆ.ಸುಧಾಕರ್ ಅವರೊಂದಿಗೆ ಜಿಲ್ಲಾಧಿಕಾರಿ ಆರ್.ಲತಾ ಸಹ ಗ್ರಾಮ ವಾಸ್ತವ್ಯ ಮಾಡುತ್ತಿದ್ದಾರೆ. ಶನಿವಾರ ಸಂಜೆಯಿಂದ ಭಾನುವಾರ ಮುಂಜಾನೆಯವರೆಗೆ ಗ್ರಾಮವಾಸ್ತವ್ಯ ಮುಂದುವರಿಯಲಿದ್ದು, ಸಚಿವರು ಮತ್ತು ಜಿಲ್ಲಾಧಿಕಾರಿ ಗ್ರಾಮಸ್ಥರ ದೂರು ಆಲಿಸಲಿದ್ದಾರೆ.

ಆಸ್ಪತ್ರೆ ಅವ್ಯವಸ್ಥೆ ಕಂಡು ಕೆಂಡಾಮಂಡಲ ಗೌರಿಬಿದನೂರು ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಸುಧಾಕರ ಅಲ್ಲಿನ ಅವ್ಯವಸ್ಥೆ ಕಂಡು ಕೆಂಡಾಮಂಡಲವಾದರು. ವೈದ್ಯಾಧಿಕಾರಿ ರತ್ನಮ್ಮ ಅವರನ್ನು ತರಾಟೆಗೆ ತೆಗೆದುಕೊಂಡರು. ರೋಗಿಗಳು, ಸ್ಥಳೀಯರಿಂದ ಹಲವು ದೂರು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸಚಿವರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯಲ್ಲಿ ಸಕ್ಕರೆ ಕಾಯಿಲೆ ಹಾಗೂ ಬಿಪಿ ಸಂಬಂಧಿತ ಔಷಧಿಗಳು ಇಲ್ಲ ಎಂದು ತಿಳಿಸಿದ ಸಿಬ್ಬಂದಿ, ಅಗತ್ಯ ಔಷಧಿಗಳ ಪೂರೈಕೆಗೆ ಮನವಿ ಮಾಡಿದರು. ಹಿರಿಯ ಅಧಿಕಾರಿಗಳಿಗೆ ಕರೆ ಮಾಡಿದ ಸಚಿವರು ಯಾಕೆ ಮಾತ್ರೆಗಳ ಸರಬರಾಜು ಮಾಡುತ್ತಿಲ್ಲ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಉಪಚುನಾವಣೆ ಸೋಲಿಗೂ ತೈಲ ಬೆಲೆ ಇಳಿಗೂ ಸಂಬಂಧವಿಲ್ಲ: ಸಚಿವ ಡಾ ಕೆ ಸುಧಾಕರ ಇದನ್ನೂ ಓದಿ: ಕರ್ನಾಟಕದ ಜಿಮ್​ಗಳಿಗೆ ಮಾರ್ಗಸೂಚಿ ನೀಡಲಾಗುವುದು: ಸಚಿವ ಕೆ ಸುಧಾಕರ್ ಹೇಳಿಕೆ

Published On - 11:18 pm, Sat, 6 November 21

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ