AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪುಟ ಸಭೆಯಲ್ಲಿ ಸಚಿವರ ನಡುವೆ ವಾಕ್ಸಮರ: ಆರೋಗ್ಯ ಇಲಾಖೆ ಯೋಜನೆಗಳ ಮಂಜೂರಾತಿ ಬಗ್ಗೆ ಕಾವೇರಿದ ಚರ್ಚೆ

ಸಚಿವ ಸಂಪುಟ ಸಭೆಯಲ್ಲಿ ಸಚಿವರಾದ ನಾರಾಯಣಗೌಡ ಮತ್ತು ಡಾ.ಕೆ.ಸುಧಾಕರ್ ಮಧ್ಯೆ ವಾಕ್ಸಮರ ನಡೆದಿದೆ

ಸಂಪುಟ ಸಭೆಯಲ್ಲಿ ಸಚಿವರ ನಡುವೆ ವಾಕ್ಸಮರ: ಆರೋಗ್ಯ ಇಲಾಖೆ ಯೋಜನೆಗಳ ಮಂಜೂರಾತಿ ಬಗ್ಗೆ ಕಾವೇರಿದ ಚರ್ಚೆ
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಸಚಿವ ನಾರಾಯಣಗೌಡ
TV9 Web
| Edited By: |

Updated on: Nov 25, 2021 | 5:36 PM

Share

ಬೆಂಗಳೂರು: ಆರೋಗ್ಯ ಇಲಾಖೆಯ ಎರಡು ಯೋಜನೆಗಳ ಕಾರ್ಯಸೂಚಿಯ ಬಗ್ಗೆ ಚರ್ಚಿಸಲು ನಿಗದಿಯಾಗಿರುವ ಸಚಿವ ಸಂಪುಟ ಸಭೆಯಲ್ಲಿ ಸಚಿವರಾದ ನಾರಾಯಣಗೌಡ (Narayana Gowda) ಮತ್ತು ಡಾ.ಕೆ.ಸುಧಾಕರ್ (Dr K Sudhakara) ಮಧ್ಯೆ ವಾಕ್ಸಮರ ನಡೆದಿದೆ. ಕಾಮಗಾರಿಗೆ ಅನುಮೋದನೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಆರೋಗ್ಯ ಇಲಾಖೆಯು ಚಿಕ್ಕಬಳ್ಳಾಪುರ ಜಿಲ್ಲೆಗೆ ಎರಡು ಯೋಜನೆ ಮಂಜೂರು ಮಾಡಿರುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಈ ವೇಳೆ ಸಭೆಯಲ್ಲಿ ಮಾತನಾಡಿದ ನಾರಾಯಣಗೌಡ, ಆರೋಗ್ಯ ಇಲಾಖೆಯ ಎಲ್ಲ ಯೋಜನೆಗಳೂ ನಿಮ್ಮ ಜಿಲ್ಲೆಗೇ ಏಕೆ ಸಿಗಬೇಕು ಎಂದು ಪ್ರಶ್ನಿಸಿದರು. ಚಿಕ್ಕಬಳ್ಳಾಪುರ ಜಿಲ್ಲೆ ಮಂಚೇನಹಳ್ಳಿಗೆ ತಾಲೂಕು ಆಸ್ಪತ್ರೆ ಹಾಗೂ ತಾಯಿ ಮಕ್ಕಳ ಆಸ್ಪತ್ರೆ ಸಂಬಂಧ ಚರ್ಚೆ ನಡೆಯಿತು.

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ವ್ಯಾಪಕ ಮಳೆಹಾನಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಗೆ ಅಪಾರ ಬೆಳೆ ಹಾನಿ. ಜಿಲ್ಲೆಯಲ್ಲಿ ಈವರೆಗೆ 436 ಮನೆಗಳು ನೆಲಸಮವಾಗಿದೆ. ಬಿದ್ದ ಮನೆ ದುರಸ್ತಿಗೆ ₹ 5 ಲಕ್ಷ ಪರಿಹಾರ ನೀಡುತ್ತೇವೆ, ಮನೆ ಕಳೆದುಕೊಂಡವರಿಗೆ ಪುನರ್ವಸತಿ ಕಲ್ಪಿಸುತ್ತೇವೆ ಎಂದಿದ್ದಾರೆ ಸಚಿವ ಡಾ.ಕೆ.ಸುಧಾಕರ್ (dr k sudhakar).

ಜಿಲ್ಲೆಯಲ್ಲಿ ಈಗಾಗಲೇ ಕಾಳಜಿ ಕೇಂದ್ರ ತೆರೆದಿದ್ದೇವೆ. ಇನ್ನೂ 2-3 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ಇದೆ. ನೀರು ಹರಿಯುವ ಕಡೆ ಹೋಗಬೇಡಿ ಎಂದು ಕಟ್ಟೆಚ್ಚರದ ಮನವಿ ಮಾಡಿಕೊಂಡ ಸಚಿವ ಸುಧಾಕರ್, ಜಿಲ್ಲೆಯಲ್ಲಿ ಈಗಾಗಲೇ 3 ಜನ ಕೊಚ್ಚಿಹೋಗಿದ್ದಾರೆ. ಸೇತುವೆಗಳ ಮೇಲೆ ಯಾರೂ ಹೋಗಬೇಡಿ ಎಂದು ಮನವಿ ಮಾಡಿದರು.

ಇದನ್ನೂ ಓದಿ: ಮುಂಬೈ ಕರ್ನಾಟಕ ಇನ್ನು ಮುಂದೆ ಕಿತ್ತೂರು ಕರ್ನಾಟಕ: ಹೊಸ ಹೆಸರಿಗೆ ಸಚಿವ ಸಂಪುಟ ಒಪ್ಪಿಗೆ ಇದನ್ನೂ ಓದಿ: MPLAD ಯೋಜನೆಯನ್ನು ಮರುಸ್ಥಾಪಿಸಲು ಕೇಂದ್ರ ಸಚಿವ ಸಂಪುಟ ನಿರ್ಧಾರ: ಕೇಂದ್ರ ಸಚಿವ ಅನುರಾಗ್ ಠಾಕೂರ್

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ