AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಉತ್ಫಾದಕರ ಸಂಘದ ಕಾರ್ಯದರ್ಶಿಗೆ ಅಶ್ಲೀಲ ಪದಗಳಿಂದ ನಿಂದನೆ, ಶಾಸಕ ಶಿವಶಂಕರ್ ರೆಡ್ಡಿ ಧ್ವನಿ ಎನ್ನಲಾದ ಆಡಿಯೋ ವೈರಲ್

ವೈರಲ್ ಆದ ವಿಡಿಯೋದಲ್ಲಿ ಏಕವಚನದಲ್ಲಿ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಫಾದಕರ ಸಂಘದ ವಿಚಾರಕ್ಕೆ ಧಮ್ಕಿ ಹಾಕಿರುವ ವಿಡಿಯೋ ಎನ್ನಲಾಗುತ್ತಿದೆ. ಅಧ್ಯಕ್ಷರು ಹೇಳ್ದಂತೆ ಕೇಳಲೇಬೇಕೆಂದು ಅಶ್ಲೀಲ ಪದಗಳಿಂದ ಕೈ ಶಾಸಕ N.H.ಶಿವಶಂಕರರೆಡ್ಡಿ ದಮ್ಕಿ ಹಾಕಿದ್ದಾರೆ.

ಹಾಲು ಉತ್ಫಾದಕರ ಸಂಘದ ಕಾರ್ಯದರ್ಶಿಗೆ ಅಶ್ಲೀಲ ಪದಗಳಿಂದ ನಿಂದನೆ, ಶಾಸಕ ಶಿವಶಂಕರ್ ರೆಡ್ಡಿ ಧ್ವನಿ ಎನ್ನಲಾದ ಆಡಿಯೋ ವೈರಲ್
ಶಾಸಕ ಶಿವಶಂಕರ್ ರೆಡ್ಡಿ ಧ್ವನಿ ಎನ್ನಲಾದ ಆಡಿಯೋ ವೈರಲ್
TV9 Web
| Edited By: ಆಯೇಷಾ ಬಾನು|

Updated on: Oct 15, 2021 | 7:43 PM

Share

ಚಿಕ್ಕಬಳ್ಳಾಪುರ: ಗೌರಿಬಿದನೂರು ಕ್ಷೇತ್ರ ಕಾಂಗ್ರೆಸ್ ಶಾಸಕ ಎನ್.ಹೆಚ್.ಶಿವಶಂಕರ್ ರೆಡ್ಡಿ ಧ್ವನಿ ಎನ್ನಲಾದ ಆಡಿಯೋ ವೈರಲ್ ಆಗಿದೆ. ಹಾಲು ಉತ್ಫಾದಕರ ಸಂಘದ ಕಾರ್ಯದರ್ಶಿಗೆ ನಿಂದಿಸಿರುವ ಆರೋಪ ಕೇಳಿ ಬಂದಿದೆ.

ವೈರಲ್ ಆದ ವಿಡಿಯೋದಲ್ಲಿ ಏಕವಚನದಲ್ಲಿ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಫಾದಕರ ಸಂಘದ ವಿಚಾರಕ್ಕೆ ಧಮ್ಕಿ ಹಾಕಿರುವ ವಿಡಿಯೋ ಎನ್ನಲಾಗುತ್ತಿದೆ. ಅಧ್ಯಕ್ಷರು ಹೇಳ್ದಂತೆ ಕೇಳಲೇಬೇಕೆಂದು ಅಶ್ಲೀಲ ಪದಗಳಿಂದ ಕೈ ಶಾಸಕ N.H.ಶಿವಶಂಕರರೆಡ್ಡಿ ದಮ್ಕಿ ಹಾಕಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಫೋಟೋ ವೈರಲ್ ಬಸನಗೌಡ ಪಾಟೀಲ್ ಯತ್ನಾಳ್ ಅವರದ್ದು ಎನ್ನಲಾದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಕೆಲವು ದಿನಗಳ ಹಿಂದೆ ವೈರಲ್ ಆಗಿತ್ತು. ವಿಡಿಯೋ ಕಾಲ್‌ ಸಂದರ್ಭದಲ್ಲಿ ತೆಗೆದ ಚಿತ್ರ ಅದಾಗಿತ್ತು. ಇದಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಯತ್ನಾಳ್ ಸವಾಲ್ ಹಾಕಿದ್ರು.

ಇದರಲ್ಲಿ ಯಾರ್ಯಾರು ಇದ್ದಾರೆ, ಎಲ್ಲವೂ ಗೊತ್ತಿದೆ. ದಾಖಲೆ ಸಮೇತ ನಮಗೆ ಮಾಹಿತಿ ಇದೆ. ಫೋಟೋ ವೈರಲ್ ಹಿಂದೆ ಇರುವವರಿಗೆ ತಕ್ಕ ಶಾಸ್ತಿಯಾಗುತ್ತೆ. ಭ್ರಷ್ಟಾಚಾರದ ವಿರುದ್ಧ, ಹಿಂದುತ್ವದ ಪರ ಮಾತನಾಡುತ್ತೇನೆ. ನನ್ನ ಮಾತು ಅವರಿಗೆ ಸಮಸ್ಯೆಯಾಗುತ್ತಿದೆ. ಫೋಟೋ ವೈರಲ್ ಪ್ರಕರಣದಲ್ಲಿ ಎಲ್ಲಾ ಪಕ್ಷದವರಿದ್ದಾರೆ. ಸಿಡಿ ಮಾಡುವಂತಹದ್ದು BJP ಕಾಂಗ್ರೆಸ್ನಲ್ಲಿ ಫ್ಯಾಕ್ಟರಿ ಇದೆ. ಎರಡೂ ಪಕ್ಷದಲ್ಲಿ ಸಿಡಿ ಮಾಡುವ ಒಬ್ಬರದು ಫ್ಯಾಕ್ಟರಿ ಇದೆ. ನನಗೆ ಅವಕಾಶ ತಪ್ಪಿಸಲು ಯಾರಿಂದಲೂ ಸಾದ್ಯವಿಲ್ಲ. ನನ್ನ ಸಿಡಿ ಇದ್ದರೆ ಬಿಡುಗಡೆ ಅಗಬೇಕಲ್ಲ. ಕಾರ್ಯಕರ್ತರು ಕೆಲವೊಮ್ಮೆ ವಿಡಿಯೋ ಕಾಲ್ ಮಾಡ್ತಾರೆ. ವಿಡಿಯೋ ಕಾಲ್ ಮಾಡಿದಾಗ ನಾನು ರಿಸೀವ್ ಮಾಡ್ತ್ತೇ‌ನೆ. ಸಿಡಿ ಇದ್ದರೆ ಬಿಡುಗಡೆ ಮಾಡಲಿ ಎಂದು ಯತ್ನಾಳ್ ಸವಾಲ್ ಹಾಕಿದ್ದಾರೆ.

ಇದನ್ನೂ ಓದಿ: ವಿಜಯಪುರ: ಸಾಮಾಜಿಕ ಜಾಲತಾಣದಲ್ಲಿ ಬಸನಗೌಡ ಯತ್ನಾಳ್ ಫೋಟೊ ವೈರಲ್, ಕ್ರಮಕ್ಕೆ ಆಗ್ರಹಿಸಿ ಪೊಲೀಸರಿಗೆ ದೂರು

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು