AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಲು ಉತ್ಫಾದಕರ ಸಂಘದ ಕಾರ್ಯದರ್ಶಿಗೆ ಅಶ್ಲೀಲ ಪದಗಳಿಂದ ನಿಂದನೆ, ಶಾಸಕ ಶಿವಶಂಕರ್ ರೆಡ್ಡಿ ಧ್ವನಿ ಎನ್ನಲಾದ ಆಡಿಯೋ ವೈರಲ್

ವೈರಲ್ ಆದ ವಿಡಿಯೋದಲ್ಲಿ ಏಕವಚನದಲ್ಲಿ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಫಾದಕರ ಸಂಘದ ವಿಚಾರಕ್ಕೆ ಧಮ್ಕಿ ಹಾಕಿರುವ ವಿಡಿಯೋ ಎನ್ನಲಾಗುತ್ತಿದೆ. ಅಧ್ಯಕ್ಷರು ಹೇಳ್ದಂತೆ ಕೇಳಲೇಬೇಕೆಂದು ಅಶ್ಲೀಲ ಪದಗಳಿಂದ ಕೈ ಶಾಸಕ N.H.ಶಿವಶಂಕರರೆಡ್ಡಿ ದಮ್ಕಿ ಹಾಕಿದ್ದಾರೆ.

ಹಾಲು ಉತ್ಫಾದಕರ ಸಂಘದ ಕಾರ್ಯದರ್ಶಿಗೆ ಅಶ್ಲೀಲ ಪದಗಳಿಂದ ನಿಂದನೆ, ಶಾಸಕ ಶಿವಶಂಕರ್ ರೆಡ್ಡಿ ಧ್ವನಿ ಎನ್ನಲಾದ ಆಡಿಯೋ ವೈರಲ್
ಶಾಸಕ ಶಿವಶಂಕರ್ ರೆಡ್ಡಿ ಧ್ವನಿ ಎನ್ನಲಾದ ಆಡಿಯೋ ವೈರಲ್
TV9 Web
| Edited By: |

Updated on: Oct 15, 2021 | 7:43 PM

Share

ಚಿಕ್ಕಬಳ್ಳಾಪುರ: ಗೌರಿಬಿದನೂರು ಕ್ಷೇತ್ರ ಕಾಂಗ್ರೆಸ್ ಶಾಸಕ ಎನ್.ಹೆಚ್.ಶಿವಶಂಕರ್ ರೆಡ್ಡಿ ಧ್ವನಿ ಎನ್ನಲಾದ ಆಡಿಯೋ ವೈರಲ್ ಆಗಿದೆ. ಹಾಲು ಉತ್ಫಾದಕರ ಸಂಘದ ಕಾರ್ಯದರ್ಶಿಗೆ ನಿಂದಿಸಿರುವ ಆರೋಪ ಕೇಳಿ ಬಂದಿದೆ.

ವೈರಲ್ ಆದ ವಿಡಿಯೋದಲ್ಲಿ ಏಕವಚನದಲ್ಲಿ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಫಾದಕರ ಸಂಘದ ವಿಚಾರಕ್ಕೆ ಧಮ್ಕಿ ಹಾಕಿರುವ ವಿಡಿಯೋ ಎನ್ನಲಾಗುತ್ತಿದೆ. ಅಧ್ಯಕ್ಷರು ಹೇಳ್ದಂತೆ ಕೇಳಲೇಬೇಕೆಂದು ಅಶ್ಲೀಲ ಪದಗಳಿಂದ ಕೈ ಶಾಸಕ N.H.ಶಿವಶಂಕರರೆಡ್ಡಿ ದಮ್ಕಿ ಹಾಕಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಫೋಟೋ ವೈರಲ್ ಬಸನಗೌಡ ಪಾಟೀಲ್ ಯತ್ನಾಳ್ ಅವರದ್ದು ಎನ್ನಲಾದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಕೆಲವು ದಿನಗಳ ಹಿಂದೆ ವೈರಲ್ ಆಗಿತ್ತು. ವಿಡಿಯೋ ಕಾಲ್‌ ಸಂದರ್ಭದಲ್ಲಿ ತೆಗೆದ ಚಿತ್ರ ಅದಾಗಿತ್ತು. ಇದಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಯತ್ನಾಳ್ ಸವಾಲ್ ಹಾಕಿದ್ರು.

ಇದರಲ್ಲಿ ಯಾರ್ಯಾರು ಇದ್ದಾರೆ, ಎಲ್ಲವೂ ಗೊತ್ತಿದೆ. ದಾಖಲೆ ಸಮೇತ ನಮಗೆ ಮಾಹಿತಿ ಇದೆ. ಫೋಟೋ ವೈರಲ್ ಹಿಂದೆ ಇರುವವರಿಗೆ ತಕ್ಕ ಶಾಸ್ತಿಯಾಗುತ್ತೆ. ಭ್ರಷ್ಟಾಚಾರದ ವಿರುದ್ಧ, ಹಿಂದುತ್ವದ ಪರ ಮಾತನಾಡುತ್ತೇನೆ. ನನ್ನ ಮಾತು ಅವರಿಗೆ ಸಮಸ್ಯೆಯಾಗುತ್ತಿದೆ. ಫೋಟೋ ವೈರಲ್ ಪ್ರಕರಣದಲ್ಲಿ ಎಲ್ಲಾ ಪಕ್ಷದವರಿದ್ದಾರೆ. ಸಿಡಿ ಮಾಡುವಂತಹದ್ದು BJP ಕಾಂಗ್ರೆಸ್ನಲ್ಲಿ ಫ್ಯಾಕ್ಟರಿ ಇದೆ. ಎರಡೂ ಪಕ್ಷದಲ್ಲಿ ಸಿಡಿ ಮಾಡುವ ಒಬ್ಬರದು ಫ್ಯಾಕ್ಟರಿ ಇದೆ. ನನಗೆ ಅವಕಾಶ ತಪ್ಪಿಸಲು ಯಾರಿಂದಲೂ ಸಾದ್ಯವಿಲ್ಲ. ನನ್ನ ಸಿಡಿ ಇದ್ದರೆ ಬಿಡುಗಡೆ ಅಗಬೇಕಲ್ಲ. ಕಾರ್ಯಕರ್ತರು ಕೆಲವೊಮ್ಮೆ ವಿಡಿಯೋ ಕಾಲ್ ಮಾಡ್ತಾರೆ. ವಿಡಿಯೋ ಕಾಲ್ ಮಾಡಿದಾಗ ನಾನು ರಿಸೀವ್ ಮಾಡ್ತ್ತೇ‌ನೆ. ಸಿಡಿ ಇದ್ದರೆ ಬಿಡುಗಡೆ ಮಾಡಲಿ ಎಂದು ಯತ್ನಾಳ್ ಸವಾಲ್ ಹಾಕಿದ್ದಾರೆ.

ಇದನ್ನೂ ಓದಿ: ವಿಜಯಪುರ: ಸಾಮಾಜಿಕ ಜಾಲತಾಣದಲ್ಲಿ ಬಸನಗೌಡ ಯತ್ನಾಳ್ ಫೋಟೊ ವೈರಲ್, ಕ್ರಮಕ್ಕೆ ಆಗ್ರಹಿಸಿ ಪೊಲೀಸರಿಗೆ ದೂರು

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್