AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Forest Poachers: ಚಿಕ್ಕಬಳ್ಳಾಪುರದಲ್ಲಿ ನವಿಲುಗಳ ಮಾರಣಹೋಮ, ತಿಂಗಳಲ್ಲಿ 15ಕ್ಕೂ ಹೆಚ್ಚು ರಾಷ್ಟ್ರಪಕ್ಷಿಗಳ ಹತ್ಯೆ

ಚಿಕ್ಕಬಳ್ಳಾಪುರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಿಂದೆ ಕೆರೆಯಂಗಳ ಇದ್ದು, ಕೆರೆಯಂಗಳಲ್ಲಿ ನವಿಲುಗಳು ಅಸ್ವಸ್ಥವಾಗಿದ್ದು, ಕೆಲವು ನವಿಲುಗಳು ಸ್ಥಳದಲ್ಲಿ ಮೃತಪಟ್ಟಿವೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿರುವ ವನ್ಯ ಪ್ರಾಣಿಗಳ ರಕ್ಷಕ ಹಾಗೂ ಉರಗ ತಜ್ಞ ಫೃಥ್ವಿರಾಜ್ ಕೆಲವು ಅಸ್ವಸ್ಥ ನವಿಲುಗಳನ್ನು ಅರಣ್ಯ ಇಲಾಖೆಗೆ ನೀಡಿದ್ದಾರೆ. ಅರಣ್ಯ ಇಲಾಖೆ ಮೃತ ನವಿಲುಗಳ ಕಳೆ ಬರಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ವರದಿಗಾಗಿ ಕಾಯುತ್ತಿದೆ

Forest Poachers: ಚಿಕ್ಕಬಳ್ಳಾಪುರದಲ್ಲಿ ನವಿಲುಗಳ ಮಾರಣಹೋಮ, ತಿಂಗಳಲ್ಲಿ 15ಕ್ಕೂ ಹೆಚ್ಚು ರಾಷ್ಟ್ರಪಕ್ಷಿಗಳ ಹತ್ಯೆ
ಚಿಕ್ಕಬಳ್ಳಾಪುರದಲ್ಲಿ ನವಿಲುಗಳ ಮಾರಣಹೋಮ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Mar 19, 2024 | 11:15 AM

Share

ರಾಜ್ಯಾದ್ಯಂತ ತೀವ್ರ ಬರಗಾಲ ಬಂದು ಕಾಡುಮೇಡುಗಳಲ್ಲಿ ಪ್ರಾಣಿಪಕ್ಷಿಗಳಿಗೆ ಕುಡಿಯುವ ನೀರು ಇಲ್ಲವಾಗಿದೆ. ತಿನ್ನಲು ಆಹಾರವೂ ಇಲ್ಲ, ಇದ್ರಿಂದ ಅನ್ನ ಆಹಾರ ನೀರು ಹುಡುಕಿಕೊಂಡು ಕಾಡಿನ ಪಕ್ಷಿ ಪ್ರಾಣಿಗಳು ನೀರು ಇರುವ ಕೆರೆಗಳ ಕಡೆ ಮುಖ ಮಾಡಿವೆ. ಆದ್ರೆ ಕೆರೆಗಳ ಬಳಿ ಬಂದ ರಾಷ್ಟ್ರಪಕ್ಷಿ ನವಿಲುಗಳ ಮಾರಣಹೋಮವಾಗ್ತಿವೆ. ಅಷ್ಟಕ್ಕೂ ಯ್ಯಾಕೆ ಅಂತೀರಾ ಈ ಕುರಿತು ಒಂದು ವರದಿ!

ಕಾಡು ಮೇಡುಗಳಲ್ಲಿ ಸ್ವಚ್ಛಂದವಾಗಿ ಕಾಳುಕಡಿ ತಿಂದು ನೀರು ಕುಡಿದು ನಾಟ್ಯವಾಡಿಕೊಂಡಿರಬೇಕಿದ್ದ ರಾಷ್ಟ್ರಪಕ್ಷಿ ನವಿಲುಗಳು ಹೀಗೆ ಮಾರಣಹೋಮವಾಗಿರುವುದು ಚಿಕ್ಕಬಳ್ಳಾಪುರ ನಗರದ ಹೊರಹೊಲಯದ ಅಮಾನಿ ಗೋಪಾಲಕೃಷ್ಣ ಕೆರೆಯಂಗಳಲ್ಲಿ. ಹೌದು!! ತೀವ್ರಬರಗಾಲ ಬಂದು ಕಾಡು ಮೇಡುಗಳಲ್ಲಿ ಕುಡಿಯುವ ನೀರು ಇಲ್ಲದ ಕಾರಣ ನವಿಲುಗಳು ನೀರು ಇರುವ ಕೆರೆಯ ಬಳಿ ಬಂದಿವೆ. ಆದ್ರೆ ಕಳೆದ ಒಂದು ತಿಂಗಳಲ್ಲಿ ದಿನಕ್ಕೊಂದು ನವಿಲುಗಳು ಇದ್ದಕ್ಕಿದ್ದಂತೆ ಸಾಯುತ್ತಿವೆ.

ಇನ್ನು ಚಿಕ್ಕಬಳ್ಳಾಪುರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಿಂದೆ ಕೆರೆಯಂಗಳ ಇದ್ದು, ಕೆರೆಯಂಗಳಲ್ಲಿ ನವಿಲುಗಳು ಅಸ್ವಸ್ಥವಾಗಿರುವುದು ಒಂದೆಡೆಯಾದ್ರೆ ಮತ್ತೊಂದೆಡೆ ಕೆಲವು ನವಿಲುಗಳು ಸ್ಥಳದಲ್ಲಿ ಮೃತಪಡುತ್ತಿವೆ. ಮಾಹಿತಿ ಅರಿತು ಸ್ಥಳಕ್ಕೆ ಬಂದ ವನ್ಯ ಪ್ರಾಣಿಗಳ ರಕ್ಷಕ ಹಾಗೂ ಉರಗ ತಜ್ಞ ಫೃಥ್ವಿರಾಜ್ ಅವರು ಕೆಲವು ಅಸ್ವಸ್ಥ ನವಿಲುಗಳನ್ನು ಅರಣ್ಯ ಇಲಾಖೆಗೆ ನೀಡಿದ್ದಾರೆ. ಅರಣ್ಯ ಇಲಾಖೆ ಮೃತ ನವಿಲುಗಳ ಕಳೆ ಬರಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ವರದಿಗಾಗಿ ಕಾಯುತ್ತಿದೆ

Also Read: ಬಾಲ್ಯವಿವಾಹವಾಗಿದ್ದ ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ: ಗಂಡ ಅರೆಸ್ಟ್​​

ಬರದಿಂದ ಕಂಗೆಟ್ಟ ರಾಷ್ಟ್ರಪಕ್ಷಿ ನವಿಲುಗಳು ಕಾಡಿನಿಂದ ನಾಡಿನತ್ತ ಆಗಮಿಸುತ್ತಿದ್ದು, ಯಾರಾದ್ರೂ ಬೇಟೆಯಾಡಲು ನವಿಲುಗಳಿಗೆ ವಿಷ ಇಕ್ಕುತ್ತಿದ್ದಾರಾ? ಇಲ್ಲಾ ಕಲುಷಿತ ನೀರು ಸೇವಿಸಿ ಪ್ರಾಣಕ್ಕೆ ಸಂಚಕಾರ ತಂದುಕೊಂಡಿವೆಯಾ? ಇಲ್ಲಾ ರೈತರು ಬೆಳೆ ರಕ್ಷಿಸಿಕೊಳ್ಳಲು ವಿಷ ಸಿಂಪಡಣೆ ಮಾಡ್ತಿದ್ದಾರಾ? ಅನ್ನೊ ಅನುಮಾನ ಕಾಡ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ