AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಲಿತರ ಸ್ಮಶಾನಕ್ಕೆ ಹೋಗಲು ಇಲ್ಲ ಸೂಕ್ತ ರಸ್ತೆ: ವ್ಯಕ್ತಿ ಶವ ಇಟ್ಟು ಅಧಿಕಾರಿಗಳ ವಿರುದ್ದ ಆಕ್ರೋಶ

ದಲಿತರ ಸ್ಮಶಾನಕ್ಕೆ ಹೋಗಲು ಸೂಕ್ತ ರಸ್ತೆ ಇಲ್ಲದ ಹಿನ್ನಲೆ ಇಂದು ವ್ಯಕ್ತಿಯ ಶವ ಇಟ್ಟು ಅಧಿಕಾರಿಗಳ ವಿರುದ್ದ ಜನರು ಆಕ್ರೋಶ ವ್ಯಕ್ತಪಡಿಸಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗೌಡಗೇರೆ ಗ್ರಾಮದಲ್ಲಿ ನಡೆದಿದೆ.

ದಲಿತರ ಸ್ಮಶಾನಕ್ಕೆ ಹೋಗಲು ಇಲ್ಲ ಸೂಕ್ತ ರಸ್ತೆ: ವ್ಯಕ್ತಿ ಶವ ಇಟ್ಟು ಅಧಿಕಾರಿಗಳ ವಿರುದ್ದ ಆಕ್ರೋಶ
ಸ್ಮಶಾನಕ್ಕೆ ಹೋಗಲು ಸೂಕ್ತ ರಸ್ತೆ ಇಲ್ಲದೆ ಪರದಾಟ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on:Jul 29, 2023 | 6:11 PM

Share

ಚಿಕ್ಕಬಳ್ಳಾಪುರ, ಜುಲೈ 29: ದಲಿತರ ಸ್ಮಶಾನಕ್ಕೆ (Dalit graveyard) ಹೋಗಲು ಸೂಕ್ತ ರಸ್ತೆ ಇಲ್ಲ, ಮೃತ ವ್ಯಕ್ತಿಯ ಶವ ಸಂಸ್ಕಾರ ಮಾಡುವುದು ಎಂದು ಆಕ್ರೋಶಗೊಂಡ ದಲಿತ ಸಮುದಾಯ ಶವ ಸಂಸ್ಕಾರ ಮಾಡದೆ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಗೌಡಗೇರೆ ಗ್ರಾಮದಲ್ಲಿ ನಡೆದಿದೆ.

ಪಂಚಾಯತಿ ವ್ಯಾಪ್ತಿಯ ವರವಣಿ ಗ್ರಾಮದಲ್ಲಿ ಸ್ಮಶಾನಕ್ಕೆ ಹೋಗುವ ದಾರಿಯ ಸಮಸ್ಯೆಯಾಗಿದೆ. ಸ್ಮಶಾನದ ರಸ್ತೆಯನ್ನು ಸ್ಥಳೀಯರೊಬ್ಬರು ಒತ್ತುವರಿ ಮಾಡಿಕೊಂಡಿದ್ದಾರೆ. ಹಾಗಾಗಿ ಗ್ರಾಮದಲ್ಲಿ ಯಾರಾದರೂ ಮೃತಪಟ್ಟಾಗ ಸಮಸ್ಯೆ ಆಗುತ್ತಿದೆ. ಇಂದು ಕೂಡ ಗ್ರಾಮದ 60 ವರ್ಷದ ವೃದ್ದರೊಬ್ಬರು ಮೃತಪಟ್ಟಿದ್ದರು.

ಇದನ್ನೂ ಓದಿ: Gadag News: ಬಿಂಕದಕಟ್ಟಿ ಮೃಗಾಲಯಕ್ಕೆ ಬಸ್ ಸೇವೆ: ಸಚಿವ ಎಚ್​ಕೆ ಪಾಟೀಲ್​​ ಚಾಲನೆ

ರಸ್ತೆ ಬದಲು ಮೋರಿಯಲ್ಲಿ ಸ್ಮಶಾನಕ್ಕೆ ಹೋಗಬೇಕಾದ ಅನಿವಾರ್ಯತೆ ಇದೆ. ಇದರಿಂದ ಸಮಸ್ಯೆ ಬಗೆಯರಿಸುವಂತೆ ಸ್ಥಳೀಯ ಗೌಡಗೇರೆ ಗ್ರಾಮ ಪಂಚಾಯತಿ ಪಿ.ಡಿ.ಒ ಹಾಗೂ ಗೌರಿಬಿದನೂರು ಇ.ಒ ಗೆ ಮನವಿ ಮಾಡಿದರು, ದೂರು ನೀಡಿದರೂ ಕ್ರಮ ಕೈಗೊಂಡಿಲ್ಲವಂತೆ. ಹಾಗಾಗಿ ಇಂದು ವೃದ್ದನ ಶವ ಸಂಸ್ಕಾರ ಮಾಡದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Chikkaballapur News: ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದ ತಹಶೀಲ್ದಾರರೊಬ್ಬರ ವಿದಾಯ ಪತ್ರ

ಬಳಿಕ ಸ್ಥಳಕ್ಕೆ ಬಂದ ಗೌರಿಬಿದನೂರು ತಹಶಿಲ್ದಾರ್ ಮಹೇಶ್ ಪತ್ರಿ ಹಾಗೂ ಮಂಚೇನಹಳ್ಳಿ ಪೊಲೀಸರು ಗ್ರಾಮಸ್ಥರ ಮನವೋಲಿಸಿ ರಸ್ತೆ ಸರಿಪಡಿಸಿಕೊಡುವುದಾಗಿ ಭರವಸೆ ನೀಡಿದ ನಂತರ ಗ್ರಾಮಸ್ಥರು ಶವ ಸಂಸ್ಕಾರ ಮಾಡಲು ಮುಂದಾದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:10 pm, Sat, 29 July 23

ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ