- Kannada News Karnataka Chikkaballapur ಪಾದಚಾರಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಓಮ್ನಿ ವ್ಯಾನ್; ಪಾದಚಾರಿ ಸ್ಥಳದಲ್ಲೇ ಸಾವು
ಪಾದಚಾರಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಓಮ್ನಿ ವ್ಯಾನ್; ಪಾದಚಾರಿ ಸ್ಥಳದಲ್ಲೇ ಸಾವು
pedestrian died on spot: ಓಮ್ನಿ ವ್ಯಾನ್ ಡಿಕ್ಕಿಯಿಂದ ಅಪರಿಚಿತ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು, ವ್ಯಾನ್ನಲ್ಲಿ ತೆರಳ್ತಿದ್ದ 7 ಜನರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಪಾದಚಾರಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಓಮ್ನಿ ವ್ಯಾನ್; ಪಾದಚಾರಿ ಸ್ಥಳದಲ್ಲೇ ಸಾವು
Updated on: Jun 22, 2021 | 3:23 PM
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಬಳಿ ಭೀಕರ ಆಕ್ಸಿಡೆಂಟ್ ನಡೆದಿದೆ. ಪಾದಚಾರಿಗೆ ಡಿಕ್ಕಿ ಹೊಡೆದ ಓಮ್ನಿ ವ್ಯಾನ್ ಉರುಳಿಬಿದ್ದಿದೆ. ಆದರೆ ಓಮ್ನಿ ವ್ಯಾನ್ ಡಿಕ್ಕಿಯಿಂದ ಅಪರಿಚಿತ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು, ವ್ಯಾನ್ನಲ್ಲಿ ತೆರಳ್ತಿದ್ದ 7 ಜನರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗಾಯಾಳುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
(Omni van accident at marasanahalli in chikkaballapur pedestrian died on spot)
Related Stories
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಎಕ್ಸಾಂನಲ್ಲಿ ಕಾಪಿ ತಡೆದಿದ್ದಕ್ಕೆ ಲೆಕ್ಚರ್ ಮೇಲೆ ಸ್ಕೂಡೆಂಟ್ ಅಟ್ಯಾಕ್!
ಅಮ್ಮಾ ಅಲ್ಲಿಗೆ ಹೋಗ್ಲಾ, ಬೇಡ ಕಂದ ಅವ್ರು ಮನುಷ್ಯರು
ತಾಜಾ ಹಣ್ಣಿನಿಂದ ಮಾಡಿ ಮಿಕ್ಸ್ಡ್ ಫ್ರೂಟ್ ಜಾಮ್
ಹೆಚ್ಡಿಕೆ-ಯತ್ನಾಳ್ ನಡುವೆ 20 ನಿಮಿಷ ಗೌಪ್ಯ ಮಾತು!
ಪೆಟ್ರೋಲ್ ತುಂಬಿಸುವ ವೇಳೆ ಸಿಗರೇಟ್ ಸೇದ್ಬೇಡ ಎಂದಿದ್ದಕ್ಕೆ ಸ್ನೇಹಿತನ ಬೈಕಿಗೆ ಬೆಂಕಿ ಇಟ್ಟ ವ್ಯಕ್ತಿ
ಅಲ್ಲು ಅರ್ಜುನ್ ಸ್ಟೈಲ್ನಲ್ಲಿ ಬಂದ ಧನುಷ್
