AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಪುತ್ರನ ದೇಹ, ಅಂಗಾಂಗ ದಾನ ಮಾಡಿ ಹೃದಯ ವೈಶಾಲ್ಯತೆ ಮೆರೆದ ಪೋಷಕರು

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸುಗಟೂರು ಗ್ರಾಮದ ನಿವಾಸಿ ಚಂದ್ರಶೇಖರ್(26) ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿತ್ತು.

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಪುತ್ರನ ದೇಹ, ಅಂಗಾಂಗ ದಾನ ಮಾಡಿ ಹೃದಯ ವೈಶಾಲ್ಯತೆ ಮೆರೆದ ಪೋಷಕರು
ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಪುತ್ರನ ದೇಹ, ಅಂಗಾಂಗ ದಾನ ಮಾಡಿ ಹೃದಯ ವೈಶಾಲ್ಯತೆ ಮೆರೆದ ಪೋಷಕರು
TV9 Web
| Edited By: |

Updated on: Jun 30, 2022 | 4:24 PM

Share

ಚಿಕ್ಕಬಳ್ಳಾಪುರ: ಮಗನ ಸಾವಿನ ನೋವಲ್ಲೂ ಪೋಷಕರು ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಪುತ್ರನ ದೇಹದಾನ, ಅಂಗಾಂಗ, ಕಣ್ಣು ದಾನ ಮಾಡಿ ಪೋಷಕರು(Body Organs Donate), ತಮ್ಮ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸುಗಟೂರು ಗ್ರಾಮದ ನಿವಾಸಿ ಚಂದ್ರಶೇಖರ್(26) ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ತಂದೆ ನಾರಾಯಣಸ್ವಾಮಿ, ತಾಯಿ ಸಂಪಿಗೆಮ್ಮ ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ಪುತ್ರನ ದೇಹದಾನ ಮಾಡಿದ್ದಾರೆ. ಹಾಗೂ ಬೆಂಗಳೂರಿನ ವಿವಿಧ ಸಂಘಸಂಸ್ಥೆಗಳು ಹಾಗೂ ಆಸ್ಪತ್ರೆಗಳಿಗೆ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಇದನ್ನೂ ಓದಿ: ನಾಳೆ ಆಷಾಢದ ಮೊದಲ ಶುಕ್ರವಾರ; ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗುವ ಭಕ್ತಾದಿಗಳಿಗೆ ಮೈಸೂರು ಪಾಕ್ ಪ್ರಸಾದ

ಅಂಗಾಂಗ ದಾನ ಎಂದರೇನು? ಬದುಕಿರುವ ಅಥವಾ ಸತ್ತ ವ್ಯಕ್ತಿಯ ದೇಹದಿಂದ ಆರೋಗ್ಯವಂತ ಅಂಗವನ್ನು ತೆಗೆದು ಅಗತ್ಯವಿರುವ ವ್ಯಕ್ತಿಗೆ ನೀಡುವಂಥದ್ದು ಅಂಗಾಂಗ ದಾನ. ಇದನ್ನ ಶಸ್ತ್ರಚಿಕಿತ್ಸೆಯ ಮೂಲಕ ನುರಿತ ವೈದ್ಯರು ಅಂಗಾಂಗ ವರ್ಗಾವಣೆ ಅಥವಾ ಮರುಜೋಡಣೆ ಮಾಡ್ತಾರೆ. ಬದುಕಿರುವ ವ್ಯಕ್ತಿಯ ದೇಹದಿಂದ ದಾನ ನೀಡಬಹುದಾದಂಥಾ ಅಂಗಾಗಗಳು- ಕಿಡ್ನಿ, ರಕ್ತ, ಕೂದಲು, ಚರ್ಮ. ಇದನ್ನೂ ಓದಿ:  ಭುವಿಯನ್ನು ಮೂರೇ ತಿಂಗಳಲ್ಲಿ ಮನೆ ಬಿಟ್ಟು ಓಡಿಸ್ತೀನಿ; ಹೊಸ ಚಾಲೆಂಜ್ ಹಾಕಿದ ವರುಧಿನಿ

Follow Us
ಇಂದು ಈ ರಾಶಿಯವರಿಗೆ ಪ್ರೀತಿಸಿದವರೊಂದಿಗೆ ವಿವಾಹ ಯೋಗ!
ಇಂದು ಈ ರಾಶಿಯವರಿಗೆ ಪ್ರೀತಿಸಿದವರೊಂದಿಗೆ ವಿವಾಹ ಯೋಗ!
ಚಡ್ಡಿ ಕಳ್ಳಿಯರು; ಅಂಗಡಿಯಲ್ಲಿ ಒಳ ಉಡುಪು ಕದ್ದ ಮಹಿಳೆಯರು
ಚಡ್ಡಿ ಕಳ್ಳಿಯರು; ಅಂಗಡಿಯಲ್ಲಿ ಒಳ ಉಡುಪು ಕದ್ದ ಮಹಿಳೆಯರು
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ದಿ ರೈಸ್ ಆಫ್ ಅಶೋಕ: ಇಂಗ್ಲಿಷ್ ಟೈಟಲ್ ಇಟ್ಟಿದ್ದಕ್ಕೆ ಕಾರಣ ತಿಳಿಸಿದ ಸತೀಶ್
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ರಾಜಸ್ಥಾನದ ಬಲೋತ್ರಾದಲ್ಲಿ ಬಸ್ ಅಪಘಾತದಲ್ಲಿ 6 ಜನ ಸಾವು, ಹಲವರಿಗೆ ಗಾಯ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ಕರ್ನಾಟಕ ವಿರುದ್ಧ 5 ವಿಕೆಟ್ ಉರುಳಿಸಿದ ಆಕಿಬ್ ನಬಿ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ತಂಡಕ್ಕೆ ಚಿಯರ್ ಅಪ್ ಮಾಡಲು ಹುಬ್ಬಳ್ಳಿಗೆ ಬಂದ ಜಮ್ಮು-ಕಾಶ್ಮೀರ ಸಿಎಂ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ಬಾಗಲಕೋಟೆ ಬೆನ್ನಲ್ಲೇ ಮಡಿಕೇರಿ ಹಿಂದೂ ಸಂಗಮದಲ್ಲಿ ಗಲಾಟೆ: ವಿಡಿಯೋ ನೋಡಿ
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ವಿರೋಶ್ ಮದುವೆ: ರಾಯಲ್ ಉಡುಗೆಯ ಹಿಂದಿನ ಅಚ್ಚರಿಯ ವಿಷಯ ಕೇಳಿ..
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಏರ್ ಇಂಡಿಯಾ ಅವಾಂತರ: 2 ದಿನಗಳಿಂದ ಪ್ಲೈಟ್ ನಲ್ಲೇ ಉಳಿದ ಕನ್ನಡಿಗರು!
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?
ಕರ್ನಾಟಕ ಕಾಂಗ್ರೆಸ್​​ನಲ್ಲಿ ನಾಯಕತ್ವ ಬದಲಾವಣೆ? ರಾಬರ್ಟ್ ವಾದ್ರಾ ಏನಂದ್ರು?