AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಪುತ್ರನ ದೇಹ, ಅಂಗಾಂಗ ದಾನ ಮಾಡಿ ಹೃದಯ ವೈಶಾಲ್ಯತೆ ಮೆರೆದ ಪೋಷಕರು

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸುಗಟೂರು ಗ್ರಾಮದ ನಿವಾಸಿ ಚಂದ್ರಶೇಖರ್(26) ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿತ್ತು.

ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಪುತ್ರನ ದೇಹ, ಅಂಗಾಂಗ ದಾನ ಮಾಡಿ ಹೃದಯ ವೈಶಾಲ್ಯತೆ ಮೆರೆದ ಪೋಷಕರು
ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಪುತ್ರನ ದೇಹ, ಅಂಗಾಂಗ ದಾನ ಮಾಡಿ ಹೃದಯ ವೈಶಾಲ್ಯತೆ ಮೆರೆದ ಪೋಷಕರು
TV9 Web
| Edited By: ಆಯೇಷಾ ಬಾನು|

Updated on: Jun 30, 2022 | 4:24 PM

Share

ಚಿಕ್ಕಬಳ್ಳಾಪುರ: ಮಗನ ಸಾವಿನ ನೋವಲ್ಲೂ ಪೋಷಕರು ಹೃದಯ ವೈಶಾಲ್ಯತೆ ಮೆರೆದಿದ್ದಾರೆ. ಪುತ್ರನ ದೇಹದಾನ, ಅಂಗಾಂಗ, ಕಣ್ಣು ದಾನ ಮಾಡಿ ಪೋಷಕರು(Body Organs Donate), ತಮ್ಮ ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸುಗಟೂರು ಗ್ರಾಮದ ನಿವಾಸಿ ಚಂದ್ರಶೇಖರ್(26) ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿತ್ತು. ಹೀಗಾಗಿ ತಂದೆ ನಾರಾಯಣಸ್ವಾಮಿ, ತಾಯಿ ಸಂಪಿಗೆಮ್ಮ ಬೆಂಗಳೂರಿನ ಆಸ್ಟರ್ ಆಸ್ಪತ್ರೆಗೆ ಪುತ್ರನ ದೇಹದಾನ ಮಾಡಿದ್ದಾರೆ. ಹಾಗೂ ಬೆಂಗಳೂರಿನ ವಿವಿಧ ಸಂಘಸಂಸ್ಥೆಗಳು ಹಾಗೂ ಆಸ್ಪತ್ರೆಗಳಿಗೆ ಅಂಗಾಂಗ ದಾನ ಮಾಡಿ ಸಾರ್ಥಕತೆ ಮೆರೆದಿದ್ದಾರೆ. ಇದನ್ನೂ ಓದಿ: ನಾಳೆ ಆಷಾಢದ ಮೊದಲ ಶುಕ್ರವಾರ; ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಹೋಗುವ ಭಕ್ತಾದಿಗಳಿಗೆ ಮೈಸೂರು ಪಾಕ್ ಪ್ರಸಾದ

ಅಂಗಾಂಗ ದಾನ ಎಂದರೇನು? ಬದುಕಿರುವ ಅಥವಾ ಸತ್ತ ವ್ಯಕ್ತಿಯ ದೇಹದಿಂದ ಆರೋಗ್ಯವಂತ ಅಂಗವನ್ನು ತೆಗೆದು ಅಗತ್ಯವಿರುವ ವ್ಯಕ್ತಿಗೆ ನೀಡುವಂಥದ್ದು ಅಂಗಾಂಗ ದಾನ. ಇದನ್ನ ಶಸ್ತ್ರಚಿಕಿತ್ಸೆಯ ಮೂಲಕ ನುರಿತ ವೈದ್ಯರು ಅಂಗಾಂಗ ವರ್ಗಾವಣೆ ಅಥವಾ ಮರುಜೋಡಣೆ ಮಾಡ್ತಾರೆ. ಬದುಕಿರುವ ವ್ಯಕ್ತಿಯ ದೇಹದಿಂದ ದಾನ ನೀಡಬಹುದಾದಂಥಾ ಅಂಗಾಗಗಳು- ಕಿಡ್ನಿ, ರಕ್ತ, ಕೂದಲು, ಚರ್ಮ. ಇದನ್ನೂ ಓದಿ:  ಭುವಿಯನ್ನು ಮೂರೇ ತಿಂಗಳಲ್ಲಿ ಮನೆ ಬಿಟ್ಟು ಓಡಿಸ್ತೀನಿ; ಹೊಸ ಚಾಲೆಂಜ್ ಹಾಕಿದ ವರುಧಿನಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ