AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗೇಪಲ್ಲಿ: ಪೊಲೀಸ್ ವಸತಿಗೃಹ ಕಟ್ಟಡದ ಬಾಲ್ಕನಿ ಕುಸಿದು ಆತಂಕ, ಗೌರಿಬಿದನೂರಿನಲ್ಲಿ ದೇಗುಲ ಕಳ್ಳತನ

bagepalli Police: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದ ಗೂಳೂರು ವೃತ್ತದಲ್ಲಿ ಈ ಘಟನೆ ನಡೆದಿದ್ದು ಪೊಲೀಸ್ ಸಿಬ್ಬಂದಿ ಪ್ರಾಣ ಭೀತಿಯಲ್ಲಿ ಕಾಲ ಕಳೆಯುತ್ತಿದ್ದಾರೆ. 3 ಅಂತಸ್ತಿನ ಕಟ್ಟಡದ ಬಾಲ್ಕನಿ ಕುಸಿದು ಸಿಬ್ಬಂದಿಗೆ ಆತಂಕ ತಂದೊಡ್ಡಿದೆ. ಕಳಪೆ ಕಾಮಗಾರಿಯಿಂದ ಬಾಲ್ಕನಿ ಕುಸಿದಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ಬಾಗೇಪಲ್ಲಿ: ಪೊಲೀಸ್ ವಸತಿಗೃಹ ಕಟ್ಟಡದ ಬಾಲ್ಕನಿ ಕುಸಿದು ಆತಂಕ, ಗೌರಿಬಿದನೂರಿನಲ್ಲಿ ದೇಗುಲ ಕಳ್ಳತನ
ಬಾಗೇಪಲ್ಲಿ: ಪೊಲೀಸ್ ವಸತಿಗೃಹ ಕಟ್ಟಡದ ಬಾಲ್ಕನಿ ಕುಸಿದು ಆತಂಕ, ಗೌರಿಬಿದನೂರಿನಲ್ಲಿ ದೇಗುಲ ಕಳ್ಳತನ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Oct 21, 2021 | 9:27 AM

ಚಿಕ್ಕಬಳ್ಳಾಪುರ: ರಾಜ್ಯಾದ್ಯಂತ ಈ ಬಾರಿಯ ಮುಂಗಾರು ಕೊನೆ ಕೊನೆಗೆ ವಿಪರೀತವಾಗಿ, ಅನೇಕ ಅವಾಂತರಗಳನ್ನು ಸೃಷ್ಟಿಸಿದೆ. ಅನೇಕ ಸಾವು ನೋವು, ಆಸ್ತಿಪಾಸ್ತಿ ನಷ್ಟಗಳಿಗೂ ಕಾರಣವಾಗಿದೆ. ಹೆಚ್ಚು ಮಳೆಯನ್ನೇ ಕಾಣದ ಚಿಕ್ಕಬಳ್ಳಾಪುರ ಜಿಲ್ಲೆಯೂ ಇದಕ್ಕೆ ಹೊರತಲ್ಲ. ಜಿಲ್ಲಾ ಕೇಂದ್ರದ ಸಮೀಪದಲ್ಲಿರುವ ಬಾಗೇಪಲ್ಲಿ ಪಟ್ಟಣದ ಗೂಳೂರು ವೃತ್ತದ ಬಳಿ ಪೊಲೀಸ್ ವಸತಿಗೃಹ ಕಟ್ಟಡದ ಬಾಲ್ಕನಿ ಕುಸಿದು ಆತಂಕ ನಿರ್ಮಾಣವಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದ ಗೂಳೂರು ವೃತ್ತದಲ್ಲಿ ಈ ಘಟನೆ ನಡೆದಿದ್ದು ಪೊಲೀಸ್ ಸಿಬ್ಬಂದಿ ಪ್ರಾಣ ಭೀತಿಯಲ್ಲಿ ಕಾಲ ಕಳೆಯುತ್ತಿದ್ದಾರೆ. 3 ಅಂತಸ್ತಿನ ಕಟ್ಟಡದ ಬಾಲ್ಕನಿ ಕುಸಿದು ಸಿಬ್ಬಂದಿಗೆ ಆತಂಕ ತಂದೊಡ್ಡಿದೆ. ಕಳಪೆ ಕಾಮಗಾರಿಯಿಂದ ಬಾಲ್ಕನಿ ಕುಸಿದಿರುವ ಶಂಕೆ ವ್ಯಕ್ತಪಡಿಸಲಾಗಿದೆ.

ಗೌರಿಬಿದನೂರು: ಶ್ರೀವರಮಹಾಲಕ್ಷ್ಮೀ ದೇವಾಲಯದ ಹುಂಡಿ ಕಳ್ಳತನ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ರಮಾಪುರ ಗ್ರಾಮದಲ್ಲಿ ಶ್ರೀ ವರಮಹಾಲಕ್ಷ್ಮೀ ದೇವಾಲಯದಲ್ಲಿ ಹುಂಡಿ ಕಳ್ಳತನವಾಗಿದೆ. ಗೌರಿಬಿದನೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕೇಸ್ ದಾಖಲಾಗಿದೆ.

Temple theft in ramapura in gauribidanur

ಗೌರಿಬಿದನೂರು: ಶ್ರೀವರಮಹಾಲಕ್ಷ್ಮೀ ದೇವಾಲಯದ ಹುಂಡಿ ಕಳ್ಳತನ

ನೀರು ಪಾಲಾಯ್ತು ಬೀಡಿ ಕಾಲೋನಿ ಜನರ ಬದುಕು |Mandya Rain|TV9 Kannada

(Police quarters balcony collapse in bagepalli chikkaballapur district)

Published On - 9:19 am, Thu, 21 October 21

ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ಗಂಡ-ಹೆಂಡ್ತಿ ಜಗಳದಲ್ಲಿ ಮದ್ವೆ ಮಾಡಿಸಿದ್ದ ಬ್ರೋಕರ್ ಕೊಲೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ