AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಟ್ರಕ್ಕಿಂಗ್​ಗೆ ಹೋಗಿ ಅರಣ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ

ಟ್ರಕ್ಕಿಂಗ್​ಗೆ ಹೋಗಿ ದಾರಿ ತಪ್ಪಿದ್ದ ಇಬ್ಬರು ಸಂಶೋಧನಾ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ಜಿಲ್ಲೆ ದಂಡಿಗಾನಹಳ್ಳಿ ಜಲಾಶಯದ ಬಳಿಯ ಅರಣ್ಯದಲ್ಲಿ ಟ್ರಕ್ಕಿಂಗ್​ಗೆ ಹೋಗಿದ್ದ ವಿದ್ಯಾರ್ಥಿಗಳು ನೆಟ್​ವರ್ಕ್​, ದಾರಿ ಸಿಗದೇ ಇಡೀ ರಾತ್ರಿ ಅರಣ್ಯದಲ್ಲಿ ಪರದಾಡಿದ್ದಾರೆ.

ಚಿಕ್ಕಬಳ್ಳಾಪುರ: ಟ್ರಕ್ಕಿಂಗ್​ಗೆ ಹೋಗಿ ಅರಣ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ
TV9 Web
| Edited By: |

Updated on: Dec 04, 2023 | 12:34 PM

Share

ಚಿಕ್ಕಬಳ್ಳಾಪುರ, (ಡಿಸೆಂಬರ್ 04): ಟ್ರಕ್ಕಿಂಗ್​ಗೆ  ಹೋಗಿ ಜಿಲ್ಲೆ ದಂಡಿಗಾನಹಳ್ಳಿ ಜಲಾಶಯದ ಬಳಿಯ ಅರಣ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು(Students) ರಕ್ಷಣೆ ಮಾಡಲಾಗಿದೆ. ನಿನ್ನೆ (ಡಿಸೆಂಬರ್ 03) ದಂಡಿಗಾನಹಳ್ಳಿ ಜಲಾಶಯಕ್ಕೆ ತೆರಳಿದ್ದ ಬೆಂಗಳೂರಿನ (Bengaluru) ಜೆ.ಎನ್​.ಸಿ.ಆರ್​ ಕಾಲೇಜಿನಕೃಷ್ಣತಿವಾರಿ, ಶಂಭಂ ಎನ್ನುವ ವಿದ್ಯಾರ್ಥಿಗಳು ನೆಟ್​ವರ್ಕ್​ ಸಿಗದೇ, ದಾರಿ ಕಾಣದೇ ರಾತ್ರಿ ಇಡೀ ಅರಣ್ಯದಲ್ಲಿ ಕಳೆದಿದ್ದು, ಕೊನೆಗೆ ಇಂದು(ಡಿಸೆಂಬರ್ 04) ಬೆಳಗಿನ ಜಾವ 4 ಗಂಟೆಗೆ ವಿದ್ಯಾರ್ಥಿಗಳನ್ನು ಅಗ್ನಿ ಶಾಮಕ ದಳ ಹಾಗು ಪೊಲೀಸರು ಸೇರಿಕೊಮಡು ರಕ್ಷಣೆ ಮಾಡಿದ್ದಾರೆ.

ದಂಡಿಗಾನಹಳ್ಳಿ ಜಲಾಶಯಕ್ಕೆ ತೆರಳಿದ್ದ ಕೃಷ್ಣತಿವಾರಿ, ಶಂಭಂ ಅಲ್ಲಿಂದ ಅರಣ್ಯದಲ್ಲಿ ಅಕ್ರಮವಾಗಿ ಟ್ರಕ್ಕಿಂಗ್​ಗೆ ತೆರಳಿದ್ದರು. ಬಳಿಕ ದಾರಿ ಗೊತ್ತಾಗದೇ ರಾತ್ರಿಯಿಡೀ ಕಾಡಿನ ಮಧ್ಯೆ ಪರದಾಡಿದ್ದು, ಅಗ್ನಿಶಾಮಕದಳ, ಪೊಲೀಸರು, ಸ್ಥಳೀಯರು ರಾತ್ರಿಯಿಡಿ ಹುಡುಕಾಡಿದ್ದಾರೆ. ಸದ್ಯ ಬೆಳಗಿನ ಜಾವ 4 ಗಂಟೆ ವೇಳೆಗೆ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ.

ಈ ಹಿಂದೆಯೂ ಸಹ ಇದೇ ರೀತಿಯ ಘಟನೆಗಳು ನಡೆದಿವೆ. ಟ್ರಕ್ಕಿಂಗ್​ ಹೋದ ಯುವಕರು ದಾರಿ ತಪ್ಪಿ ಪರದಾಡಿದ್ದು, ಬಳಿಕ ಪೊಲೀಸರು ಪತ್ತೆ ಮಾಡಿ ರಕ್ಷಿಸಿದ ಉದಾಹಣರಣೆಗಳು ಇವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ