AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಟ್ರಕ್ಕಿಂಗ್​ಗೆ ಹೋಗಿ ಅರಣ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ

ಟ್ರಕ್ಕಿಂಗ್​ಗೆ ಹೋಗಿ ದಾರಿ ತಪ್ಪಿದ್ದ ಇಬ್ಬರು ಸಂಶೋಧನಾ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ಜಿಲ್ಲೆ ದಂಡಿಗಾನಹಳ್ಳಿ ಜಲಾಶಯದ ಬಳಿಯ ಅರಣ್ಯದಲ್ಲಿ ಟ್ರಕ್ಕಿಂಗ್​ಗೆ ಹೋಗಿದ್ದ ವಿದ್ಯಾರ್ಥಿಗಳು ನೆಟ್​ವರ್ಕ್​, ದಾರಿ ಸಿಗದೇ ಇಡೀ ರಾತ್ರಿ ಅರಣ್ಯದಲ್ಲಿ ಪರದಾಡಿದ್ದಾರೆ.

ಚಿಕ್ಕಬಳ್ಳಾಪುರ: ಟ್ರಕ್ಕಿಂಗ್​ಗೆ ಹೋಗಿ ಅರಣ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ
TV9 Web
| Edited By: |

Updated on: Dec 04, 2023 | 12:34 PM

Share

ಚಿಕ್ಕಬಳ್ಳಾಪುರ, (ಡಿಸೆಂಬರ್ 04): ಟ್ರಕ್ಕಿಂಗ್​ಗೆ  ಹೋಗಿ ಜಿಲ್ಲೆ ದಂಡಿಗಾನಹಳ್ಳಿ ಜಲಾಶಯದ ಬಳಿಯ ಅರಣ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು(Students) ರಕ್ಷಣೆ ಮಾಡಲಾಗಿದೆ. ನಿನ್ನೆ (ಡಿಸೆಂಬರ್ 03) ದಂಡಿಗಾನಹಳ್ಳಿ ಜಲಾಶಯಕ್ಕೆ ತೆರಳಿದ್ದ ಬೆಂಗಳೂರಿನ (Bengaluru) ಜೆ.ಎನ್​.ಸಿ.ಆರ್​ ಕಾಲೇಜಿನಕೃಷ್ಣತಿವಾರಿ, ಶಂಭಂ ಎನ್ನುವ ವಿದ್ಯಾರ್ಥಿಗಳು ನೆಟ್​ವರ್ಕ್​ ಸಿಗದೇ, ದಾರಿ ಕಾಣದೇ ರಾತ್ರಿ ಇಡೀ ಅರಣ್ಯದಲ್ಲಿ ಕಳೆದಿದ್ದು, ಕೊನೆಗೆ ಇಂದು(ಡಿಸೆಂಬರ್ 04) ಬೆಳಗಿನ ಜಾವ 4 ಗಂಟೆಗೆ ವಿದ್ಯಾರ್ಥಿಗಳನ್ನು ಅಗ್ನಿ ಶಾಮಕ ದಳ ಹಾಗು ಪೊಲೀಸರು ಸೇರಿಕೊಮಡು ರಕ್ಷಣೆ ಮಾಡಿದ್ದಾರೆ.

ದಂಡಿಗಾನಹಳ್ಳಿ ಜಲಾಶಯಕ್ಕೆ ತೆರಳಿದ್ದ ಕೃಷ್ಣತಿವಾರಿ, ಶಂಭಂ ಅಲ್ಲಿಂದ ಅರಣ್ಯದಲ್ಲಿ ಅಕ್ರಮವಾಗಿ ಟ್ರಕ್ಕಿಂಗ್​ಗೆ ತೆರಳಿದ್ದರು. ಬಳಿಕ ದಾರಿ ಗೊತ್ತಾಗದೇ ರಾತ್ರಿಯಿಡೀ ಕಾಡಿನ ಮಧ್ಯೆ ಪರದಾಡಿದ್ದು, ಅಗ್ನಿಶಾಮಕದಳ, ಪೊಲೀಸರು, ಸ್ಥಳೀಯರು ರಾತ್ರಿಯಿಡಿ ಹುಡುಕಾಡಿದ್ದಾರೆ. ಸದ್ಯ ಬೆಳಗಿನ ಜಾವ 4 ಗಂಟೆ ವೇಳೆಗೆ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ.

ಈ ಹಿಂದೆಯೂ ಸಹ ಇದೇ ರೀತಿಯ ಘಟನೆಗಳು ನಡೆದಿವೆ. ಟ್ರಕ್ಕಿಂಗ್​ ಹೋದ ಯುವಕರು ದಾರಿ ತಪ್ಪಿ ಪರದಾಡಿದ್ದು, ಬಳಿಕ ಪೊಲೀಸರು ಪತ್ತೆ ಮಾಡಿ ರಕ್ಷಿಸಿದ ಉದಾಹಣರಣೆಗಳು ಇವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ