AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಟ್ರಕ್ಕಿಂಗ್​ಗೆ ಹೋಗಿ ಅರಣ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ

ಟ್ರಕ್ಕಿಂಗ್​ಗೆ ಹೋಗಿ ದಾರಿ ತಪ್ಪಿದ್ದ ಇಬ್ಬರು ಸಂಶೋಧನಾ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ಜಿಲ್ಲೆ ದಂಡಿಗಾನಹಳ್ಳಿ ಜಲಾಶಯದ ಬಳಿಯ ಅರಣ್ಯದಲ್ಲಿ ಟ್ರಕ್ಕಿಂಗ್​ಗೆ ಹೋಗಿದ್ದ ವಿದ್ಯಾರ್ಥಿಗಳು ನೆಟ್​ವರ್ಕ್​, ದಾರಿ ಸಿಗದೇ ಇಡೀ ರಾತ್ರಿ ಅರಣ್ಯದಲ್ಲಿ ಪರದಾಡಿದ್ದಾರೆ.

ಚಿಕ್ಕಬಳ್ಳಾಪುರ: ಟ್ರಕ್ಕಿಂಗ್​ಗೆ ಹೋಗಿ ಅರಣ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ
TV9 Web
| Edited By: |

Updated on: Dec 04, 2023 | 12:34 PM

Share

ಚಿಕ್ಕಬಳ್ಳಾಪುರ, (ಡಿಸೆಂಬರ್ 04): ಟ್ರಕ್ಕಿಂಗ್​ಗೆ  ಹೋಗಿ ಜಿಲ್ಲೆ ದಂಡಿಗಾನಹಳ್ಳಿ ಜಲಾಶಯದ ಬಳಿಯ ಅರಣ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು(Students) ರಕ್ಷಣೆ ಮಾಡಲಾಗಿದೆ. ನಿನ್ನೆ (ಡಿಸೆಂಬರ್ 03) ದಂಡಿಗಾನಹಳ್ಳಿ ಜಲಾಶಯಕ್ಕೆ ತೆರಳಿದ್ದ ಬೆಂಗಳೂರಿನ (Bengaluru) ಜೆ.ಎನ್​.ಸಿ.ಆರ್​ ಕಾಲೇಜಿನಕೃಷ್ಣತಿವಾರಿ, ಶಂಭಂ ಎನ್ನುವ ವಿದ್ಯಾರ್ಥಿಗಳು ನೆಟ್​ವರ್ಕ್​ ಸಿಗದೇ, ದಾರಿ ಕಾಣದೇ ರಾತ್ರಿ ಇಡೀ ಅರಣ್ಯದಲ್ಲಿ ಕಳೆದಿದ್ದು, ಕೊನೆಗೆ ಇಂದು(ಡಿಸೆಂಬರ್ 04) ಬೆಳಗಿನ ಜಾವ 4 ಗಂಟೆಗೆ ವಿದ್ಯಾರ್ಥಿಗಳನ್ನು ಅಗ್ನಿ ಶಾಮಕ ದಳ ಹಾಗು ಪೊಲೀಸರು ಸೇರಿಕೊಮಡು ರಕ್ಷಣೆ ಮಾಡಿದ್ದಾರೆ.

ದಂಡಿಗಾನಹಳ್ಳಿ ಜಲಾಶಯಕ್ಕೆ ತೆರಳಿದ್ದ ಕೃಷ್ಣತಿವಾರಿ, ಶಂಭಂ ಅಲ್ಲಿಂದ ಅರಣ್ಯದಲ್ಲಿ ಅಕ್ರಮವಾಗಿ ಟ್ರಕ್ಕಿಂಗ್​ಗೆ ತೆರಳಿದ್ದರು. ಬಳಿಕ ದಾರಿ ಗೊತ್ತಾಗದೇ ರಾತ್ರಿಯಿಡೀ ಕಾಡಿನ ಮಧ್ಯೆ ಪರದಾಡಿದ್ದು, ಅಗ್ನಿಶಾಮಕದಳ, ಪೊಲೀಸರು, ಸ್ಥಳೀಯರು ರಾತ್ರಿಯಿಡಿ ಹುಡುಕಾಡಿದ್ದಾರೆ. ಸದ್ಯ ಬೆಳಗಿನ ಜಾವ 4 ಗಂಟೆ ವೇಳೆಗೆ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ.

ಈ ಹಿಂದೆಯೂ ಸಹ ಇದೇ ರೀತಿಯ ಘಟನೆಗಳು ನಡೆದಿವೆ. ಟ್ರಕ್ಕಿಂಗ್​ ಹೋದ ಯುವಕರು ದಾರಿ ತಪ್ಪಿ ಪರದಾಡಿದ್ದು, ಬಳಿಕ ಪೊಲೀಸರು ಪತ್ತೆ ಮಾಡಿ ರಕ್ಷಿಸಿದ ಉದಾಹಣರಣೆಗಳು ಇವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!