AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಟ್ರಕ್ಕಿಂಗ್​ಗೆ ಹೋಗಿ ಅರಣ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ

ಟ್ರಕ್ಕಿಂಗ್​ಗೆ ಹೋಗಿ ದಾರಿ ತಪ್ಪಿದ್ದ ಇಬ್ಬರು ಸಂಶೋಧನಾ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ಜಿಲ್ಲೆ ದಂಡಿಗಾನಹಳ್ಳಿ ಜಲಾಶಯದ ಬಳಿಯ ಅರಣ್ಯದಲ್ಲಿ ಟ್ರಕ್ಕಿಂಗ್​ಗೆ ಹೋಗಿದ್ದ ವಿದ್ಯಾರ್ಥಿಗಳು ನೆಟ್​ವರ್ಕ್​, ದಾರಿ ಸಿಗದೇ ಇಡೀ ರಾತ್ರಿ ಅರಣ್ಯದಲ್ಲಿ ಪರದಾಡಿದ್ದಾರೆ.

ಚಿಕ್ಕಬಳ್ಳಾಪುರ: ಟ್ರಕ್ಕಿಂಗ್​ಗೆ ಹೋಗಿ ಅರಣ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ
TV9 Web
| Edited By: |

Updated on: Dec 04, 2023 | 12:34 PM

Share

ಚಿಕ್ಕಬಳ್ಳಾಪುರ, (ಡಿಸೆಂಬರ್ 04): ಟ್ರಕ್ಕಿಂಗ್​ಗೆ  ಹೋಗಿ ಜಿಲ್ಲೆ ದಂಡಿಗಾನಹಳ್ಳಿ ಜಲಾಶಯದ ಬಳಿಯ ಅರಣ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು(Students) ರಕ್ಷಣೆ ಮಾಡಲಾಗಿದೆ. ನಿನ್ನೆ (ಡಿಸೆಂಬರ್ 03) ದಂಡಿಗಾನಹಳ್ಳಿ ಜಲಾಶಯಕ್ಕೆ ತೆರಳಿದ್ದ ಬೆಂಗಳೂರಿನ (Bengaluru) ಜೆ.ಎನ್​.ಸಿ.ಆರ್​ ಕಾಲೇಜಿನಕೃಷ್ಣತಿವಾರಿ, ಶಂಭಂ ಎನ್ನುವ ವಿದ್ಯಾರ್ಥಿಗಳು ನೆಟ್​ವರ್ಕ್​ ಸಿಗದೇ, ದಾರಿ ಕಾಣದೇ ರಾತ್ರಿ ಇಡೀ ಅರಣ್ಯದಲ್ಲಿ ಕಳೆದಿದ್ದು, ಕೊನೆಗೆ ಇಂದು(ಡಿಸೆಂಬರ್ 04) ಬೆಳಗಿನ ಜಾವ 4 ಗಂಟೆಗೆ ವಿದ್ಯಾರ್ಥಿಗಳನ್ನು ಅಗ್ನಿ ಶಾಮಕ ದಳ ಹಾಗು ಪೊಲೀಸರು ಸೇರಿಕೊಮಡು ರಕ್ಷಣೆ ಮಾಡಿದ್ದಾರೆ.

ದಂಡಿಗಾನಹಳ್ಳಿ ಜಲಾಶಯಕ್ಕೆ ತೆರಳಿದ್ದ ಕೃಷ್ಣತಿವಾರಿ, ಶಂಭಂ ಅಲ್ಲಿಂದ ಅರಣ್ಯದಲ್ಲಿ ಅಕ್ರಮವಾಗಿ ಟ್ರಕ್ಕಿಂಗ್​ಗೆ ತೆರಳಿದ್ದರು. ಬಳಿಕ ದಾರಿ ಗೊತ್ತಾಗದೇ ರಾತ್ರಿಯಿಡೀ ಕಾಡಿನ ಮಧ್ಯೆ ಪರದಾಡಿದ್ದು, ಅಗ್ನಿಶಾಮಕದಳ, ಪೊಲೀಸರು, ಸ್ಥಳೀಯರು ರಾತ್ರಿಯಿಡಿ ಹುಡುಕಾಡಿದ್ದಾರೆ. ಸದ್ಯ ಬೆಳಗಿನ ಜಾವ 4 ಗಂಟೆ ವೇಳೆಗೆ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ.

ಈ ಹಿಂದೆಯೂ ಸಹ ಇದೇ ರೀತಿಯ ಘಟನೆಗಳು ನಡೆದಿವೆ. ಟ್ರಕ್ಕಿಂಗ್​ ಹೋದ ಯುವಕರು ದಾರಿ ತಪ್ಪಿ ಪರದಾಡಿದ್ದು, ಬಳಿಕ ಪೊಲೀಸರು ಪತ್ತೆ ಮಾಡಿ ರಕ್ಷಿಸಿದ ಉದಾಹಣರಣೆಗಳು ಇವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ