AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಟ್ರಕ್ಕಿಂಗ್​ಗೆ ಹೋಗಿ ಅರಣ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ

ಟ್ರಕ್ಕಿಂಗ್​ಗೆ ಹೋಗಿ ದಾರಿ ತಪ್ಪಿದ್ದ ಇಬ್ಬರು ಸಂಶೋಧನಾ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ಜಿಲ್ಲೆ ದಂಡಿಗಾನಹಳ್ಳಿ ಜಲಾಶಯದ ಬಳಿಯ ಅರಣ್ಯದಲ್ಲಿ ಟ್ರಕ್ಕಿಂಗ್​ಗೆ ಹೋಗಿದ್ದ ವಿದ್ಯಾರ್ಥಿಗಳು ನೆಟ್​ವರ್ಕ್​, ದಾರಿ ಸಿಗದೇ ಇಡೀ ರಾತ್ರಿ ಅರಣ್ಯದಲ್ಲಿ ಪರದಾಡಿದ್ದಾರೆ.

ಚಿಕ್ಕಬಳ್ಳಾಪುರ: ಟ್ರಕ್ಕಿಂಗ್​ಗೆ ಹೋಗಿ ಅರಣ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳ ರಕ್ಷಣೆ
TV9 Web
| Edited By: |

Updated on: Dec 04, 2023 | 12:34 PM

Share

ಚಿಕ್ಕಬಳ್ಳಾಪುರ, (ಡಿಸೆಂಬರ್ 04): ಟ್ರಕ್ಕಿಂಗ್​ಗೆ  ಹೋಗಿ ಜಿಲ್ಲೆ ದಂಡಿಗಾನಹಳ್ಳಿ ಜಲಾಶಯದ ಬಳಿಯ ಅರಣ್ಯದಲ್ಲಿ ಸಿಲುಕಿದ್ದ ವಿದ್ಯಾರ್ಥಿಗಳನ್ನು(Students) ರಕ್ಷಣೆ ಮಾಡಲಾಗಿದೆ. ನಿನ್ನೆ (ಡಿಸೆಂಬರ್ 03) ದಂಡಿಗಾನಹಳ್ಳಿ ಜಲಾಶಯಕ್ಕೆ ತೆರಳಿದ್ದ ಬೆಂಗಳೂರಿನ (Bengaluru) ಜೆ.ಎನ್​.ಸಿ.ಆರ್​ ಕಾಲೇಜಿನಕೃಷ್ಣತಿವಾರಿ, ಶಂಭಂ ಎನ್ನುವ ವಿದ್ಯಾರ್ಥಿಗಳು ನೆಟ್​ವರ್ಕ್​ ಸಿಗದೇ, ದಾರಿ ಕಾಣದೇ ರಾತ್ರಿ ಇಡೀ ಅರಣ್ಯದಲ್ಲಿ ಕಳೆದಿದ್ದು, ಕೊನೆಗೆ ಇಂದು(ಡಿಸೆಂಬರ್ 04) ಬೆಳಗಿನ ಜಾವ 4 ಗಂಟೆಗೆ ವಿದ್ಯಾರ್ಥಿಗಳನ್ನು ಅಗ್ನಿ ಶಾಮಕ ದಳ ಹಾಗು ಪೊಲೀಸರು ಸೇರಿಕೊಮಡು ರಕ್ಷಣೆ ಮಾಡಿದ್ದಾರೆ.

ದಂಡಿಗಾನಹಳ್ಳಿ ಜಲಾಶಯಕ್ಕೆ ತೆರಳಿದ್ದ ಕೃಷ್ಣತಿವಾರಿ, ಶಂಭಂ ಅಲ್ಲಿಂದ ಅರಣ್ಯದಲ್ಲಿ ಅಕ್ರಮವಾಗಿ ಟ್ರಕ್ಕಿಂಗ್​ಗೆ ತೆರಳಿದ್ದರು. ಬಳಿಕ ದಾರಿ ಗೊತ್ತಾಗದೇ ರಾತ್ರಿಯಿಡೀ ಕಾಡಿನ ಮಧ್ಯೆ ಪರದಾಡಿದ್ದು, ಅಗ್ನಿಶಾಮಕದಳ, ಪೊಲೀಸರು, ಸ್ಥಳೀಯರು ರಾತ್ರಿಯಿಡಿ ಹುಡುಕಾಡಿದ್ದಾರೆ. ಸದ್ಯ ಬೆಳಗಿನ ಜಾವ 4 ಗಂಟೆ ವೇಳೆಗೆ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ.

ಈ ಹಿಂದೆಯೂ ಸಹ ಇದೇ ರೀತಿಯ ಘಟನೆಗಳು ನಡೆದಿವೆ. ಟ್ರಕ್ಕಿಂಗ್​ ಹೋದ ಯುವಕರು ದಾರಿ ತಪ್ಪಿ ಪರದಾಡಿದ್ದು, ಬಳಿಕ ಪೊಲೀಸರು ಪತ್ತೆ ಮಾಡಿ ರಕ್ಷಿಸಿದ ಉದಾಹಣರಣೆಗಳು ಇವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್