AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಮೊನ್ನೆ ಕೈದಿ ಆತ್ಮಹತ್ಯೆ; ಇಂದು ಮತ್ತೊರ್ವ ವಿಚಾರಣಾಧೀನ ಕೈದಿ ಅಸ್ವಸ್ಥ

ಚಿಕ್ಕಬಳ್ಳಾಪುರ ತಾಲೂಕಿನ ಅಣಕನೂರು ಬಳಿಯ ಜಿಲ್ಲಾ ಕಾರಗೃಹದಲ್ಲಿ ಮೊನ್ನೆಯಷ್ಟೇ ವಿಚಾರಣಾಧೀನ ಆರೋಪಿ ನಾಗೇಶ್ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದನು. ಇದೀಗ ಮತ್ತೋರ್ವ ಕೈದಿ ಅನುಮಾನಸ್ಫದವಾಗಿ ಅಸ್ವಸ್ಥನಾಗಿದ್ದಾನೆ.

ಚಿಕ್ಕಬಳ್ಳಾಪುರ: ಮೊನ್ನೆ ಕೈದಿ ಆತ್ಮಹತ್ಯೆ; ಇಂದು ಮತ್ತೊರ್ವ ವಿಚಾರಣಾಧೀನ ಕೈದಿ ಅಸ್ವಸ್ಥ
ಖೈದಿ ಅಸ್ವಸ್ಥ
TV9 Web
| Edited By: |

Updated on: Sep 29, 2021 | 11:47 AM

Share

ಚಿಕ್ಕಬಳ್ಳಾಪುರ: ಜೈಲಿನಲ್ಲಿ ವಿಚಾರಣಾಧೀನ ಕೈದಿ ಅಸ್ವಸ್ಥನಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಅಶೋಕ್ (29) ಅಸ್ವಸ್ಥನಾದ ವಿಚಾರಣಾಧೀನ ಕೈದಿ. ಜೈಲಿನಲ್ಲಿ ಕುಸಿದು ಬಿದ್ದು ತಲೆಗೆ ಗಂಭೀರ ಗಾಯವಾಗಿದೆ ಎಂದು ಶಂಕಿಸಲಾಗಿದೆ. ಪ್ರಜ್ಞಾಹೀನನಾಗಿರುವ ವಿಚಾರಣಾಧೀನ ಕೈದಿ ಆಶೋಕ್​ನನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಅಣಕನೂರು ಬಳಿಯ ಜಿಲ್ಲಾ ಕಾರಗೃಹದಲ್ಲಿ ಮೊನ್ನೆಯಷ್ಟೇ ವಿಚಾರಣಾಧೀನ ಆರೋಪಿ ನಾಗೇಶ್ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದನು. ಇದೀಗ ಮತ್ತೋರ್ವ ಕೈದಿ ಅನುಮಾನಸ್ಫದವಾಗಿ ಅಸ್ವಸ್ಥನಾಗಿದ್ದಾನೆ.

ಚಿಕ್ಕಬಳ್ಳಾಪುರ ಜೈಲಿನಲ್ಲಿ ವಿಚಾರಣಾಧೀನ ಕೈದಿ ಅನುಮಾನಸ್ಪದ ಸಾವು ಜಿಲ್ಲೆಯ ಜೈಲಿನಲ್ಲಿ ವಿಚಾರಣಾಧೀನ ಕೈದಿಯೊಬ್ಬ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ನಿನ್ನೆವರೆಗೂ ಚೆನ್ನಾಗಿದ್ದ ವಿಚಾರಣಾಧೀನ ಕೈದಿ ಇದ್ದಕ್ಕಿದ್ದಂತೆ ಮೃತಪಟ್ಟಿದ್ದಾನೆ. 26 ವರ್ಷದ ನಾಗೇಶ್ ಎಂಬುವವನು ಸಾವನ್ನಪ್ಪಿದ ವಿಚಾರಣಾಧೀನ ಕೈದಿ. ನಾಗೇಶ್​ನ ಮೂಗಿನಲ್ಲಿ ರಕ್ತ ಸುರಿದಿದೆ. ಸದ್ಯ ನಾಗೇಶ್ ಶವ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಕೊಲೆ ಪ್ರಕರಣದಲ್ಲಿ ನಾಗೇಶ್ ಜೈಲು ಸೇರಿದ್ದ. ಬಾಗಲೂರು ಪೊಲೀಸ್ ಠಾಣೆಯ ಕೊಲೆ ಪ್ರಕರಣದ ವಿಚಾರಣಾಧೀನ ಕೈದಿಯಾಗಿದ್ದ. ನಿನ್ನೆ ರಾತ್ರಿ 10.50ಕ್ಕೆ ಆರೋಗ್ಯದಲ್ಲಿ ಏರು ಪೇರು ಕಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ನಾಗೇಶ್ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ ಜೈಲಿನಲ್ಲಿ ವಿಚಾರಣಾಧೀನ ಕೈದಿ ಅನುಮಾನಸ್ಪದ ಸಾವು

ಮಂಗಳೂರು ಜೈಲಿನಲ್ಲಿ ಹಿಂದೂ-ಮುಸ್ಲಿಂ ಕೈದಿಗಳಿಗೆ ಪ್ರತ್ಯೇಕ ಸೆಲ್ ಯಾಕೆ? ಒಟ್ಟಿಗೆ ಹಾಕಿ, ಹೊಡೆದುಕೊಂಡು ಸಾಯಲಿ- ಖಾದರ್ ಸಲಹೆ

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು