AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೌರಿಬಿದನೂರು ರಸ್ತೆಯಲ್ಲಿ ಮದ್ಯದ ಹೊಳೆ: ಇಷ್ಟವಾದ ಎಣ್ಣೆ ಬ್ರ್ಯಾಂಡ್​ ಕದಿಯಲು ಮದ್ಯಪ್ರಿಯರ ನೂಕುನುಗ್ಗಲು!

Liquor ಬಾರ್‌ಗಳಿಗೆ ಮದ್ಯ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾದ ಪರಿಣಾಮ 10 ಲಕ್ಷ ರೂಪಾಯಿ ಮೌಲ್ಯದ ಮದ್ಯ ರಸ್ತೆ ಪಾಲಾದ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು ರಸ್ತೆಯ ಕಣಿವೆಯಲ್ಲಿ ನಡೆದಿದೆ. ಟೆಂಪೋನಲ್ಲಿ ಚಿಕ್ಕಬಳ್ಳಾಪುರದಿಂದ ಮಂಚೇನಹಳ್ಳಿಗೆ ಮದ್ಯ ಸಾಗಿಸಲಾಗುತ್ತಿತ್ತು.

ಗೌರಿಬಿದನೂರು ರಸ್ತೆಯಲ್ಲಿ ಮದ್ಯದ ಹೊಳೆ: ಇಷ್ಟವಾದ ಎಣ್ಣೆ ಬ್ರ್ಯಾಂಡ್​ ಕದಿಯಲು ಮದ್ಯಪ್ರಿಯರ ನೂಕುನುಗ್ಗಲು!
ಇಷ್ಟವಾದ ಎಣ್ಣೆ ಬ್ರ್ಯಾಂಡ್​ ಕದಿಯಲು ಮದ್ಯಪ್ರಿಯರ ನೂಕುನುಗ್ಗಲು!
KUSHAL V
|

Updated on:Feb 15, 2021 | 11:45 PM

Share

ಚಿಕ್ಕಬಳ್ಳಾಪುರ: ಬಾರ್‌ಗಳಿಗೆ ಮದ್ಯ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾದ ಪರಿಣಾಮ 10 ಲಕ್ಷ ರೂಪಾಯಿ ಮೌಲ್ಯದ ಮದ್ಯ ರಸ್ತೆ ಪಾಲಾದ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು ರಸ್ತೆಯ ಕಣಿವೆಯಲ್ಲಿ ನಡೆದಿದೆ. ಟೆಂಪೋನಲ್ಲಿ ಚಿಕ್ಕಬಳ್ಳಾಪುರದಿಂದ ಮಂಚೇನಹಳ್ಳಿಗೆ ಮದ್ಯ ಸಾಗಿಸಲಾಗುತ್ತಿತ್ತು. ಈ ವೇಳೆ, ವಾಹನ ಪಲ್ಟಿಯಾಗಿ ಮದ್ಯದ ಬಾಟಲಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದವು.

ಈ ನಡುವೆ, ಹಲವು ಬಾಟಲಿಗಳು ಒಡೆದು ರಸ್ತೆಯಲ್ಲಿ ಮದ್ಯದ ಹೊಳೆಯೇ ಹರಿಯಿತು. ಇನ್ನು, ಸುದ್ದಿ ತಿಳಿಯುತ್ತಿದ್ದಂತೆ ಅಧಿಕಾರಿಗಳಿಗೂ ಮುಂಚೆ ಸ್ಪಾಟ್​ಗೆ ಬಂದ ಮದ್ಯಪ್ರಿಯರು ಅವಘಡದಲ್ಲಿ ಒಡೆಯದೇ ಬಿದ್ದಿದ್ದ ಮದ್ಯದ ಬಾಟಲಿಗಳನ್ನು ಚೀಲದಲ್ಲಿ ತುಂಬಿಸಿಕೊಂಡರು. ಈ ಮಧ್ಯೆ, ಸ್ಥಳಕ್ಕೆ ಅಬಕಾರಿ ಇಲಾಖೆ ಅಧಿಕಾರಿಗಳು ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಇದನ್ನೂ ಓದಿ:Mishaps ಕರ್ನಾಟಕಕ್ಕೆ ಇಂದು ಕರಾಳ ಸೋಮವಾರ: ರಾಜ್ಯದ 4 ಜಿಲ್ಲೆಗಳಲ್ಲಿ ಅವಘಡ, ಅಪಘಾತ, ದುರಂತ..

Published On - 11:09 pm, Mon, 15 February 21

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್