AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur: ಚಿಕ್ಕಬಳ್ಳಾಪುರದಲ್ಲಿ ರಸ್ತೆ ಅಪಘಾತ -ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದ ಬೆಂಗಳೂರಿನ ಯುವತಿ ಸಾವು

Road Accident: ಬೆಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಚೈತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದಾಗ ಚೈತ್ರಾ ಸಾವಿಗೀಡಾಗಿದ್ದಾರೆ.

Chikkaballapur: ಚಿಕ್ಕಬಳ್ಳಾಪುರದಲ್ಲಿ ರಸ್ತೆ ಅಪಘಾತ -ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದ ಬೆಂಗಳೂರಿನ ಯುವತಿ ಸಾವು
ಟಿಪ್ಪರ್ ಡಿಕ್ಕಿ, ಸ್ನೇಹಿತನ ಜತೆ ಬೈಕ್​ನಲ್ಲಿ ತೆರಳುತ್ತಿದ್ದ ಯುವತಿ ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on:Sep 16, 2022 | 4:32 PM

Share

ಚಿಕ್ಕಬಳ್ಳಾಪುರ: ಟಿಪ್ಪರ್ ವಾಹನ ಡಿಕ್ಕಿಯಾಗಿ (Road Accident) ಸ್ನೇಹಿತನ ಜತೆ ಬೈಕ್​ನಲ್ಲಿ ತೆರಳುತ್ತಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ (Chikkaballapur) ವಾಪಸಂದ್ರ ಬ್ರಿಡ್ಜ್​ ಬಳಿ ನಡೆದಿದೆ. ಚೈತ್ರಾ (19) ದುರ್ಮರಣಕ್ಕೀಡಾದ ವಿದ್ಯಾರ್ಥಿನಿ.

ಪಿಕನಿಕ್ ಬಂದು ಹೆದ್ದಾರಿಯಲ್ಲಿ ಹೆಣವಾದ ವಿದ್ಯಾರ್ಥಿನಿ

ಬೆಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ (Bangalore girl) ಚೈತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದಾಗ ಚೈತ್ರಾ ಸಾವಿಗೀಡಾಗಿದ್ದಾರೆ. ವಿದ್ಯಾರ್ಥಿನಿಯ ಸ್ನೇಹಿತ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆಯಲ್ಲಿ ಸರಣಿ ಅಪಘಾತ, ಇಬ್ಬರು ದುರ್ಮರಣ

ದಾವಣಗೆರೆ: ದಾವಣಗೆರೆ ಹೊರವಲಯದ ಕಲ್ಪನಹಳ್ಳಿ ಬಳಿ ಟ್ರ್ಯಾಕ್ಟರ್​​ ಮತ್ತು ಬೈಕ್​ಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಶಿಕ್ಷಕಿ ಜ್ಯೋತಿ (43) ಮತ್ತು ಬೈಕ್​ ಸವಾರ ಮಂಜುನಾಥ್ ​(68) ಸಾವಿಗೀಡಾಗಿದ್ದಾರೆ. ಆ್ಯಂಬುಲೆನ್ಸ್ ಚಾಲಕ ಮೊಹಮ್ಮದ್ ಮೀರನ್​ಗೆ ತೀವ್ರ ಗಾಯಗಳಾಗಿವೆ.

ಶಿಕ್ಷಕಿ ಜ್ಯೋತಿ ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸದಲ್ಲಿ ಇರುವಾಗಲೇ ಜ್ಯೋತಿ ಪತಿಗೆ ಹೃದಯಾಘಾತವಾಗಿದೆ. ದಾವಣಗೆರೆ ಆಸ್ಪತ್ರೆಗೆ ಆ್ಯಂಬುಲೆನ್ಸ್​ನಲ್ಲಿ ಕರೆತರುವಾಗ ಈ ಅವಘಡ ನಡೆದಿದೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:07 pm, Fri, 16 September 22

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ