AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur: ಚಿಕ್ಕಬಳ್ಳಾಪುರದಲ್ಲಿ ರಸ್ತೆ ಅಪಘಾತ -ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದ ಬೆಂಗಳೂರಿನ ಯುವತಿ ಸಾವು

Road Accident: ಬೆಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಚೈತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದಾಗ ಚೈತ್ರಾ ಸಾವಿಗೀಡಾಗಿದ್ದಾರೆ.

Chikkaballapur: ಚಿಕ್ಕಬಳ್ಳಾಪುರದಲ್ಲಿ ರಸ್ತೆ ಅಪಘಾತ -ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದ ಬೆಂಗಳೂರಿನ ಯುವತಿ ಸಾವು
ಟಿಪ್ಪರ್ ಡಿಕ್ಕಿ, ಸ್ನೇಹಿತನ ಜತೆ ಬೈಕ್​ನಲ್ಲಿ ತೆರಳುತ್ತಿದ್ದ ಯುವತಿ ಸಾವು
TV9 Web
| Edited By: |

Updated on:Sep 16, 2022 | 4:32 PM

Share

ಚಿಕ್ಕಬಳ್ಳಾಪುರ: ಟಿಪ್ಪರ್ ವಾಹನ ಡಿಕ್ಕಿಯಾಗಿ (Road Accident) ಸ್ನೇಹಿತನ ಜತೆ ಬೈಕ್​ನಲ್ಲಿ ತೆರಳುತ್ತಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ (Chikkaballapur) ವಾಪಸಂದ್ರ ಬ್ರಿಡ್ಜ್​ ಬಳಿ ನಡೆದಿದೆ. ಚೈತ್ರಾ (19) ದುರ್ಮರಣಕ್ಕೀಡಾದ ವಿದ್ಯಾರ್ಥಿನಿ.

ಪಿಕನಿಕ್ ಬಂದು ಹೆದ್ದಾರಿಯಲ್ಲಿ ಹೆಣವಾದ ವಿದ್ಯಾರ್ಥಿನಿ

ಬೆಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ (Bangalore girl) ಚೈತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದಾಗ ಚೈತ್ರಾ ಸಾವಿಗೀಡಾಗಿದ್ದಾರೆ. ವಿದ್ಯಾರ್ಥಿನಿಯ ಸ್ನೇಹಿತ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆಯಲ್ಲಿ ಸರಣಿ ಅಪಘಾತ, ಇಬ್ಬರು ದುರ್ಮರಣ

ದಾವಣಗೆರೆ: ದಾವಣಗೆರೆ ಹೊರವಲಯದ ಕಲ್ಪನಹಳ್ಳಿ ಬಳಿ ಟ್ರ್ಯಾಕ್ಟರ್​​ ಮತ್ತು ಬೈಕ್​ಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಶಿಕ್ಷಕಿ ಜ್ಯೋತಿ (43) ಮತ್ತು ಬೈಕ್​ ಸವಾರ ಮಂಜುನಾಥ್ ​(68) ಸಾವಿಗೀಡಾಗಿದ್ದಾರೆ. ಆ್ಯಂಬುಲೆನ್ಸ್ ಚಾಲಕ ಮೊಹಮ್ಮದ್ ಮೀರನ್​ಗೆ ತೀವ್ರ ಗಾಯಗಳಾಗಿವೆ.

ಶಿಕ್ಷಕಿ ಜ್ಯೋತಿ ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸದಲ್ಲಿ ಇರುವಾಗಲೇ ಜ್ಯೋತಿ ಪತಿಗೆ ಹೃದಯಾಘಾತವಾಗಿದೆ. ದಾವಣಗೆರೆ ಆಸ್ಪತ್ರೆಗೆ ಆ್ಯಂಬುಲೆನ್ಸ್​ನಲ್ಲಿ ಕರೆತರುವಾಗ ಈ ಅವಘಡ ನಡೆದಿದೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:07 pm, Fri, 16 September 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!