AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chikkaballapur: ಚಿಕ್ಕಬಳ್ಳಾಪುರದಲ್ಲಿ ರಸ್ತೆ ಅಪಘಾತ -ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದ ಬೆಂಗಳೂರಿನ ಯುವತಿ ಸಾವು

Road Accident: ಬೆಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ ಚೈತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದಾಗ ಚೈತ್ರಾ ಸಾವಿಗೀಡಾಗಿದ್ದಾರೆ.

Chikkaballapur: ಚಿಕ್ಕಬಳ್ಳಾಪುರದಲ್ಲಿ ರಸ್ತೆ ಅಪಘಾತ -ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದ ಬೆಂಗಳೂರಿನ ಯುವತಿ ಸಾವು
ಟಿಪ್ಪರ್ ಡಿಕ್ಕಿ, ಸ್ನೇಹಿತನ ಜತೆ ಬೈಕ್​ನಲ್ಲಿ ತೆರಳುತ್ತಿದ್ದ ಯುವತಿ ಸಾವು
TV9 Web
| Updated By: ಸಾಧು ಶ್ರೀನಾಥ್​|

Updated on:Sep 16, 2022 | 4:32 PM

Share

ಚಿಕ್ಕಬಳ್ಳಾಪುರ: ಟಿಪ್ಪರ್ ವಾಹನ ಡಿಕ್ಕಿಯಾಗಿ (Road Accident) ಸ್ನೇಹಿತನ ಜತೆ ಬೈಕ್​ನಲ್ಲಿ ತೆರಳುತ್ತಿದ್ದ ಯುವತಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ (Chikkaballapur) ವಾಪಸಂದ್ರ ಬ್ರಿಡ್ಜ್​ ಬಳಿ ನಡೆದಿದೆ. ಚೈತ್ರಾ (19) ದುರ್ಮರಣಕ್ಕೀಡಾದ ವಿದ್ಯಾರ್ಥಿನಿ.

ಪಿಕನಿಕ್ ಬಂದು ಹೆದ್ದಾರಿಯಲ್ಲಿ ಹೆಣವಾದ ವಿದ್ಯಾರ್ಥಿನಿ

ಬೆಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿನಿ (Bangalore girl) ಚೈತ್ರಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ನೇಹಿತನ ಜತೆ ಬೈಕ್​ನಲ್ಲಿ ಪಿಕ್​ನಿಕ್​ಗೆ ಬಂದಿದ್ದಾಗ ಚೈತ್ರಾ ಸಾವಿಗೀಡಾಗಿದ್ದಾರೆ. ವಿದ್ಯಾರ್ಥಿನಿಯ ಸ್ನೇಹಿತ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ದಾವಣಗೆರೆಯಲ್ಲಿ ಸರಣಿ ಅಪಘಾತ, ಇಬ್ಬರು ದುರ್ಮರಣ

ದಾವಣಗೆರೆ: ದಾವಣಗೆರೆ ಹೊರವಲಯದ ಕಲ್ಪನಹಳ್ಳಿ ಬಳಿ ಟ್ರ್ಯಾಕ್ಟರ್​​ ಮತ್ತು ಬೈಕ್​ಗೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ ಅವಘಡ ಸಂಭವಿಸಿದೆ. ಶಿಕ್ಷಕಿ ಜ್ಯೋತಿ (43) ಮತ್ತು ಬೈಕ್​ ಸವಾರ ಮಂಜುನಾಥ್ ​(68) ಸಾವಿಗೀಡಾಗಿದ್ದಾರೆ. ಆ್ಯಂಬುಲೆನ್ಸ್ ಚಾಲಕ ಮೊಹಮ್ಮದ್ ಮೀರನ್​ಗೆ ತೀವ್ರ ಗಾಯಗಳಾಗಿವೆ.

ಶಿಕ್ಷಕಿ ಜ್ಯೋತಿ ಕುಟುಂಬ ಸಮೇತ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸದಲ್ಲಿ ಇರುವಾಗಲೇ ಜ್ಯೋತಿ ಪತಿಗೆ ಹೃದಯಾಘಾತವಾಗಿದೆ. ದಾವಣಗೆರೆ ಆಸ್ಪತ್ರೆಗೆ ಆ್ಯಂಬುಲೆನ್ಸ್​ನಲ್ಲಿ ಕರೆತರುವಾಗ ಈ ಅವಘಡ ನಡೆದಿದೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 2:07 pm, Fri, 16 September 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!