AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸತ್ಯಸಾಯಿ ಮಾನವ ಅಭ್ಯುದಯ ವಿವಿ ಪ್ರಥಮ ಘಟಿಕೋತ್ಸವ; ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಇಸ್ರೋ ಮಾಜಿ ಮುಖ್ಯಸ್ಥ ಡಾ.ಕಸ್ತೂರಿ ರಂಗನ್ ಸೇರಿ ನಾಲ್ವರಿಗೆ ಗೌರವ ಡಾಕ್ಟರೇಟ್

ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ನಾಲ್ವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.

ಸತ್ಯಸಾಯಿ ಮಾನವ ಅಭ್ಯುದಯ ವಿವಿ ಪ್ರಥಮ ಘಟಿಕೋತ್ಸವ; ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಇಸ್ರೋ ಮಾಜಿ ಮುಖ್ಯಸ್ಥ ಡಾ.ಕಸ್ತೂರಿ ರಂಗನ್ ಸೇರಿ ನಾಲ್ವರಿಗೆ ಗೌರವ ಡಾಕ್ಟರೇಟ್
ಸತ್ಯಸಾಯಿ ಮಾನವ ಅಭ್ಯುದಯ ವಿವಿ ಪ್ರಥಮ ಘಟಿಕೋತ್ಸವ
TV9 Web
| Edited By: |

Updated on:Jul 13, 2022 | 9:20 PM

Share

ಚಿಕ್ಕಬಳ್ಳಾಪುರ: ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವ ಇಂದು ಅದ್ದೂರಿಯಾಗಿ ನಡೆದಿದ್ದು ಘಟಿಕೋತ್ಸವದಲ್ಲಿ ನಾಲ್ವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ. ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್, ಅಣು ವಿಜ್ಞಾನಿ R.ಚಿದಂಬರಂ, ಇಸ್ರೋ ಸಂಸ್ಥೆಯ ಮಾಜಿ ಮುಖ್ಯಸ್ಥ ಡಾ.ಕಸ್ತೂರಿ ರಂಗನ್, ಪಂಡಿತ್ ಎಂ.ವೆಂಕಟೇಶ್ ಕುಮಾರ್ಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿರುವ ಸತ್ಯಸಾಯಿ ಆಶ್ರಮದಲ್ಲಿ ನಾಲ್ವರು ಗಣ್ಯರಿಗೆ ಗೌರವ ಡಾಕ್ಟರೇಟ್ ನೀಡಲಾಯಿತು. ಇನ್ನು ಘಟಿಕೋತ್ಸವದಲ್ಲಿ ಸಚಿವರಾದ ಸುಧಾಕರ್, ಎಂಟಿಬಿ ನಾಗರಾಜ್ ಭಾಗಿಯಾಗಿದ್ದರು.

ಶಿಕ್ಷೆಯಿಂದ ಬದಲಾವಣೆ ಆಗಲ್ಲ, ಬದುಕುವುದಕ್ಕಾಗಿ ಜೀವನ ವ್ಯರ್ಥ ಸತ್ಯಸಾಯಿ ಮಾನವ ಅಭ್ಯುದಯ ವಿವಿ ಘಟಿಕೋತ್ಸವದಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಿದ್ರು. ವಿಶ್ವದಲ್ಲಿ ಸ್ವೇಚ್ಛಾಚಾರ ಬಹುದೊಡ್ಡ ಸಮಸ್ಯೆ ಉಂಟುಮಾಡಿದೆ. ಭಾಷೆ ಹಾಗೂ ಪೂಜೆಗಳು ಬೇರೆಬೇರೆ ಆದ್ರೆ ಸಮಸ್ಯೆಗಳು ಆಗುತ್ತವೆ. ಶಿಕ್ಷೆಯಿಂದ ಬದಲಾವಣೆ ಆಗಲ್ಲ, ಬದುಕುವುದಕ್ಕಾಗಿ ಜೀವನ ವ್ಯರ್ಥ. ಪರೋಪಕಾರಕ್ಕಾಗಿ ಬದುಕುವುದೇ ಶ್ರೇಷ್ಠ. ವಿಜ್ಞಾನ, ಪರಂಪರೆಯನ್ನ ಒಟ್ಟಿಗೆ ಕೊಂಡೊಯ್ಯುವ ಕೆಲಸವಾಗಬೇಕು. ಕೆಲಸ ಮಾಡುವಾಗ ಯೋಚಿಸಿ ಮಾಡಬೇಕು. ಭೌತಿಕವಾಗಿ ದೇಶ ಬಲಿಷ್ಠಗೊಳಿಸುವಂತೆ, ಮಾನಸಿಕವಾಗಿಯೂ ಕಟ್ಟಬೇಕು. ಆಧ್ಯಾತ್ಮಿಕ ಭಾರತ ಮಾತ್ರವೇ ಪ್ರಪಂಚದ ಸರ್ವಶ್ರೇಷ್ಠ ಭಾರತ. ಭಾರತ ಹಿಂದೂ ರಾಷ್ಟ್ರವಾಗಿದ್ದು ಇಲ್ಲಿರುವ ದೇವರು ಒಂದೇ ಆಗಿದೆ. ಈ ವಿಚಾರದಲ್ಲಿ ಕೆಲವರು ಗೊಂದಲ ಮೂಡಿಸುತ್ತಾರೆ. ಸತ್ಯ ಕರುಣ ಪ್ರೇಮ ಭಾರತದ ಆತ್ಮವಾಗಬೇಕಿದೆ ಎಂದು ಭಾಗವತ್‌ ಭಾಷಣದಲ್ಲಿ ಹೇಳಿದ್ರು.

Published On - 8:12 pm, Wed, 13 July 22

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ