AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಒಂದೇ ಕುಟುಂಬದ 7 ಜನರಿಗೆ ಕೊರೊನಾ ಪಾಸಿಟಿವ್

80 ವರ್ಷದ ವ್ಯಕ್ತಿಗೆ ಕೊಮಾರ್ಬಿಡಿಟಿ ಹಿನ್ನೆಲೆ ಸ್ಕ್ಯಾನಿಂಗ್ ಮಾಡಿಸುವ ವೇಳೆ ಟೆಸ್ಟ್ ಮಾಡಿಸಿದ್ದು ಕೊರೊನಾ ಸೋಂಕು ತಗುಲಿರುವುದು ಸಾಬೀತಾಗಿದೆ. ಬಳಿಕ ಸೋಂಕಿತ ವೃದ್ಧನನ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕೊರೊನಾ ಟೆಸ್ಟ್ಗೆ ಒಳಪಡಿಸಿದಾಗ ಅವರಲ್ಲಿಯೂ ಸೋಂಕು ಕಂಡು ಬಂದಿದೆ.

ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಒಂದೇ ಕುಟುಂಬದ 7 ಜನರಿಗೆ ಕೊರೊನಾ ಪಾಸಿಟಿವ್
ಪ್ರಾತಿನಿಧಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Dec 24, 2021 | 1:28 PM

Share

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮೇಲೂರು ಗ್ರಾಮದ ಒಂದೇ ಕುಟುಂಬದ 7 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 80 ವರ್ಷದ ತಂದೆ, 46 ವರ್ಷದ ಮಗ, 35 ವರ್ಷದ ಸೊಸೆ, 9 ವರ್ಷದ ವಿದ್ಯಾರ್ಥಿ, 55 ವರ್ಷದ ಮಹಿಳೆ, 11 ವರ್ಷದ ವಿದ್ಯಾರ್ಥಿ ಸೇರಿದಂತೆ ಒಂದೇ ಕುಟುಂಬದ 7 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

80 ವರ್ಷದ ವ್ಯಕ್ತಿಗೆ ಕೊಮಾರ್ಬಿಡಿಟಿ ಹಿನ್ನೆಲೆ ಸ್ಕ್ಯಾನಿಂಗ್ ಮಾಡಿಸುವ ವೇಳೆ ಟೆಸ್ಟ್ ಮಾಡಿಸಿದ್ದು ಕೊರೊನಾ ಸೋಂಕು ತಗುಲಿರುವುದು ಸಾಬೀತಾಗಿದೆ. ಬಳಿಕ ಸೋಂಕಿತ ವೃದ್ಧನನ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಕೊರೊನಾ ಟೆಸ್ಟ್ಗೆ ಒಳಪಡಿಸಿದಾಗ ಅವರಲ್ಲಿಯೂ ಸೋಂಕು ಕಂಡು ಬಂದಿದೆ. ಸದ್ಯ ಕೊರೊನಾ ಸೋಂಕಿತ 80 ವರ್ಷದ ವ್ಯಕ್ತಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಲ್ಲದೆ ವಿದ್ಯಾರ್ಥಿಗೂ ಪಾಸಿಟಿವ್ ಬಂದಿದ್ದು ವಿದ್ಯಾರ್ಥಿ ಓದುತ್ತಿದ್ದ ಶಾಲೆಗೂ ಮಾಹಿತಿ ನೀಡಲಾಗಿದೆ. ಕ್ರಿಸ್ಮಸ್ ರಜೆ ಹಿನ್ನಲೆ ಇನ್ನಿತರ ವಿದ್ಯಾರ್ಥಿಗಳಿಗೆ ಕೊರೊನಾ ಆತಂಕವಿಲ್ಲವೆಂದು ಶಿಡ್ಲಘಟ್ಟ ಟಿ.ಹೆಚ್.ಓ ವೆಂಕಟೇಶಮೂರ್ತಿ ಮಾಹಿತಿ ನೀಡಿದ್ದಾರೆ.

ವಿದೇಶದಿಂದ ಬೆಂಗಳೂರಿಗೆ ಬಂದ ಮತ್ತೆ ನಾಲ್ವರಿಗೆ ಕೊರೊನಾ ಲಂಡನ್, ಕೀನ್ಯಾ, ಬ್ರಿಟನ್‌ನಿಂದ ಬೆಂಗಳೂರಿಗೆ ಬಂದ ನಾಲ್ವರಿಗೆ ಸೋಂಕು ತಗುಲಿದೆ. ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಟೆಸ್ಟ್ ವೇಳೆ ಸೋಂಕು ದೃಢಪಟ್ಟಿದೆ. 25 ವರ್ಷದ ಮಹಿಳೆ, 59 ವರ್ಷದ ಪುರುಷ, 53 ವರ್ಷದ ವ್ಯಕ್ತಿ, 15 ವರ್ಷದ ಬಾಲಕಿಗೆ ಕೊರೊನಾ ಸೋಂಕು ತಗುಲಿದೆ. ಸದ್ಯ ಕೊರೊನಾ ಸೋಂಕಿತರಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ.

ಇದನ್ನೂ ಓದಿ: Anil Kapoor Birthday: ಪಕ್ಕಾ ಫ್ಯಾಮಿಲಿ ಮ್ಯಾನ್ ಅನಿಲ್ ಕಪೂರ್; 65ನೇ ವಸಂತಕ್ಕೆ ಕಾಲಿಟ್ಟ ನಟನ ಅಪರೂಪದ ಚಿತ್ರಗಳು ಇಲ್ಲಿವೆ

Published On - 1:20 pm, Fri, 24 December 21

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ