AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRIDL Scam: ಟಿವಿ 9 ಕನ್ನಡ ಡಿಜಿಟಲ್ ಫಲಶೃತಿ: ಕೆಆರ್‌ಐಡಿಎಲ್ ಹಗರಣಗಳ ಸಮಗ್ರ ತನಿಖೆಗೆ ಆದೇಶ

ಇದು ಟಿವಿ 9 ಕನ್ನಡ ಡಿಜಿಟಲ್ ಸರಣಿ ವರದಿ ಫಲಶೃತಿ. ಕೆಆರ್‌ಐಡಿಎಲ್ ಹಗರಣಗಳ ಬಗ್ಗೆ ಸರಣಿ ವರದಿ ಪ್ರಸಾರ ಹಿನ್ನೆಲೆ ಕೆಆರ್‌ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರು ಸಮಗ್ರ ತನಿಖೆ ನಡೆಸಿ ವರದಿ ನೀಡಲು ಇಂದು ಸೋಮವಾರ ಆದೇಶ ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಕೆಆರ್‌ಐಡಿಎಲ್ (KRIDL) ಕೇಂದ್ರ ಕಛೇರಿಯ ಮುಖ್ಯ ಅಭಿಯಂತರರಿಗೆ ಆದೇಶ ನೀಡಲಾಗಿದೆ.

KRIDL Scam: ಟಿವಿ 9 ಕನ್ನಡ ಡಿಜಿಟಲ್ ಫಲಶೃತಿ: ಕೆಆರ್‌ಐಡಿಎಲ್ ಹಗರಣಗಳ ಸಮಗ್ರ ತನಿಖೆಗೆ ಆದೇಶ
ಟಿವಿ 9 ಕನ್ನಡ ಡಿಜಿಟಲ್ ಫಲಶೃತಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Updated By: ಸಾಧು ಶ್ರೀನಾಥ್​|

Updated on: Sep 04, 2023 | 3:00 PM

Share

ಚಿಕ್ಕಬಳ್ಳಾಪುರ, ಸೆಪ್ಟೆಂಬರ್​ 4: ಇದು ಟಿವಿ 9 ಕನ್ನಡ ಡಿಜಿಟಲ್ ಸರಣಿ ವರದಿ ಫಲಶೃತಿ. ಕೆಆರ್‌ಐಡಿಎಲ್ ಹಗರಣಗಳ ಬಗ್ಗೆ ಸರಣಿ ವರದಿ ಪ್ರಸಾರ ಹಿನ್ನೆಲೆ ಕೆಆರ್‌ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರು ಸಮಗ್ರ ತನಿಖೆ ನಡೆಸಿ ವರದಿ ನೀಡಲು ಇಂದು ಸೋಮವಾರ ಆದೇಶ ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಕೆಆರ್‌ಐಡಿಎಲ್ (KRIDL) ಕೇಂದ್ರ ಕಛೇರಿಯ ಮುಖ್ಯ ಅಭಿಯಂತರರಿಗೆ ಆದೇಶ ನೀಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ (Sidlaghatta) ನಡೆದಿರುವ ಕಾಮಗಾರಿ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ, ವರದಿ ನೀಡಲು (Inquiry report) ಆದೇಶಿಸಲಾಗಿದೆ.

ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಕೆಆರ್‌ಐಡಿಎಲ್‌ನಲ್ಲಿ 2022-23ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದ ಲೆಕ್ಕಶೀರ್ಷಿಕೆ 50:54ರ ಯೋಜನೆಯಡಿಯಲ್ಲಿ ನಡೆದಿರುವ ಹಗರಣಗಳು ಇವಾಗಿವೆ. ಕಳೆದ ಒಂದು ವಾರದಿಂದ ದಾಖಲೆಗಳ ಸಮೇತ ಟಿವಿ 9 ಈ ಕುರಿತು ಸಮಗ್ರ ವರದಿ ಪ್ರಸಾರ ಮಾಡಿತ್ತು.

ವರದಿಗಳ ವಿವರ ಇಲ್ಲಿದೆ:

Sidlaghatta KRIDL Scam: ಪಂಚಾಯತ್‌ರಾಜ್ ಇಲಾಖೆಯಲ್ಲಿ ಬಗೆದಷ್ಟೂ ಬಯಲಾಗ್ತಿದೆ ಹಗರಣ, ಕಾಮಗಾರಿ ಮಾಡದೆಯೇ ಬಿಲ್ ಡ್ರಾ ಮಾಡಿ ಅವ್ಯವಹಾರ ಆರೋಪ

ಚಿಕ್ಕಬಳ್ಳಾಪುರ KRIDL ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಕಳಪೆ ಕಾಮಗಾರಿ, ಕಾಮಗಾರಿಯೇ ಮಾಡದೆ ಬಿಲ್ ಎತ್ತಿ ಭ್ರಷ್ಟಾಚಾರ ಮಾಡಿರುವ ಆರೋಪ

idlaghatta H Cross KRIDL Scam: ಪಂಚಾಯತ್‌ರಾಜ್ ಇಲಾಖೆಯಲ್ಲಿ ಬಯಲಾಗ್ತಿದೆ ಹಗರಣಗಳು, ಕಾಮಗಾರಿ ಮಾಡದೆಯೇ ಬಿಲ್ ಮಾಡಿ ಅವ್ಯವಹಾರ-ಭಾಗ 3

ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
ಬೀದಿ ನಾಯಿಗಳಿಂದ ಮಕ್ಕಳನ್ನು ಕಾಪಾಡಿದ ಜರ್ಮನ್ ಶೆಫರ್ಡ್​
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
Karnataka Assembly Session Live: ವಿಧಾನಸಭೆ ಕಲಾಪ ಆರಂಭ; ನೇರಪ್ರಸಾರ
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ಬಿಬಿಎಂಪಿ ಚುನಾವಣೆ ಆದಷ್ಟು ಬೇಗ ನಡೆಯಲಿದೆ: ರಿಜ್ವಾನ್ ಅರ್ಷದ್
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ನಿಂತಿದ್ದ ಖಾಸಗಿ ಶಾಲಾ ಬಸ್​​​​ಗೆ ಬೆಂಕಿ; ವ್ಯಕ್ತಿ ಅನುಮಾನಾಸ್ಪದ ಸಾವು
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
ಬೆಂಗಳೂರು ಶಾಸಕರ ಜತೆ ಪ್ರತ್ಯೇಕ ಸಭೆ ನಡೆಸಿದೆ ಡಿಕೆಶಿ ಹೇಳಿದ್ದೇನು ನೋಡಿ
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily Devotional: ಶಿಶು ಮರಣಕ್ಕೆ ಶ್ರಾದ್ಧ ಕಾರ್ಯ ಮಾಡಬೇಕಾ?
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ರವಿ ಕರ್ಕಾಟಕ ರಾಶಿಯಲ್ಲಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
2 ಅಂಕ ಕಡಿಮೆ ಬಂದಿದ್ದಕ್ಕೆ ಶಿಕ್ಷಕಿಯನ್ನು ಚಪ್ಪಲಿಯಿಂದ ಥಳಿಸಿದ ವಿದ್ಯಾರ್ಥಿ
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ನಿಮಗಿಂತ ಹೆಚ್ಚೇ ವಿದ್ಯಾವಂತ; ಬಿಜೆಪಿ ಎಂಎಲ್‌ಸಿ ಮಗನಿಗೆ ಪೊಲೀಸ್ ಕ್ಲಾಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?
ವಿಷ್ಣುವರ್ಧನ್ ಸಮಾಧಿ ನೆಲಸಮ: ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯೆ ಏನು?