AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KRIDL Scam: ಟಿವಿ 9 ಕನ್ನಡ ಡಿಜಿಟಲ್ ಫಲಶೃತಿ: ಕೆಆರ್‌ಐಡಿಎಲ್ ಹಗರಣಗಳ ಸಮಗ್ರ ತನಿಖೆಗೆ ಆದೇಶ

ಇದು ಟಿವಿ 9 ಕನ್ನಡ ಡಿಜಿಟಲ್ ಸರಣಿ ವರದಿ ಫಲಶೃತಿ. ಕೆಆರ್‌ಐಡಿಎಲ್ ಹಗರಣಗಳ ಬಗ್ಗೆ ಸರಣಿ ವರದಿ ಪ್ರಸಾರ ಹಿನ್ನೆಲೆ ಕೆಆರ್‌ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರು ಸಮಗ್ರ ತನಿಖೆ ನಡೆಸಿ ವರದಿ ನೀಡಲು ಇಂದು ಸೋಮವಾರ ಆದೇಶ ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಕೆಆರ್‌ಐಡಿಎಲ್ (KRIDL) ಕೇಂದ್ರ ಕಛೇರಿಯ ಮುಖ್ಯ ಅಭಿಯಂತರರಿಗೆ ಆದೇಶ ನೀಡಲಾಗಿದೆ.

KRIDL Scam: ಟಿವಿ 9 ಕನ್ನಡ ಡಿಜಿಟಲ್ ಫಲಶೃತಿ: ಕೆಆರ್‌ಐಡಿಎಲ್ ಹಗರಣಗಳ ಸಮಗ್ರ ತನಿಖೆಗೆ ಆದೇಶ
ಟಿವಿ 9 ಕನ್ನಡ ಡಿಜಿಟಲ್ ಫಲಶೃತಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Sep 04, 2023 | 3:00 PM

Share

ಚಿಕ್ಕಬಳ್ಳಾಪುರ, ಸೆಪ್ಟೆಂಬರ್​ 4: ಇದು ಟಿವಿ 9 ಕನ್ನಡ ಡಿಜಿಟಲ್ ಸರಣಿ ವರದಿ ಫಲಶೃತಿ. ಕೆಆರ್‌ಐಡಿಎಲ್ ಹಗರಣಗಳ ಬಗ್ಗೆ ಸರಣಿ ವರದಿ ಪ್ರಸಾರ ಹಿನ್ನೆಲೆ ಕೆಆರ್‌ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರು ಸಮಗ್ರ ತನಿಖೆ ನಡೆಸಿ ವರದಿ ನೀಡಲು ಇಂದು ಸೋಮವಾರ ಆದೇಶ ನೀಡಿದ್ದಾರೆ. ಬೆಂಗಳೂರಿನಲ್ಲಿರುವ ಕೆಆರ್‌ಐಡಿಎಲ್ (KRIDL) ಕೇಂದ್ರ ಕಛೇರಿಯ ಮುಖ್ಯ ಅಭಿಯಂತರರಿಗೆ ಆದೇಶ ನೀಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ (Sidlaghatta) ನಡೆದಿರುವ ಕಾಮಗಾರಿ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ, ವರದಿ ನೀಡಲು (Inquiry report) ಆದೇಶಿಸಲಾಗಿದೆ.

ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಕೆಆರ್‌ಐಡಿಎಲ್‌ನಲ್ಲಿ 2022-23ನೇ ಸಾಲಿನ ಮುಖ್ಯಮಂತ್ರಿಗಳ ವಿಶೇಷ ಮಂಜೂರಾತಿ ಕಾರ್ಯಕ್ರಮದ ಲೆಕ್ಕಶೀರ್ಷಿಕೆ 50:54ರ ಯೋಜನೆಯಡಿಯಲ್ಲಿ ನಡೆದಿರುವ ಹಗರಣಗಳು ಇವಾಗಿವೆ. ಕಳೆದ ಒಂದು ವಾರದಿಂದ ದಾಖಲೆಗಳ ಸಮೇತ ಟಿವಿ 9 ಈ ಕುರಿತು ಸಮಗ್ರ ವರದಿ ಪ್ರಸಾರ ಮಾಡಿತ್ತು.

ವರದಿಗಳ ವಿವರ ಇಲ್ಲಿದೆ:

Sidlaghatta KRIDL Scam: ಪಂಚಾಯತ್‌ರಾಜ್ ಇಲಾಖೆಯಲ್ಲಿ ಬಗೆದಷ್ಟೂ ಬಯಲಾಗ್ತಿದೆ ಹಗರಣ, ಕಾಮಗಾರಿ ಮಾಡದೆಯೇ ಬಿಲ್ ಡ್ರಾ ಮಾಡಿ ಅವ್ಯವಹಾರ ಆರೋಪ

ಚಿಕ್ಕಬಳ್ಳಾಪುರ KRIDL ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: ಕಳಪೆ ಕಾಮಗಾರಿ, ಕಾಮಗಾರಿಯೇ ಮಾಡದೆ ಬಿಲ್ ಎತ್ತಿ ಭ್ರಷ್ಟಾಚಾರ ಮಾಡಿರುವ ಆರೋಪ

idlaghatta H Cross KRIDL Scam: ಪಂಚಾಯತ್‌ರಾಜ್ ಇಲಾಖೆಯಲ್ಲಿ ಬಯಲಾಗ್ತಿದೆ ಹಗರಣಗಳು, ಕಾಮಗಾರಿ ಮಾಡದೆಯೇ ಬಿಲ್ ಮಾಡಿ ಅವ್ಯವಹಾರ-ಭಾಗ 3

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!