AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಕೊರೆಯುವ ಚಳಿಗೆ ಹೃದಯಾಘಾತ; ತೊಂಡೆಬಾವಿ ಯೋಧ ಹುತಾತ್ಮ

ಇಂದೀಗ ಮೃತ ಸೈನಿಕನ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ಆಗಮಿಸಲಿದೆ. ತೊಂಡೇಭಾಯಿವಿಂದ ಸ್ವಗ್ರಾಮ ತೆರೆದಾಳವರೆಗೂ ಮೆರವಣಿಗೆ ಮಾಡಲಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಚಿಕ್ಕಬಳ್ಳಾಪುರ: ಕೊರೆಯುವ ಚಳಿಗೆ ಹೃದಯಾಘಾತ; ತೊಂಡೆಬಾವಿ ಯೋಧ ಹುತಾತ್ಮ
ಸಿಆರ್‌ಪಿಎಫ್ ಯೋಧ ಟಿ.ಜಿ. ಸತೀಶ್
TV9 Web
| Edited By: |

Updated on:Dec 27, 2021 | 6:21 PM

Share

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ತೇರೆದಾಳ ಗ್ರಾಮದ ಸಿಆರ್‌ಪಿಎಫ್ ಯೋಧ ಒಬ್ಬರು ಹುತಾತ್ಮರಾಗಿದ್ದಾರೆ. ಸೋಮವಾರ ಸ್ವಗ್ರಾಮಕ್ಕೆ ಯೋಧನ ಪಾರ್ಥಿವ ಶರೀರ ಆಗಮನ ಆಗಲಿದೆ. ಕರ್ತವ್ಯದ ವೇಳೆ ಕೊರೆಯುವ ಚಳಿಯಲ್ಲಿ ಸಿಆರ್​ಪಿಎಫ್ ಯೋಧ ಟಿ.ಜಿ. ಸತೀಶ್ ಹುತಾತ್ಮರಾಗಿದ್ದರು. ತೇರೆದಾಳ ಗ್ರಾಮದ ಸಿಆರ್​ಪಿಎಫ್ ಯೋಧ ವೀರ ಮರಣವನ್ನಪ್ಪಿದ್ದರು.

ನಾಗಲ್ಯಾಂಡ್​ನಲ್ಲಿ ಸಿಆರ್​ಪಿಎಫ್ ಯೋಧರಾಗಿದ್ದ ಸತೀಶ್ ಕರ್ತವ್ಯನಿರತರಾಗಿದ್ದ ವೇಳೆ ಹೃದಯಘಾತವಾಗಿರುವ ಬಗ್ಗೆ ಮಾಹಿತಿ ಲಭಿಸಿತ್ತು. ಕನಿಷ್ಠ ತಾಪಮಾನ ಹಾಗೂ ಕೊರೆಯುವ ಚಳಿಗೆ ವೀರ ಮರಣಹೊಂದಿರುವ ಬಗ್ಗೆ ಮಾಹಿತಿ ದೊರಕಿತ್ತು. ಇಂದೀಗ ಮೃತ ಸೈನಿಕನ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ಆಗಮಿಸಲಿದೆ. ತೊಂಡೇಭಾಯಿವಿಂದ ಸ್ವಗ್ರಾಮ ತೆರೆದಾಳವರೆಗೂ ಮೆರವಣಿಗೆ ಮಾಡಲಿದ್ದಾರೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ನಮನ ಸಲ್ಲಿಸಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಈ ಸಂಬಂಧ ಚಿಕ್ಕಬಳ್ಳಾಫುರ ಜಿಲ್ಲಾಡಳಿತದಿಂದ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಚಿಕ್ಕಬಳ್ಳಾಫುರ ಜಿಲ್ಲಾ ಉಸ್ತುವಾರಿ ಹಾಗೂ ಆರೋಗ್ಯ ಸಚಿವ ಸುಧಾಕರ್ ಅಂತಿಮ ದರ್ಶನ ಪಡೆದುಕೊಳ್ಳಲಿದ್ದಾರೆ.

ಇದನ್ನೂ ಓದಿ: ಭಾರತೀಯ ವಾಯುಸೇನೆಯ ಮಿಗ್-21 ವಿಮಾನ ಪತನ; ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ದುರಂತ ಸಾವು

ಇದನ್ನೂ ಓದಿ: ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆಯಿಂದ ಬಂಕರ್ ನಿರ್ಮಾಣ; ಭಾರತದಿಂದ ಎಚ್ಚರಿಕೆ ಸಂದೇಶ ರವಾನೆ

Published On - 6:15 pm, Mon, 27 December 21

Follow Us
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು