AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಟೂಡೆಂಟ್ ಜೊತೆ ಶಿಕ್ಷಕಿ ರೊಮ್ಯಾಂಟಿಕ್‌ ಫೋಟೋ ಶೂಟ್‌, ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳು ವೈರಲ್

ಹೈ ಸ್ಕೂಲ್‌ ವಿದ್ಯಾರ್ಥಿ ಜೊತೆ ಮುಖ್ಯ ಶಿಕ್ಷಕಿ ಪುಷ್ಪಲತಾ ಎಂಬುವವರು ಕೆನ್ನೆಗೆ ಮುತ್ತು ಕೊಡುವಂತೆ, ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್‌ ಆಗಿ ಫೋಟೊ ಶೂಟ್‌ ಮಾಡಿಸಿದ್ದಾರೆ. ವಿದ್ಯಾರ್ಥಿ ಕೂಡ ಶಿಕ್ಷಕಿಯನ್ನು ಮುದ್ದಾಡಿದ್ದು ಈ ಎಲ್ಲ ಫೋಟೊಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಸ್ಟೂಡೆಂಟ್ ಜೊತೆ ಶಿಕ್ಷಕಿ ರೊಮ್ಯಾಂಟಿಕ್‌ ಫೋಟೋ ಶೂಟ್‌, ಸಾಮಾಜಿಕ ಜಾಲತಾಣದಲ್ಲಿ  ಫೋಟೋಗಳು ವೈರಲ್
ಸ್ಟೂಡೆಂಟ್ ಜೊತೆ ಶಿಕ್ಷಕಿ ರೊಮ್ಯಾಂಟಿಕ್‌ ಫೋಟ್‌ ಶೂಟ್‌
TV9 Web
| Edited By: |

Updated on:Jan 06, 2024 | 5:34 PM

Share

ಚಿಕ್ಕಬಳ್ಳಾಪುರ, ಡಿ.28: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ಹದಿಹರೆಯದ ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್‌ ಆಗಿ ಫೋಟೊ ಶೂಟ್‌ ಮಾಡಿಸಿದ ಘಟನೆ ನಡೆದಿದೆ (Teacher Romantic Photoshoot with Student). ಸದ್ಯ ಸ್ಟೂಡೆಂಟ್ ಟೀಚರ್ ರೊಮ್ಯಾಂಟಿಕ್ ಫೋಟೋಗಳು ಎಲ್ಲೆಡೆ ವೈರಲ್ ಆಗುತ್ತಿವೆ. ಇನ್ನು ಮುಖ್ಯ ಶಿಕ್ಷಕಿಯ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಚಿಕ್ಕಬಳ್ಳಾಪುರ‌ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢಶಾಲೆಯಿಂದ ಮಕ್ಕಳನ್ನು ಪ್ರವಾಕ್ಕೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಹೈ ಸ್ಕೂಲ್‌ ವಿದ್ಯಾರ್ಥಿ ಜೊತೆ ಮುಖ್ಯ ಶಿಕ್ಷಕಿ ಪುಷ್ಪಲತಾ ಎಂಬುವವರು ಕೆನ್ನೆಗೆ ಮುತ್ತು ಕೊಡುವಂತೆ, ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್‌ ಆಗಿ ಫೋಟೊ ಶೂಟ್‌ ಮಾಡಿಸಿದ್ದಾರೆ. ವಿದ್ಯಾರ್ಥಿ ಕೂಡ ಶಿಕ್ಷಕಿಯನ್ನು ಮುದ್ದಾಡಿದ್ದು ಈ ಎಲ್ಲ ಫೋಟೊಗಳು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿವೆ.

ಇನ್ನು ವಿದ್ಯಾರ್ಥಿಯೊಂದಿಗೆ ಹೀಗೆ ಫೋಟೋ ತೆಗೆಸಿಕೊಂಡ ಶಿಕ್ಷಕಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಶಿಕ್ಷಕಿಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ತೆರಳಿ ಶಿಕ್ಷಕಿಗೆ ಕ್ಲಾಸ್‌ ತೆಗೆದುಕೊಂಡಿದ್ದಾರೆ. ಘಟನೆಯ ಬಗ್ಗೆ ಮಕ್ಕಳ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತಂದಿದ್ದು ತನಿಖೆ ನಡೆಸುವಂತೆ ಒತ್ತಾಯಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:35 pm, Thu, 28 December 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್