AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಹಾವನ್ನು ಉಳಿಸಲು ಹೋಗಿ ರಸ್ತೆ ಮಧ್ಯೆ ಬ್ರೇಕ್ ಹಾಕಿದ ಟ್ರಕ್ ಚಾಲಕ, ಹಿಂದೆಯಿಂದ ಬಂದ 5 ವಾಹನಗಳು ಡಿಕ್ಕಿ

ಹಾವೊಂದನ್ನು ಉಳಿಸಲು ಹೋಗಿ ಟ್ರಕ್ ಚಾಲಕನೊಬ್ಬ ಬ್ರೇಕ್ ಹಾಕಿದ ಪರಿಣಾಮ ಐದು ವಾಹನಗಳು ಹಿಂದೆಯಿಂದ ಬಂದು ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ.

Accident: ಹಾವನ್ನು ಉಳಿಸಲು ಹೋಗಿ ರಸ್ತೆ ಮಧ್ಯೆ ಬ್ರೇಕ್ ಹಾಕಿದ ಟ್ರಕ್ ಚಾಲಕ, ಹಿಂದೆಯಿಂದ ಬಂದ 5 ವಾಹನಗಳು ಡಿಕ್ಕಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 08, 2022 | 3:39 PM

Share

ಚಿಕ್ಕಬಳ್ಳಾಪುರ: ಹಾವೊಂದನ್ನು ಉಳಿಸಲು ಹೋಗಿ ಟ್ರಕ್ ಚಾಲಕನೊಬ್ಬ ಬ್ರೇಕ್ ಹಾಕಿದ ಪರಿಣಾಮ ಐದು ವಾಹನಗಳು ಹಿಂದೆಯಿಂದ ಬಂದು ಡಿಕ್ಕಿ ಹೊಡೆದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಇದರಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಸಣ್ಣಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ. ಚಿಕ್ಕಬಳ್ಳಾಪುರ ತಾಲೂಕಿನ ಅಗಲಗುರ್ಕಿ ಪ್ರದೇಶದಲ್ಲಿ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಕಂಟೈನರ್ ಟ್ರಕ್ ಚಾಲಕ ಹಾವುನ್ನು ಉಳಿಸಲು ಹೋಗಿ ರಸ್ತೆಯ ಮಧ್ಯದಲ್ಲಿ ಏಕಾಏಕಿ ನಿಲ್ಲಿಸಿದ್ದಾನೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದರಿಂದಾಗಿ ಹಿಂಬದಿಯಿಂದ ಟ್ರಕ್‌ಗೆ ಮತ್ತೊಂದು ಟ್ರಕ್ ಡಿಕ್ಕಿ ಹೊಡೆದು ಟಾಟಾ ಏಸ್, ಟಿಪ್ಪರ್ ಮತ್ತು ಬಂಡೆಗಳನ್ನು ಸಾಗಿಸುತ್ತಿದ್ದ ಮತ್ತೊಂದು ಮಿನಿ ಟಿಪ್ಪರ್ ಬಂದು ಡಿಕ್ಕಿ ಹೊಡೆದಿದೆ. ಕಂಟೈನರ್ ಟ್ರಕ್‌ನ ಚಕ್ರಕ್ಕೆ ಹಾವು ಸಿಲುಕಿದರೂ, ಹೆದ್ದಾರಿ ಪಕ್ಕದ ಪೊದೆಗೆ ಹೋಗುವ ಮೂಲಕ ಬದುಕುಳಿದಿದೆ ಎಂದು ತಾಲೂಕಿನ ಸಂಚಾರ ಪೊಲೀಸರು ಪ್ರಕಟಣೆಗೆ ತಿಳಿಸಿದ್ದಾರೆ. ಅಪಘಾತದಲ್ಲಿ ಸಿಕ್ಕಿಬಿದ್ದ ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನು ಓದಿ: Accident: ಟಾಟಾ ಏಸ್, ಲಾರಿ ನಡುವೆ ಡಿಕ್ಕಿ, 6 ಸಾವು, 5 ಜನರಿಗೆ ಗಾಯ

ಅಕ್ಟೋಬರ್‌ನಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಚನ್ನಪಟ್ಟಣ ಬಳಿ ಇದೇ ರೀತಿಯ ಘಟನೆ ನಡೆದಿತ್ತು. ಅತಿ ವೇಗದ ಕಾರಣದಿಂದ ಖಾಸಗಿ ಬಸ್ ಕಾರಿಗೆ ಡಿಕ್ಕಿ ಹೊಡೆದು ಏಳು ವಾಹನಗಳ ಸಾಲು ಸಾಲಾಗಿ ಬಂದು ಡಿಕ್ಕಿ ಹೊಡೆದು ಮಗು ಸಾವನ್ನಪ್ಪಿತು.

ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:39 pm, Thu, 8 December 22

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ