AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಹಾಲಿನ ಬೂತ್​ಗೆ ಕನ್ನ; ಈ ಎರಡು ವಸ್ತುಗಳನ್ನು ಬಿಟ್ಟು ಇನ್ನೇನನ್ನೂ ಮುಟ್ಟದ ಕಳ್ಳರು !

ಚಿಕ್ಕಬಳ್ಳಾಪುರ ನಗರದ ಜ್ಯೂನಿಯರ್​ ಕಾಲೇಜಿನ ಬಳಿ ಈ ಹಾಲಿನ ಬೂತ್​ ಇದೆ. ನಿನ್ನೆ ರಾತ್ರಿ ಕಳ್ಳರು ಬೂತ್​ನ ಛಾವಣಿಗೆ ಹಾಕಲಾಗಿದ್ದ ತಗಡಿನ ಶೀಟ್​​ನ್ನು ಕೊರೆದು ಒಳಹೊಕ್ಕಿದ್ದಾರೆ.

ನಂದಿನಿ ಹಾಲಿನ ಬೂತ್​ಗೆ ಕನ್ನ; ಈ ಎರಡು ವಸ್ತುಗಳನ್ನು ಬಿಟ್ಟು ಇನ್ನೇನನ್ನೂ ಮುಟ್ಟದ ಕಳ್ಳರು !
ನಂದಿನಿ ಹಾಲಿನ ಬೂತ್​ಗೆ ಕನ್ನ
TV9 Web
| Edited By: |

Updated on:Sep 09, 2021 | 1:51 PM

Share

ಚಿಕ್ಕಬಳ್ಳಾಪುರ: ಗೌರಿ-ಗಣೇಶನ ಹಬ್ಬಕ್ಕೆ ರಾಜ್ಯದೆಲ್ಲೆಡೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜನರೆಲ್ಲ ಹೂವು-ಹಣ್ಣು, ಹಾಲು ಸೇರಿ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ. ಈ ಸಮಯದಲ್ಲೂ ಕಳ್ಳರು ತಮ್ಮ ಕೈಚಳಕ ತೋರಿದ್ದು, ಚಿಕ್ಕಬಳ್ಳಾಪುರದ ನಗರದಲ್ಲಿರುವ ಒಂದು ನಂದಿನಿ ಹಾಲಿನ ಬೂತ್​ಗೆ ಕನ್ನ ಹಾಕಿದ್ದಾರೆ. ಆದೆ ಈ ಕಳ್ಳರು ವಿಚಿತ್ರವಾಗಿದ್ದು, ನಂದಿನಿ ಬೂತ್​ನಲ್ಲಿದ್ದ ಜಾಮೂನು ಮತ್ತು ಬಾದಾಮಿ ಪೌಡರ್​ ಮಾತ್ರ ಕಳವು ಮಾಡಿದ್ದಾರೆ. 

ಚಿಕ್ಕಬಳ್ಳಾಪುರ ನಗರದ ಜ್ಯೂನಿಯರ್​ ಕಾಲೇಜಿನ ಬಳಿ ಈ ಹಾಲಿನ ಬೂತ್​ ಇದೆ. ನಿನ್ನೆ ರಾತ್ರಿ ಕಳ್ಳರು ಬೂತ್​ನ ಛಾವಣಿಗೆ ಹಾಕಲಾಗಿದ್ದ ತಗಡಿನ ಶೀಟ್​​ನ್ನು ಕೊರೆದು ಒಳಹೊಕ್ಕಿದ್ದಾರೆ. ಅದೂ ಕೂಡ ಒಂದು ಚೌಕದಷ್ಟು ಭಾಗ ಕತ್ತರಿಸಿದ್ದಾರೆ. ಆಗಲೇ ಹೇಳಿದಂತೆ ಕಳ್ಳರು ಹಾಲು, ಹಾಲಿನ ಉತ್ಪನ್ನಗಳನ್ನು ಮುಟ್ಟಲಿಲ್ಲ. ಅದೆಲ್ಲವೂ ಇದ್ದಂತೆ ಹಾಗೇ ಇದೆ. ಆದರೆ ಜಾಮೂನು ಮತ್ತು ಬಾದಾಮಿ ಪೌಡರ್​ ಪ್ಯಾಕೆಟ್​ಗಳು ಒಂದೂ ಕಾಣುತ್ತಿಲ್ಲ ಎಂದು ಮಾಲೀಕರು ತಿಳಿಸಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೂತ್​ ಮುಂದೆ ಬ್ಯಾರಿಕೇಡ್​ಗಳನ್ನು ಹಾಕಿದ್ದು, ಅಲ್ಲೀಗ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಇನ್ನು ಸುತ್ತಲಿನ ಜನರೂ ಕೂಡ ಅಂಗಡಿಯ ಬಳಿ ನೆರೆದಿದ್ದಾರೆ.

Nandini Booth

ನಂದಿನಿ ಹಾಲಿನ ಬೂತ್​

Published On - 1:50 pm, Thu, 9 September 21

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ