AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಹಾಲಿನ ಬೂತ್​ಗೆ ಕನ್ನ; ಈ ಎರಡು ವಸ್ತುಗಳನ್ನು ಬಿಟ್ಟು ಇನ್ನೇನನ್ನೂ ಮುಟ್ಟದ ಕಳ್ಳರು !

ಚಿಕ್ಕಬಳ್ಳಾಪುರ ನಗರದ ಜ್ಯೂನಿಯರ್​ ಕಾಲೇಜಿನ ಬಳಿ ಈ ಹಾಲಿನ ಬೂತ್​ ಇದೆ. ನಿನ್ನೆ ರಾತ್ರಿ ಕಳ್ಳರು ಬೂತ್​ನ ಛಾವಣಿಗೆ ಹಾಕಲಾಗಿದ್ದ ತಗಡಿನ ಶೀಟ್​​ನ್ನು ಕೊರೆದು ಒಳಹೊಕ್ಕಿದ್ದಾರೆ.

ನಂದಿನಿ ಹಾಲಿನ ಬೂತ್​ಗೆ ಕನ್ನ; ಈ ಎರಡು ವಸ್ತುಗಳನ್ನು ಬಿಟ್ಟು ಇನ್ನೇನನ್ನೂ ಮುಟ್ಟದ ಕಳ್ಳರು !
ನಂದಿನಿ ಹಾಲಿನ ಬೂತ್​ಗೆ ಕನ್ನ
TV9 Web
| Edited By: |

Updated on:Sep 09, 2021 | 1:51 PM

Share

ಚಿಕ್ಕಬಳ್ಳಾಪುರ: ಗೌರಿ-ಗಣೇಶನ ಹಬ್ಬಕ್ಕೆ ರಾಜ್ಯದೆಲ್ಲೆಡೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜನರೆಲ್ಲ ಹೂವು-ಹಣ್ಣು, ಹಾಲು ಸೇರಿ ಅಗತ್ಯ ವಸ್ತುಗಳ ಖರೀದಿಯಲ್ಲಿ ತೊಡಗಿದ್ದಾರೆ. ಈ ಸಮಯದಲ್ಲೂ ಕಳ್ಳರು ತಮ್ಮ ಕೈಚಳಕ ತೋರಿದ್ದು, ಚಿಕ್ಕಬಳ್ಳಾಪುರದ ನಗರದಲ್ಲಿರುವ ಒಂದು ನಂದಿನಿ ಹಾಲಿನ ಬೂತ್​ಗೆ ಕನ್ನ ಹಾಕಿದ್ದಾರೆ. ಆದೆ ಈ ಕಳ್ಳರು ವಿಚಿತ್ರವಾಗಿದ್ದು, ನಂದಿನಿ ಬೂತ್​ನಲ್ಲಿದ್ದ ಜಾಮೂನು ಮತ್ತು ಬಾದಾಮಿ ಪೌಡರ್​ ಮಾತ್ರ ಕಳವು ಮಾಡಿದ್ದಾರೆ. 

ಚಿಕ್ಕಬಳ್ಳಾಪುರ ನಗರದ ಜ್ಯೂನಿಯರ್​ ಕಾಲೇಜಿನ ಬಳಿ ಈ ಹಾಲಿನ ಬೂತ್​ ಇದೆ. ನಿನ್ನೆ ರಾತ್ರಿ ಕಳ್ಳರು ಬೂತ್​ನ ಛಾವಣಿಗೆ ಹಾಕಲಾಗಿದ್ದ ತಗಡಿನ ಶೀಟ್​​ನ್ನು ಕೊರೆದು ಒಳಹೊಕ್ಕಿದ್ದಾರೆ. ಅದೂ ಕೂಡ ಒಂದು ಚೌಕದಷ್ಟು ಭಾಗ ಕತ್ತರಿಸಿದ್ದಾರೆ. ಆಗಲೇ ಹೇಳಿದಂತೆ ಕಳ್ಳರು ಹಾಲು, ಹಾಲಿನ ಉತ್ಪನ್ನಗಳನ್ನು ಮುಟ್ಟಲಿಲ್ಲ. ಅದೆಲ್ಲವೂ ಇದ್ದಂತೆ ಹಾಗೇ ಇದೆ. ಆದರೆ ಜಾಮೂನು ಮತ್ತು ಬಾದಾಮಿ ಪೌಡರ್​ ಪ್ಯಾಕೆಟ್​ಗಳು ಒಂದೂ ಕಾಣುತ್ತಿಲ್ಲ ಎಂದು ಮಾಲೀಕರು ತಿಳಿಸಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೂತ್​ ಮುಂದೆ ಬ್ಯಾರಿಕೇಡ್​ಗಳನ್ನು ಹಾಕಿದ್ದು, ಅಲ್ಲೀಗ ಪೊಲೀಸರು ಗಸ್ತು ತಿರುಗುತ್ತಿದ್ದಾರೆ. ಇನ್ನು ಸುತ್ತಲಿನ ಜನರೂ ಕೂಡ ಅಂಗಡಿಯ ಬಳಿ ನೆರೆದಿದ್ದಾರೆ.

Nandini Booth

ನಂದಿನಿ ಹಾಲಿನ ಬೂತ್​

Published On - 1:50 pm, Thu, 9 September 21

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್