AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೆರೇಸಂದ್ರ ಬಳಿ ಹೆದ್ದಾರಿಯಿಂದ ಹೋಟೆಲಿಗೆ ನುಗ್ಗಿದ ಕ್ಯಾಂಟರ್: ತಾಯಿ ಗರ್ಭದಲ್ಲಿದ್ದ ಮಗು ಸೇರಿದಂತೆ ಮೂವರ ಸಾವು

ನಿಂತಿದ್ದ ಬೈಕ್​, ಕಾರುಗಳಿಗೆ ಕ್ಯಾಂಟರ್ ಡಿಕ್ಕಿಹೊಡೆದು ರಾಮದೇವರಗುಡಿ ಪ್ರಣವ್ ಹೋಟಲ್ ಗೆ ನುಗ್ಗಿದೆ. ಹೆದ್ದಾರಿಯಿಂದ ಹೋಟಲ್ ಗೆ ಕ್ಯಾಂಟರ್ ನುಗ್ಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪೆರೇಸಂದ್ರ ಬಳಿ ಹೆದ್ದಾರಿಯಿಂದ ಹೋಟೆಲಿಗೆ ನುಗ್ಗಿದ ಕ್ಯಾಂಟರ್: ತಾಯಿ ಗರ್ಭದಲ್ಲಿದ್ದ ಮಗು ಸೇರಿದಂತೆ ಮೂವರ ಸಾವು
ಪೆರೇಸಂದ್ರ ಬಳಿ ಹೆದ್ದಾರಿಯಿಂದ ಹೋಟೆಲಿಗೆ ನುಗ್ಗಿದ ಕ್ಯಾಂಟರ್
TV9 Web
| Updated By: ಆಯೇಷಾ ಬಾನು|

Updated on:Sep 17, 2022 | 10:48 AM

Share

ಚಿಕ್ಕಬಳ್ಳಾಪುರ: ರಾಮದೇವರ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಹಾಗೂ ನಾಲ್ವರಿಗೆ ಗಾಯಗಳಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ನಿಂತಿದ್ದ ಬೈಕ್​, ಕಾರುಗಳಿಗೆ ಕ್ಯಾಂಟರ್ ಡಿಕ್ಕಿಹೊಡೆದು ರಾಮದೇವರಗುಡಿ ಪ್ರಣವ್ ಹೋಟಲ್ ಗೆ ನುಗ್ಗಿದೆ. ಹೆದ್ದಾರಿಯಿಂದ ಹೋಟಲ್ ಗೆ ಕ್ಯಾಂಟರ್ ನುಗ್ಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಹೋಟಲ್ ಭದ್ರತಾ ಸಿಬ್ಬಂದಿ ನಾರಾಯಣಸ್ವಾಮಿ ಹಾಗೂ ಬೈಕ್ ಸವಾರ ಜನಾರ್ಧನ ಮೃತಪಟ್ಟಿದ್ದಾರೆ. ಅಲ್ಲದೆ ಬಾಣಂತಿಗೆ ಗಂಭೀರ ಗಾಯಗಳಾಗಿದ್ದು, ಗರ್ಭಾವಸ್ಥೆಯಲ್ಲಿದ್ದ ಮಗು ಮೃತಪಟ್ಟಿದೆ. ಬಾಣಂತಿಯ ಮತ್ತೊಂದು ಮಗು ಬಚಾವ್ ಆಗಿದೆ. ಗಾಯಾಳುಗಳನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಡ್ಡ ಬಂದ ಕಾರು ತಪ್ಪಿಸಲು ಹೋಗಿ ಕ್ಯಾಂಟರ್ ಹೋಟಲ್ ಗೆ ನುಗ್ಗಿದೆ. ಹೋಟಲ್ ಮುಂದೆ ನಿಂತಿದ್ದ ಐದು ಕಾರುಗಳು ಜಖಂ ಆಗಿವೆ. ಇನ್ನು ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಡಿ.ಎಲ್.ನಾಗೇಶ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕ್ಯಾಂಟರ್​ನ್ನು ವಶಕ್ಕೆ ಪಡೆದು ಚಾಲಕ ಅಜೀತ್​ನನ್ನು ಬಂಧಿಸಲಾಗಿದೆ. ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡುತ್ತೇವೆ. ಇಂದು ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಘಟನೆ ನಡೆದಿದೆ ಎಂದು ಎಸ್ಪಿ ಡಿ.ಎಲ್.ನಾಗೇಶ ತಿಳಿಸಿದ್ರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:31 am, Sat, 17 September 22

ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?