ವಿಶ್ವಕಪ್​ ಪೈನಲ್ ಪಂದ್ಯ; ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಗಿರಿಧಾಮ ಖಾಲಿ ಖಾಲಿ

ಇಂಡಿಯಾ ಆಸ್ಟೇಲಿಯಾ ಹೈವೊಲ್ಟೇಜ್ ಪೈನಲ್ ಕ್ರಿಕೆಟ್ ಪಂದ್ಯ ನಡೆಯುತ್ತಿರುವ ಹಿನ್ನಲೆ ವಿಶ್ವವಿಖ್ಯಾತ ಪ್ರವಾಸಿ ತಾಣವೊಂದು ಪ್ರವಾಸಿಗರು ಇಲ್ಲದೆ ಬೀಕೊ ಎನ್ನುತ್ತಿದೆ. ಅಷ್ಟಕ್ಕೂ ಅದ್ಯಾವ ತಾಣ ಅಂತೀರಾ? ಇಲ್ಲಿದೆ ನೋಡಿ

ವಿಶ್ವಕಪ್​ ಪೈನಲ್ ಪಂದ್ಯ; ವಿಶ್ವವಿಖ್ಯಾತ ಪ್ರವಾಸಿ ತಾಣ ನಂದಿಗಿರಿಧಾಮ ಖಾಲಿ ಖಾಲಿ
ನಂದಿಗಿರಿಧಾಮ ಖಾಲಿ
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: Nov 19, 2023 | 3:34 PM

ಚಿಕ್ಕಬಳ್ಳಾಪುರ, ನ.19: ಪ್ರತಿದಿನ ಪ್ರೇಮಿಗಳು, ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ಚಿಕ್ಕಬಳ್ಳಾಪುರ(Chikkaballapur) ತಾಲೂಕಿನ ವಿಶ್ವವಿಖ್ಯಾತ ಪ್ರವಾಸಿ ತಾಣ  ನಂದಿಗಿರಿಧಾಮ, ಇಂದು ಪ್ರೇಮಿಗಳು, ಪ್ರವಾಸಿಗರು (Tourists), ಪರಿಸರ ಪ್ರೇಮಿಗಳು ಇಲ್ಲದೆ ಬೀಕೊ ಎನ್ನುತ್ತಿದೆ. ಇಂದು ಭಾನುವಾರದ ರಜೆ ಇದ್ದರೂ ಪ್ರವಾಸಿಗರು ಗಿರಿಧಾಮದತ್ತ ಸುಳಿದಿಲ್ಲ. ಅದಕ್ಕೆ ಕಾರಣ ಇಂಡಿಯಾ-ಆಸ್ಟೇಲಿಯಾ ಹೈವೊಲ್ಟೇಜ್ ಫೈನಲ್ ಕ್ರಿಕೆಟ್ ಪಂದ್ಯ. ಜನರು ಪ್ರವಾಸ, ಪಿಕ್ನಿಕ್​ಗೆ ಇಂದು ಗುಡ್ ಬಾಯ್ ಹೇಳಿ, ಮನೆಗಳ ಟಿವಿಗಳ ಮುಂದೆ ಕುಳಿತು ಕ್ರಿಕೆಟ್ ವಿಕ್ಷಣೆ ಮಾಡುತ್ತಿದ್ದಾರೆ.

ಲೀಗ್​ ಪಂದ್ಯಗಳಲ್ಲಿ ಯಾವುದೇ ಸೋಲನ್ನು ಕಾಣದೇ ಭಾರತ ತಂಡ ಫೈನಲ್ ತಲುಪಿದೆ. ಇಂದು ನಡೆಯುವ ಪಂದ್ಯದಲ್ಲಿ ಗೆಲುವು ಸಾಧಿಸುವ​ ಎಲ್ಲರ ಫೇವರೇಟ್​ ತಂಡವಾಗಿರುವ ಇಂಡಿಯಾ ಹಾಗೂ ಆಸ್ಟ್ರೇಲಿಯಾ ಮ್ಯಾಚ್​ ನೋಡಲು ಎಲ್ಲರೂ ಮನೆಯಲ್ಲಿ ಇದ್ದಾರೆ. ಹೌದು, ಫೈನಲ್​ ಪಂದ್ಯವನ್ನು ಕಣ್ತುಂಬಿಕೊಳ್ಳಿಸಲು ಪ್ರವಾಸಿಗರು ಮನೆಯಲ್ಲಿ ಇದ್ದು, ಇಂಡಿಯಾ ಗೆಲ್ಲಲು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ:ಪ್ರೇಮಿಗಳ ದಿನದಂದು ನಂದಿಗಿರಿಧಾಮದ ಕುಳಿರ್ಗಾಳಿಯಲ್ಲಿ ಪ್ರೇಮಿಗಳ ಪ್ರೇಮ ನಿವೇದನೆ, ಪಿಸುಮಾತು ಮತ್ತು ಬಿಸಿಯಪ್ಪುಗೆ!

ವೀಕೆಂಡ್ ಬಂದರೆ ಸಾಕು ನಂದಿ ಗಿರಿಧಾಮದಲ್ಲಿ ಜನರು ಹಾಗೂ ವಾಹನಗಳ ಜನಸಂದಣಿ ಕಾಣುತ್ತಿತ್ತು. ಆದ್ರೆ, ಇಂದು(ನ.19) ವಾಹನಗಳು, ಜನ ಸಂದಣಿ ಕಾಣಲಿಲ್ಲ, ಅಲ್ಲೊಬ್ಬರು ಇಲ್ಲೊಬ್ಬರು ಪ್ರವಾಸಿಗರು ಆಗಮಿಸಿ ಪ್ರಕೃತಿ ಸೊಬಗು ಸವಿಯುತ್ತಿದ್ದಾರೆ. ಪ್ರತಿದಿನ ಪ್ರತಿಕ್ಷಣ ಜನರು ಹಾಗೂ ವಾಹನಗಳಿಂದ ಗಿಜಿಗಿಡುತ್ತಿದ್ದ ನಂದಿಗಿರಿಧಾಮ, ಇಂದು ಪ್ರವಾಸಿಗರು ಹಾಗೂ ವಾಹನಗಳು ಇಲ್ಲದೆ ನಿಶಬ್ದವಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!